ಕಾವೇರಿ ಸ್ವತ್ಛತಾ ಆಂದೋಲನಕ್ಕೆ ಸಹಕರಿಸಿ

ಹುಣ್ಣಿಮೆ ಆರತಿ ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ಸಿದ್ದ ರಾಜು ಮನವಿ

Team Udayavani, May 23, 2019, 3:21 PM IST

hasan-tdy-03..

ರಾಮನಾಥಪುರ ಕಾವೇರಿ ನದಿ ದಂಡೆಯಲ್ಲಿ ಕಾವೇರಿ ನದಿ ಸ್ವಚ್ಛತಾ ಅಂದೋಲನಾ ಸಮಿತಿ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ರಾಮನಾಥಪುರ: ಪ್ರಕೃತಿಯನ್ನು ಆರಾಧಿಸುವುದರೊಂದಿಗೆ ಬೆಳೆಸಿ ಉಳಿಸಿ ದಲ್ಲಿ ಮಾತ್ರ ಪರಿಸರದ ಸಮತೋಲನ ಕಾಯ್ದುಕೊಳ್ಳಲು ಸಾಧ್ಯ ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನಾ ಸಮಿತಿ ಅಧ್ಯಕ್ಷ ಸಿದ್ದರಾಜು ಹೇಳಿದರು.

ಪಟ್ಟಣದ ಕಾವೇರಿ ನದಿ ಸ್ವಚ್ಛತಾ ಆಂದೋಲನಾ ಸಮಿತಿ ಹಾಗೂ ತಾಲೂಕು ಶರಣ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ನಡೆದ ಹುಣ್ಣಿಮೆ ಆರತಿ ಕಾರ್ಯಕ್ರಮದಲ್ಲಿ ಮಾತನಾಡಿ, ಕಾವೇರಿ ನದಿಯ ಸ್ವಚ್ಛತೆ ಹಾಗೂ ಸಂರಕ್ಷಣೆ ನಿಟ್ಟಿನಲ್ಲಿ ಸ್ವಚ್ಛತಾ ಆಂದೋಲನಾ ಸಮಿತಿ ಕೈಗೊಂಡಿರುವ ಕಾರ್ಯಕ್ರಮಗಳಿಗೆ ಪ್ರತಿಯೊಬ್ಬ ನಾಗರಿಕರೂ ಸಹಕರಿಸಿ ಸ್ವಚ್ಛ ಪರಿಸರದ ಉಳಿವಿಗೆ ಕಾರಣಿಭೂತರಾಗ ಬೇಕು ಎಂದು ಮನವಿ ಮಾಡಿದರು.

ಸಮಿತಿ ಜಿಲ್ಲಾ ಅಧ್ಯಕ್ಷ ಎಂ.ಎನ್‌.ಕುಮಾರಸ್ವಾಮಿ ಮಾತನಾಡಿ, ದಕ್ಷಿಣ ಭಾರತದ ಕೋಟ್ಯಂತರ ಜನ, ಜಾನು ವಾರುಗಳಿಗೆ ಜೀವ ಜಲವಾಗಿರುವ ಕಾವೇರಿ ತನ್ನ ತವರೂರಾದ ಕೊಡಗು ಜಿಲ್ಲೆಯ ಮೂಲದಿಂದಲೇ ಕಲುಷಿತ ವಾಗಿ ಹರಿಯುವ ಸ್ಥಿತಿ ಕಂಡುಬರುತ್ತಿ ರುವುದು ನಿಜಕ್ಕೂ ದುರಂತ. ಅರಣ್ಯ ನಾಶ ಹಾಗೂ ಹವಾಮಾನ ವೈಪರೀತ್ಯ ದಿಂದ ಧರೆಯಲ್ಲಿ ಏರುಪೇರು ಉಂಟಾ ಗುವುದರೊಂದಿಗೆ ಅಭಿವೃದ್ಧಿ ಹಾಗೂ ಪ್ರವಾಸೋಧ್ಯಮ ಹೆಸರಿನಲ್ಲಿ ಜೀವನದಿ ಕಾವೇರಿಯ ಉಪನದಿಗಳು ಮಾಯ ವಾಗುವುದರೊಂದಿಗೆ ಪ್ರಮುಖ ನದಿ ಗಳು ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳು ತ್ತಿರುವುದು ಇತ್ತೀಚಿನ ಬೆಳವಣಿಗೆ ಯಾಗಿದೆ ಎಂದರು.

ಕಾವೇರಿ ನದಿ ಸ್ವಚ್ಛತಾ ಆಂದೋಲನಾ ಸಮಿತಿ ತಾಲೂಕು ಕಾರ್ಯದರ್ಶಿ ಕಾಳಬೋಮಿ, ಖಜಾಂಚಿ ಕೇಶವ, ಸದಸ್ಯ ರಾದ ವಿಯಕುಮಾರ್‌, ಶ್ರೀರಾಮ, ಅಶ್ವನ್‌, ಮಂಜು, ಸೌಭಾಗ್ಯ ಇದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.