ದೇಶದ ಐಕ್ಯತೆಗೆ ಜಾತಿಯತೆ ಜಾಗೃತಿ ಮಾರಕ

ಸಿಡಿದೇಳುವ ಮನೋಭಾವ ಬ್ರಾಹ್ಮಣರಿಗೆ ಇಲ್ಲ, ಹಾಗಾಗಿ ಅವರ ಮೇಲೆ ಷಡ್ಯಂತ್ರಗಳು ನಡೆಯುತ್ತಿವೆ

Team Udayavani, Jul 11, 2022, 6:29 PM IST

ದೇಶದ ಐಕ್ಯತೆಗೆ ಜಾತಿಯತೆ ಜಾಗೃತಿ ಮಾರಕ

ಚನ್ನರಾಯಪಟ್ಟಣ: ದೇಶದಲ್ಲಿ ಜಾತಿಯತೆ ತಾಂಡವಾಡುತ್ತಿದ್ದು ಜಾತಿಯ ಮೇಲೆ ಒಡೆದು ಆಳುವವರ ಸಂಖ್ಯೆ ಹೆಚ್ಚುತ್ತಿದ್ದು, ಸಮಾಜದ ಸ್ವಾಥ್ಯವನ್ನು ಕದಡುತ್ತಿದ್ದಾರೆ ಎಂದು ರಂಗಭೂಮಿ ತಜ್ಞ ಶ್ರೀನಿವಾಸ ಪ್ರಭು ಆತಂಕ ವ್ಯಕ್ತ ಪಡಿಸಿದರು.

ಪಟ್ಟಣದ ಬ್ರಾಹ್ಮಣ ವಿದ್ಯಾರ್ಥಿ ನಿಲಯದಲ್ಲಿ ವಿಪ್ರ ನೌಕರ ಸಂಘದಿಂದ ಹಮ್ಮಿಕೊಂಡಿದ್ದ ಉಪ ನ್ಯಾಸ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು, ದೇಶದಲ್ಲಿ ಇರುವ ಪ್ರತಿ-ಜಾತಿಯನ್ನು ಎಲ್ಲರೂ ಗೌರವಿಸಬೇಕು. ಹಾಗೆಂದ ಮಾತ್ರಕ್ಕೆ ಎಂದಿಗೂ ಜಾತಿ ವಾದಿಗಳಾಗಬಾರದು. ಕೆಲವರು ತಮ್ಮ ಜಾತಿಯ ಅಫೀಮಿನಲ್ಲಿ ಇರುತ್ತಾರೆ. ಇದು ಸಮಾಜಕ್ಕೆ ಮಾರಕ ವಾಗಿದೆ ಎಂದು ತಿಳಿ ಹೇಳಿದರು.

ಜಾತಿ ಆಧಾರದ ಮೇಲೆ ಮತ ವಿಭಜನೆ: ಹಿಂದೂಗಳಲ್ಲಿ ಜಾತಿ ವಿಷಬೀಜ ವಿಪರೀತವಾಗುತ್ತಿದೆ. ಜಾತಿಯ ನಡುವೆ ಪಂಗಡಗಳು ಒಳ ಪಂಗಡಗಳ ಮೂಲಕ ಗುರುತಿಸುವ ಕೆಲಸ ಮಾಡಲಾಗುತ್ತಿದೆ. ಇದರಿಂಸ ಸಮಾಜದಲ್ಲಿ ಸಹಿಷ್ಣತೆ ಕಡಿಮೆಯಾಗುತ್ತಿದೆ. ಅಧಿಕಾರದ ದಾಹಕ್ಕಾಗಿ ಜಾತಿ ವಿಷ ಬೀಜವನ್ನು ಬಿತುತ್ತಿದ್ದಾರೆ.
ಮಕ್ಕಳು ಜಾತಿಯಿಂದ ಎಂದಿಗೂ ಗುರುತಿಸಿಕೊ ಳ್ಳುವುದಿಲ್ಲ. ಆದರೆ, ಮತದಾರರಾದ ಮೇಲೆ ಜಾತಿಯ ಹಣೆ ಪಟ್ಟಿಯನ್ನು ಕಟ್ಟುವ ಕೆಲಸ ಆಗುತ್ತಿದೆ ಎಂದರು.

