ಶೋಷಿತರಿಗೆ ಮೀಸಲಾತಿ ಕೈ ತಪ್ಪುವ ಭೀತಿ


Team Udayavani, Mar 15, 2021, 1:53 PM IST

Untitled-1

ಹಾಸನ: ಶೋಷಿತ ವರ್ಗಗಳ ಪರಿಸ್ಥಿತಿ ಶೋಚನೀಯವಾಗುತ್ತಿದ್ದು, ಮೀಸಲಾತಿಯನ್ನು ಕಳೆದುಕೊಳ್ಳು ಪರಿಸ್ಥಿತಿ ನಿರ್ಮಾಣವಾಗಿದೆಎಂದು ಚಿಂತಕ ಹಾಗೂ ನಿವೃತ್ತ ಪ್ರಾಂಶುಪಾಲ ಎಚ್‌.ಎಂ.ರುದ್ರಸ್ವಾಮಿ ಆತಂಕ ವ್ಯಕ್ತಪಡಿಸಿದರು.

ನಗರದ ಅಂಬೇಡ್ಕರ್‌ ಭವನದಲ್ಲಿ ಕರ್ನಾಟಕ ದಲಿತ ಚಳವಳಿಯ ನಾಯಕ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಲ್ಲೊಬ್ಬರಾಗಿದ್ದ ದಿವಂಗತ ಬಿ.ವಿ.ಚಂದ್ರಪ್ರಸಾದ್‌ತ್ಯಾಗಿ ಅವರ 15ನೇ ಸಂಸ್ಮರಣೆ ಹಾಗೂ ಆರ್‌ .ಬಿ. ಮೋರೆ ಮತ್ತು ಡಾ.ಆನಂದ ತೇಲ್ತುಂಬೆ ಅವರ “ಮಹಾಡ್‌ ಕೆರೆ ಸತ್ಯಾಗ್ರಹ ಮತ್ತುಮಹಾಡ್‌ ಮೊದಲ ದಲಿತ ಬಂಡಾಯ ಕೃತಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಮೀಸಲಾತಿಯ ಗದ್ದಲ ಜೋರಾಗಿದೆ. ಸಾಮಾನ್ಯ ವರ್ಗದಲ್ಲಿರುವವರು ಬಿಸಿಎಂಗೆ ಬರಲುಮುಂದಾದರೇ, ಬಿಸಿಎಂ ಸಮುದಾಯದವರು ಎಸ್ಸಿಗೆ ಬರಬೇಕೆಂದು, ಎಸ್‌ಟಿಯವರು ಎಸ್‌ಇಗೆ ಬರುವ ತವಕದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಚಂದ್ರ ಪ್ರಸಾದ್‌ ತ್ಯಾಗಿ ಅವರುಇದ್ದರೇ ಸರ್ಕಾರದ ವಿರುದ್ಧ ಪ್ರಬಲ ಹೋರಾಟಕ್ಕಿಳಿಯುತ್ತಿದ್ದರು ಎಂದು ಎಚ್ಚರಿಕೆ ನೀಡಿದರು.

