ತಂಬಾಕು ಬೆಳೆಗಾರರ ಹಿತಕಾಯುವಲ್ಲಿ ಕೇಂದ್ರ ಸರ್ಕಾರ ವಿಫ‌ಲ


Team Udayavani, Oct 9, 2020, 3:57 PM IST

hasan-tdy-1

ರಾಮನಾಥಪುರ: ಕೇಂದ್ರ ಸರ್ಕಾರ ತಂಬಾಕು ಬೆಳೆಗಾರರ ಹಿತ ಕಾಯುತ್ತಿಲ್ಲ ಎಂದು ಸಂಸದ ಪ್ರಜ್ವಲ್‌ ರೇವಣ್ಣ ಆರೋಪಿಸಿದರು.

ರಾಮನಾಥಪುರ ತಂಬಾಕು ಮಾರುಕಟೆ rಯ ಫ್ಲಾಟ್‌ ಫಾರಂ 7 ಮತ್ತು 63ರಲ್ಲಿ ಬೇಲ್‌ಗ‌ಳಿಗೆ ಪೂಜೆ ಸಲ್ಲಿಸಿ, ಪ್ರಸಕ್ತ ಸಾಲಿನ ತಂಬಾಕು ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿ, ರೈತರನ್ನು ಉದ್ದೇಶಿಸಿಮಾತನಾಡಿದರು. ಕೇಂದ್ರ ಸರ್ಕಾರ ರೈತ ‌ ವಿರೋಧಿಯಾಗಿ ವರ್ತಿಸುತ್ತಿದೆ. ಎಪಿಎಂಸಿತಿದ್ದುಪಡಿ ಕಾಯ್ದೆ ಹಿಂದೆ ವಿದೇಶಿ ನೇರ ಬಂಡಾವಳ ಹೂಡಿಕೆ ನೀತಿ ಜಾರಿಗೊಳಿಸುವ ‌ ಸಂಚು ರೂಪಿಸಿದೆ. ಇದರಿಂದ ‌ ತಂಬಾಕುಕೊಳ್ಳುವ ಕಂಪನಿಗಳಷ್ಟೇ ಅಲ್ಲದೆ, ಬೆಳೆಗಾರರಿಗೂ ಅನ್ಯಾಯವಾಗಲಿದೆ ಎಂದು ಹೇಳಿದರು.

ರೈತರ ‌ದಾರಿ ತಪ್ಪಿ ‌ಲಾಗುತ್ತಿದೆ: ತಂಬಾಕು ಖರೀದಿಸಿ‌ ಕಂಪನಿ ಮೂಲಕ ಇದೀಗ ರೈತರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತಿದೆ. ಆದರೆ, ವಿದೇಶಿ ನೇರ ಹೂಡಿಕೆ (ಎಫ್ಡಿಐ) ನೀತಿ ಜಾರಿಯಾದರೆ ಹೊರ ದೇಶಗಳ ‌ ಬಂಡವಾಳ ಶಾಹಿಗಳ ಹಿಡಿತಕ್ಕೆ ಸಿಲುಕಿ ರೈತರು ಹಣಕ್ಕಾಗಿ ಅಲೆದಾಡುವ ಸ್ಥಿತಿ ತಲೆದೋರಲಿದೆ. ಕೇಂದ್ರ ಸರ್ಕಾರ ರೈತರನ್ನು ದಾರಿ ತಪ್ಪಿಸಲು ಹೊರಟಿದೆ ಎಂದು ಆಕ್ರೋಶ ‌ ವ್ಯಕ್ತಪಡಿಸಿದರು.

ಜಿಎಸ್‌ಟಿ ಬರೆ: ಕೇಂದ್ರ ಸರ್ಕಾರ ರೈತರ ಪರ ನಿಲ್ಲುತ್ತಿಲ್ಲ, ತಂಬಾಕು ಬೆಳೆಗಾರರಿಗೆ ಅನ್ಯಾಯ ವಾಗುತ್ತಿದೆ. ರಾಜ್ಯದಿಂಂದ‌ ಆಯ್ಕೆಯಾಗಿ ‌25 ಬಿಜೆಪಿ ಸಂಸದರು ಕೇಂದ್ರದಲ್ಲಿ ರಾಜ್ಯದ ರೈತರ ಪರ ಧ್ವನಿ ಎತು ¤ತ್ತಿಲ್ಲ. ಮುಖ್ಯಮಂತ್ರಿಯಾಗಿದ್ದಾಗ ಎಚ್‌.ಡಿ.ಕುಮಾರಸ್ವಾಮಿ 2 ಲಕ್ಷ ರೂ. ರೈತರ ಸಾಲ ಮನ್ನಾ ಮಾಡಿದರು. ಪ್ರಧಾನಿ ಮೋದಿ 2 ಸಾವಿರ ಹಣಕ್ಕಾಗಿ ರೈತರು ಬ್ಯಾಂಕ್‌ ಬಳಿ ಭಿಕ್ಷುಕರಂತೆ ನಿಲ್ಲಬೇಕಾಗಿದೆ. ಬಿಜೆಪಿ ಬೆಂಬಲಿಸಿದ ತಪ್ಪಿಗೆ ಜಿಎಸ್‌ಟಿ ಬರೆ ಎಳೆಯಲಾಗಿದೆ ಎಂದು ದೂರಿದರು.

ಸಾಲದ ಸುಳಿಯಲ್ಲಿ ತಂಬಾಕು ಬೆಳೆಗಾರರು: ತಾಲೂಕು ರೈತ ಸಂಘದ ಅಧ್ಯಕ್ಷ ಯೋಗಣ್ಣ ಮಾತನಾಡಿ, ಮಾರುಕಟ್ಟೆಯಲ್ಲಿ ಬೇಕಾಬಿಟ್ಟಿ ದರ ನೀಡಿ ಐಟಿಸಿ ಕಂಪನಿ ತಂಬಾಕು ಬೆಳೆಗಾರರನ್ನು ಶೋಷಣೆ ಮಾಡುತ್ತಿದೆ. ಸ್ಥಿರ ಬೆಲೆಗೆ ಖರೀದಿಸದೆ ಅಪಾರ ಸಾಲ ಮಾಡಿ ತಂಬಾಕು ಉತ್ಪಾದಿಸಿ‌ ರೈತರು ಸಾಲದ ಸುಳಿಗೆ ಸಿಲುಕಿದ್ದಾರೆ ಎಂದು ಆರೋಪಿಸಿದರು.

ಹರಾಜು ಅಧೀಕ್ಷಕರಾದ ಸಿದ್ದರಾಮು ಡಾಂಗೆ, ದೇವಾನಂದ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಎಚ್‌.ಎಸ್‌. ಶಂಕರ್‌ ಹಾಗೂ ತಂಬಾಕು ಬೆಳೆಗಾರರು ಹಾಜರಿದ್ದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.