ಸ್ಮಾರಕ ಬದಲು ವನ ನಿರ್ಮಿಸಿ


Team Udayavani, Feb 28, 2019, 10:52 AM IST

has-1.jpg

ಚನ್ನರಾಯಪಟ್ಟಣ: ಹುತಾತ್ಮರಾದ ವೀರ ಯೋಧರ ಸ್ಮಾರಕ ನಿರ್ಮಾಣ ಮಾಡುವ ಬದಲಾಗಿ ಯೋಧರ ಹೆಸರಿನಲ್ಲಿ ವನ ನಿರ್ಮಾಣ ಮಾಡಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮುಂದಾಗಬೇಕು ಎಂದು ರಾಷ್ಟ್ರೀಯ ಪರಿಸರ ಪ್ರಶಸ್ತಿ ಪುರಸ್ಕೃತ ಸಿ.ಎನ್‌.ಅಶೋಕ್‌ ಮನವಿ ಮಾಡಿದರು.

ಪಟ್ಟಣದ ಹೊರವಲಯದಲ್ಲಿನ ಮೊರಾರ್ಜಿ ವಸತಿ ಶಾಲೆಯಲ್ಲಿ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌, ತಾಲೂಕು ಆಡಳಿತದಿಂದ ಪುಲ್ವಾಮಾ ದುರಂತದಲ್ಲಿ ವೀರ ಮರಣ ಹೊಂದಿದ 49 ಯೋಧರ ಸ್ಮರಣಾರ್ಥ 49 ಗಿಡ ನೆಡುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯೋಧರ ಗ್ರಾಮಗಳಲ್ಲಿ ಸರ್ಕಾರಿ ಗೋಮಾಳ, ಗುಂಡು ತೋಪುಗಳಲ್ಲಿ ತಾಲೂಕು ಆಡಳಿತದಿಂದ ವನ ನಿರ್ಮಾಣ ಮಾಡಿ ಹುತಾತ್ಮ ಯೋಧರ ಹೆಸರು ಇಡಬೇಕು ಎಂದರು. 

ದೇಶಾದ್ಯಂತ ಶ್ರದ್ಧಾಂಜಲಿ: ದೇಶಾದ್ಯಂತ ಹುತಾತ್ಮ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ. ಮೌನ ಆಚರಣೆ ಮೂಲಕ ಶ್ರದ್ಧಾಂಜಲಿ ಮಾಡುವುದರಿಂದ ಕೇಲವ ಒಂದು ದಿವಸಕ್ಕೆ ಸೀಮಿತವಾಗುತ್ತದೆ ಅವರ ಹೆಸರಿನಲ್ಲಿ ಗಿಡ ನೆಟ್ಟು ಪೋಷಣೆ ಮಾಡುವುದರಿಂದ ಹುತಾತ್ಮರ ಹೆಸರು
ಅಜರಾಮರವಾಗಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಅರಣ್ಯ ಇಲಾಕೆ ಮೂಲಕ ಮಾಡಿಸಲು ಮುಂದಾದರೆ ಸಾರ್ವಜನಿಕರು ಕೈ ಜೋಡಿಸಲಿದ್ದಾರೆ ಎಂದು ತಿಳಿಸಿದರು.

ಯೋದರ ಹೆಸರಲ್ಲಿ ಗಿಡ ನೆಡಿ: ತಹಶೀಲ್ದಾರ್‌ ಜೆ.ಬಿ.ಮಾರುತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು, ದೇಶಕ್ಕಾಗಿ ಬಲಿದಾನ ಆದವರ ಹೆಸರು ಬಹುಕಾಲ ಸಮಾಜದಲ್ಲಿ ಉಳಿಯುಬೇಕೆಂದರೆ ಅವರ ಹೆಸರಿನಲ್ಲಿ ನಾವುಗಳು ಗಿಡ ನೆಟ್ಟು ಪೋಷಣೆ ಮಾಡಬೇಕು. ಸೈನಿಕರು ಬದುಕಿದ್ದಾಗ ನಮಗೆ
ನೆರಳಾಗಿದ್ದರು ಅವರು ಹುತಾತ್ಮರಾದ ಮೇಲೆ ಅವರ ಹೆಸರಿನ ಮರಗಳು ಪ್ರಾಣಿ ಪಕ್ಷಿಗಳಿಗೆ ನೆರಳಾಗುವಂತೆ ಮಾಡುವುದು ನಮ್ಮಗಳ ಆಧ್ಯ ಕರ್ತವ್ಯವಾಗಿದೆ ಎಂದರು.

