ಕೊರೊನಾ ಪರೀಕ್ಷೆ
Team Udayavani, May 29, 2021, 7:20 PM IST
ಸಕಲೇಶಪುರ: ವೈದ್ಯರ ನಡೆ ಗ್ರಾಮದ ಕಡೆ ಕಾರ್ಯಕ್ರಮದ ಅಂಗವಾಗಿ ತಾಲೂಕಿನ ವಿವಿಧೆಡೆ ವೈದ್ಯರ ತಂಡ ಹಳ್ಳಿಗಳಿಗೆ ಭೇಟಿನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊರೊನಾ ಟೆಸ್ಟ್ ಹೆಚ್ಚಿಸಲಾಗಿದೆ.
ವೈದ್ಯರ ನಡೆಗ್ರಾಮದ ಕಡೆ ಕಾರ್ಯಕ್ರಮ ತಾಲೂಕಿನಬಾಳ್ಳುಪೇಟೆ ಗ್ರಾಪಂನಿಂದ ಚಾಲನೆನೀಡಲಾಗಿದ್ದು, 2 ಆ್ಯಂಬುಲೆನ್ಸ್ಗಳಲ್ಲಿಬಂದಿರುವ ಜಿಲ್ಲಾ ವೈದ್ಯರ ತಂಡ ತಾಲೂಕಿನ ಪ್ರತಿ ಗ್ರಾಮಕ್ಕೆ ಹೋಗಿ ಅನುಮಾನಸ್ಪದ ವ್ಯಕ್ತಿಗಳ ಕೋವಿಡ್ ಪರೀಕ್ಷೆ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ
Lok Sabha Election: ಕಾಂಗ್ರೆಸ್ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ
Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ
Hasan: ಫೋನ್ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು