ಕೊರೆಯುವ ಚಳಿ, ಬಿಸಿಲಾಘಾತಕ್ಕೆ ಜನತೆ ತತ್ತರ


Team Udayavani, Mar 7, 2021, 2:04 PM IST

cold weather

 ಚನ್ನರಾಯಪಟ್ಟಣ: ಮುಂಜಾನೆ ವಾಯುವಿಹಾರಕ್ಕೆ ತೆರಳಲಾಗದಷ್ಟು ಕೊರೆಯುವ ಚಳಿ. ಮಧ್ಯಾಹ್ನದ ವೇಳೆ ಬಿಸಿಲಿನ ತಾಪದಿಂ ದಾಗಿ ತಾಲೂಕಿನ ಜನತೆ ರೋಸಿ ಹೋಗಿದ್ದು ಜನತೆ ತಂಪು ಪಾನೀಯಗಳ ಮೊರೆ ಹೋಗಿದ್ದಾರೆ.

ಈ ರೀತಿ ಹವಾ ಮಾನ ವೈಪರೀತ್ಯ ತಾಲೂಕಿ ನಲ್ಲಿ ಮೊದಲ ಕಾಣಿಸಿಕೊಂಡಿದೆ. ಮಹಾ ಶಿವರಾತ್ರಿ ಬಳಿಕ ಬೇಸಿಗೆ ಕಾಲವೆಂದು ರೂಢಿಯಲ್ಲಿರುವ ನಂಬಿಕೆ. ಆದರೆ, ಬೇಸಿಗೆ ಆರಂಭಕ್ಕೆ ಮೊದಲೇ ರಣ ಬಿಸಿಲು ಸುಡುತ್ತಿದೆ. ಬೆಳಗ್ಗೆ 10 ಗಂಟೆ, ಮಧ್ಯಾಹ್ನ ಹನ್ನೆರಡು ಗಂಟೆಯೇನೋ ಎನ್ನುವಷ್ಟು ಬಿಸಿಲು ಜನರನ್ನು ಹೈರಾಣಾಗಿಸಿದೆ.

ತಾಯಂದಿರ ತಲೆ ನೋವು: ಕೋವಿಡ್ ತಣ್ಣಗಾಗಿದ್ದು 7ನೇ ತರಗತಿ ಮೇಲ್ಪಟ್ಟ ಶಾಲೆಗಳು ಪ್ರಾರಂಭವಾಗಿವೆ. ಮುಂಜಾನೆ ಮಕ್ಕಳನ್ನು ಸಿದ್ಧ ಮಾಡಿ ಶಾಲೆಗೆ ಕಳುಹಿಸುವಾಗ ಬೆಚ್ಚನೆಯ ಉಡುಪು ಹಾಕುತ್ತಾರೆ. ಶಾಲೆ ತಲುಪುವುದರೊಳಗೆ ಬಿಸಿಲ ಬೇಗೆ ಹೆಚ್ಚಾಗುತ್ತಿದ್ದು ಮುಖ ಹಾಗೂ ದೇಹದ ಮೇಲೆ ಸಖೆ ಗುಳ್ಳೆಗಳು ಬರುತ್ತಿವೆ. ಇನ್ನು ಬೆಚ್ಚನೆಯ ಉಡುಪು ಹಾಕದಿದ್ದರೆ ಮಕ್ಕಳಿಗೆ ಶೀತ ಅಂಟಿಕೊಳ್ಳುತ್ತಿದೆ. ಇದರಿಂದ ತಾಯಂದಿರಿಗೆ ಪ್ರಸ್ತುತ ಹವಾಮಾನ ತಲೆನೋವಾಗಿ ಪರಿಣಮಿಸಿದೆ.

ಸಂಜೆ ಗಡಗಡ ಚಳಿ: ಸೂರ್ಯ ಪಶ್ಚಿಮಕ್ಕೆ ಸರಿಯುತ್ತಿದ್ದಂತೆ ಮೈ ಕೊರೆಯುವ ಚಳಿ ಆವರಿಸುತ್ತದೆ. ಇನ್ನು ಮುಂಜಾನೆ ಹಾಗೂ ರಾತ್ರಿ ವಾಯುವಿಹಾರಿಗಳನ್ನು ಸಂಕಷ್ಟಕ್ಕೀಡು ಮಾಡಿದೆ. ಮುಂಜಾನೆ 10 ಡಿಗ್ರಿ 10 ಗಂಟೆಗೆ 30 ಡಿಗ್ರಿ: ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ಹಾಗೂ ಕಡಿಮೆ ತಾಪಮಾನ, ಬೇಸಿಗೆ ಆರಂಭಕ್ಕೆ ಮುನ್ನವೇ ಜನತೆಯನ್ನು ಕಾಡುತ್ತಿದೆ. ಮುಂಜಾನೆ 10 ಡಿಗ್ರಿ ಇರುವ ತಾಪಮಾನ ಬೆಳಗ್ಗೆ 10 ಗಂಟೆ ಆಗುತ್ತಿದ್ದಂತೆ 25-30 ಕ್ಕೇರುತ್ತಿದೆ. ಇನ್ನು ಮಧ್ಯಾಹ್ನ 40-30 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ಉಂಟಾಗುತ್ತಿದೆ. ಇದರಿಂದಾಗಿ ರೈತರು ಕೃಷಿ ಭೂಮಿಗೆ ತೆರಳಲೂ ಅಸಾಧ್ಯವಾಗುತ್ತಿದೆ. ಕಲ್ಲಂಗಡಿ ಮತ್ತು ತಂಪು ಪಾನೀಯಕ್ಕೆ

ಹೆಚ್ಚಿದ ಬೇಡಿಕೆ: ಬಿರು ಬೇಸಿಗೆ ವಾತಾವರಣದಿಂದ ತಾಲೂಕಿನಲ್ಲಿ ಎಳನೀರು, ಕಲ್ಲಂಗಡಿ ಸೇರಿದಂತೆ ತಂಪು ಪಾನೀಯಗಳಿಗೆ ಬೇಡಿಕೆ ಹೆಚ್ಚಿದೆ. ಬೇಸಿಗೆ ಪ್ರಾರಂಭಕ್ಕೂ ಮುನ್ನ ರಸ್ತೆ ಬದಿ ಕಲ್ಲಂಗಡಿ ಮಾರಾಟ ಪ್ರಾರಂಭವಾಗಿದೆ. ಕೆ.ಜಿ.ಗೆ 20 ರೂ.ನಂತೆ, ಸ್ಥಳದಲ್ಲೇ ತಿನ್ನುವವರಿಗೆ ಒಂದು ಪೀಸ್‌ಗೆ 10 ರೂ.ನಂತೆ ಮಾರಾಟ ಮಾಡಲಾಗುತ್ತಿದೆ. ಎಳನೀರು 30 ರೂ.ಗೆ ಮಾರಾಟವಾಗುತ್ತಿದೆ.

ಶಾಮಸುಂದರ್‌ ಕೆ.ಅಣ್ಣೇನಹಳ್ಳಿ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.