ಉತ್ತಮವಾಗಿ ವ್ಯಾಸಂಗ ಮಾಡಿ: ಬಡವರ ಮಕ್ಕಳು ಉನ್ನತ ಹುದ್ದೆ ಅಲಂಕರಿಸಿದೆ ಬಡವರ, ರೈತರ ಹಾಗೂ ಕೂಲಿ ಕಾರ್ಮಿಕರ ಸೇವೆ ಮಾಡುತ್ತಾರೆ. ಹಣವಂತ ಮಕ್ಕಳಿಗೆ ಅಧಿಕಾರ ದೊರೆತರೆ ಬಡವರ ಕಲ್ಯಾಣ ಆಗುವುದಿಲ್ಲ ಅವರ ಹಿಂಬಾಲಕರಿಗೆ ಹೊಗಳುಭಟ್ಟರಿಗೆ ಮಾತ್ರ ಸಹಕಾರ ಆಗಲಿದೆ. ಇದನ್ನು ಮನದಲ್ಲಿ ಇಟ್ಟುಕೊಂಡು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಾದ ತಾವು ಉತ್ತಮ ವ್ಯಾಸಂಗ ಮಾಡಿ ಉನ್ನತ ಹುದ್ದೆ ಅಲಂಕರಿಸ ಬೇಕು ಎಂದು ಹೇಳಿದರು.

ಅಂಕ ಗಳಿಕೆಗೆ ಸೀಮಿತರಾಗದಿರಿ: ಕೇವಲ ಅಂಕ ಗಳಿಕೆಗೆ ವ್ಯಾಸಂಗ ಮಾಡದೇ ಇಂದಿನ ಓದು ಮುಂದಿನ ಸಮಾಜದ ದಾರಿ ದೀಪವಾಗಬೇಕು. ಪರೀಕ್ಷೆ ವೇಳೆ ಹೆಚ್ಚು ಓದುವ ಬದಲಾಗಿ ನಿತ್ಯವೂ ಸಮಯ ಪ್ರಜ್ಞೆಯಿಂದ ವ್ಯಾಸಂಗ ಮಾಡಬೇಕು, ಪರಿಸರವನ್ನು ಪ್ರೀತಿಸಿದರೆ ಸಾಲದು ಉಳಿಸಿ
ಬೆಳೆಸಲು ಮುಂದಾಗಬೇಕು ಎಂದು ಕಿವಿ ಮಾತು ಹೇಳಿದರು.

 ತಾಲೂಕು ಪಂಚಾಯಿತಿ ಇಒ ಚಂದ್ರಶೇಖರ್‌, ಬಿಸಿಎಂ ಅಧಿಕಾರಿ ಮಂಜುನಾಥ್‌, ಮಕ್ಕಳ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳಾದ ಸಚ್ಚಿನ್‌, ನೀಲಾ, ಮಹದೇವ್‌, ಜಯರಾಂ, ನುಗ್ಗೇಹಳ್ಳಿ ಮೊರಾರ್ಜಿ ವಸತಿ ಶಾಲೆ ಪ್ರಾಂಶುಪಾಲ ಸಂತೋಷ, ಗೂರಮಾರನಹಳ್ಳಿ ಶಾಲೆ ಪ್ರಾಂಶುಪಾಲೆ ಕಲ್ಪನಾ
ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.