ಆಸ್ತಿಗಾಗಿ ಶೋಷಣೆ: ಬ್ರಾಹ್ಮಣ ವಿರೋಧಿ ಅಲೆಯನ್ನು ಸಮಾಜದಲ್ಲಿ ಸೃಷ್ಟಿಸಲಾಗುತ್ತಿದೆ. ಅಸ್ಪೃಶ್ಯತೆಗೆ ಬ್ರಾಹ್ಮಣರು ಕಾರಣ ಎಂದು ಹೇಳಲಾಗುತ್ತಿದೆ. ಆದರೆ, ಸಾಕಷ್ಟು ಮಂದಿ ಕೆಳವರ್ಗದವರನ್ನು ಮೇಲೆತ್ತಿದ್ದು ಬ್ರಾಹ್ಮಣ ಎಂಬುದನ್ನು ಮರೆತಿದ್ದಾರೆ. ಶೋಷಕರಿಂದ ಶೋಷಿತರ ಸಂಖ್ಯೆ ಹೆಚ್ಚುತ್ತಿದೆ ಹೊರತು ಬ್ರಾಹ್ಮಣರಿಂದಲ್ಲ, ಪ್ರತಿ ಜಾತಿಯಲ್ಲಿಯೂ ಶೋಷಕರಿದ್ದಾರೆ. ಹಣ ಹಾಗೂ ಅಂತಸ್ತಿಗಾಗಿ ಶೋಷಣೆ ನಡೆಯುತ್ತಿದೆ. ಇದನ್ನು ಹೋಗಲಾಡಿಸಬೇಕು ಎಂದರು.

ಅಸಹಿಷ್ಣತೆ ಹೆಚ್ಚಿದೆ: ಆರೋಗ್ಯವಂತ ಸಮಾಜದಲ್ಲಿ ಅಸ್ಪೃಶ್ಯತೆ ಇರಬಾರದು. ಆದರೆ ಇಂದಿಗೂ ಅಸ್ಪೃಶ್ಯತೆ ನಿರ್ಮೂ ಲನಕ್ಕಾಗಿ ಸರ್ಕಾರಗಳು ಹಣ ವ್ಯಯಿಸುತ್ತಿವೆ. ಅಧಿಕಾರ ಹಾಗೂ ಪ್ರಭಾವಿಗಳು ಇರುವೆಡೆ ಅಸ್ಪೃಶ್ಯತೆ ಇದೆ ಹೊರತು ಅಲ್ಪಸಂಖ್ಯಾತರು ಇರುವ ಕಡೆ ಎಂದಿಗೂ ಶೋಷಣೆಗಳು ನಡೆಯುತ್ತಿಲ್ಲ. ಎಲ್ಲ ಮೇಲ್ಜಾತಿ ಜನರು ಶೋಷಣೆ ಮಾಡುತ್ತಿದ್ದಾರೆ, ಅಸಹಿಷ್ಣತೆ ಹುಟ್ಟು ಹಾಕುತ್ತಿದ್ದಾರೆ ಎಂದರು.

ಶೋಷಿತರ ದನಿಯಾಗಿರುವ ಬ್ರಾಹ್ಮಣರು: ವ್ಯಾಸರು ಕನಕರನ್ನು ಸಮಾಜಕ್ಕೆ ನೀಡಿದ್ದಾರೆ. ಬ್ರಾಹ್ಮಣರು ಜ್ಞಾನಿಗಳನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ನೀಡಿರುವ ಸಾಕಷ್ಟು ಇತಿಹಾಸವಿದೆ. ಇದನ್ನು ಯಾರು ಹೇಳುತ್ತಿಲ್ಲ. ಸಿಡಿದೇಳುವ ಮನೋಭಾವ ಬ್ರಾಹ್ಮಣರಿಗೆ ಇಲ್ಲ, ಹಾಗಾಗಿ ಅವರ ಮೇಲೆ ಷಡ್ಯಂತ್ರಗಳು ನಡೆಯುತ್ತಿವೆ ಎಂದು ತಿಳಿಸಿದರು.

ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ವಿಪ್ರ ನೌಕರ ಸಂಘದ ಅಧ್ಯಕ್ಷ ನಂಜುಂಡಪ್ರಸಾದ್‌, ಬ್ರಾಹ್ಮಣ ಮಹಾ ಸಭಾ ತಾಲೂಕು ಘಟಕದ ಅಧ್ಯಕ್ಷ ಪುಟ್ಟಸ್ವಾಮಿ ಜೋಯಿಸ್‌, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷೆ ಬನಶಂಕರಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.