ಧ್ವನಿ ಇಲ್ಲದಂತೆ ಮಾಡಿದ್ದಾರೆ: ಇಂದು ಸಂವಿಧಾನದ ಆಶಯ ಈಡೇರಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದವರು ಭಾರತೀಯರಿಗೆ ಧ್ವನಿ ಇಲ್ಲದಂತೆ ಮಾಡಿದ್ದಾರೆ. ದೇಶ ಭಕ್ತಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಮಹಿಳೆ ಯರ ಮೇಲೆ ಬಡವರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಈ ಬೆಳವಣಿಗೆ ಯನ್ನು ಗಮನಿಸಿದರೆ ದೇಶ ಸಾಗುತ್ತಿರುವ ಮಾರ್ಗ ಭಯಾನಕವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸಮಾಜವಾದಿ ಚಳವಳಿ ಶುರು: ಶೋಷಿತ ಸಮುದಾಯಗಳಿಗೆ ಅನ್ಯಾಯವಾಗುವುದುಕಂಡು ಬಂದರೆ ತಕ್ಷಣದಲ್ಲಿ ಹೋರಾಟಕ್ಕಿಳಿದುನ್ಯಾಯ ಕೊಡಿಸುತ್ತಿದ್ದ ಅಪರೂಪದ ನಾಯಕ ಬಿ.ವಿ.ಚಂದ್ರಪ್ರಸಾದ್‌ ತ್ಯಾಗಿ ಎಂದ ಅವರು,ದಲಿತರ ನಾಗರಿಕಗಳ ಹಕ್ಕುಗಳಿಗಾಗಿ ಹಾಸನಜಿಲ್ಲೆಯಲ್ಲಿ ಒಂದು ಸಂಚಲನ ಪ್ರಾರಂಭವಾಗಿದ್ದೇ ಸಮಾಜವಾದಿ ಅಂದೋಲನದಿಂದಒಡನಾಡಿಗಲಾಗಿದ್ದ ತ್ಯಾಗಿ ಅವರಂತಹನಾಯಕ ಕಾಲದಲ್ಲಿ. ಪ್ರೊ.ಎಂ.ಡಿ. ನಂಜುಂಡಸ್ವಾಮಿ, ಪಿ.ಲಂಕೇಶ್‌, ಕೆ.ಪಿ. ಪೂರ್ಣಚಂದ್ರತೇಜಸ್ವಿಯಂತಹ ಇನ್ನು ಅನೇಕರಿಂದ ಸಮಾಜವಾದಿ ಚಳವಳಿ ಶುರು ವಾಯಿತು ಎಂದು ಸ್ಮರಿಸಿದರು.

ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಸಂಚಾಲಕ ಎಂ.ಜಿ.ಪೃಥ್ವಿ, ದಲಿತ್‌ ಶೋಷಣ್‌ ಮುಕ್ತಿ ಮಂಚ್‌ ಅಖೀಲ ಭಾರತ ಸಮಿತಿ ಸದಸ್ಯ ಎನ್‌.ನಾಗರಾಜು, ಎವಿಕೆ ಕಾಲೇಜು ಸಹಪ್ರಾ ಧ್ಯಾಪಕ ಡಾ.ಸಿ.ಚ.ಯತೀಶ್ವರ್‌, ಚಿತ್ರಕಲಾವಿದಕೆ.ಟಿ.ಶಿವಪ್ರಸಾದ್‌, ದಲಿತ ಸಂಘರ್ಷ ಸಮಿತಿಕೃಷ್ಣದಾಸ್‌, ಹಿರಿಯ ರೈತ ಮುಖಂಡ ಎಸ್‌. ಎನ್‌.ಮಂಜುನಾಥ್‌ ದತ್ತ, ದಲಿತಸಂಘಟನೆಗಳ ಮುಖಂಡರಾದ ನಾರಾಯಣದಾಸ್‌, ಎಚ್‌.ಕೆ.ಸಂದೇಶ್‌, ಕೆ.ಈರಪ್ಪ, ರಾಜಶೇಖರ್‌, ಸಿಐಟಿಯು ಮುಖಂಡಧರ್ಮೇಶ್‌, ಜಿ.ಚಂದ್ರಶೇಖರ್‌, ಪ್ರಮೀಳಾ, ಕೊಟ್ಟೂರು ಶ್ರೀನಿವಾಸ್‌, ಅಂಬುಗ ಮಲ್ಲೇಶ್‌, ಮಾದಿಗ ದಂಡೋರ ಜಿಲ್ಲಾಧ್ಯಕ್ಷ ಟಿ.ಆರ್‌. ವಿಜಯಕುಮಾರ್‌ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮಧು ಸೂದನ್‌ಸ್ವಾಗತಿಸಿದರು. ಬಿ.ಎಸ್‌.ಲಿಂಗರಾಜು ನಿರೂಪಿಸಿದರು.

 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.