ಅರಣ್ಯ ಇಲಾಖೆಯಲ್ಲಿ ಭ್ರಷ್ಟಾಚಾರ: ಆರೋಪ


Team Udayavani, Aug 25, 2020, 2:39 PM IST

ಅರಣ್ಯ ಇಲಾಖೆಯಲ್ಲಿ ಭ್ರಷ್ಟಾಚಾರ: ಆರೋಪ

ಅರಕಲಗೂಡು: ಲಕ್ಷಾಂತರ ಹಣ ಲೂಟಿ ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ದೂರು ನೀಡಿದ್ದರೂ ಕ್ರಮ ಕೈಗೊಳ್ಳಲು ಮೀನಮೇಷ, ಅಕ್ರಮ ದಾಖಲೆಗಳ ನಾಶ ಮಾಡಲು ಕಾಲಾವಕಾಶ ನೀಡಿರುವ ಅರಣ್ಯ ಇಲಾಖೆ ಮುಖ್ಯ ಕಾರ್ಯ ದರ್ಶಿ ವಿರುದ್ಧ ಶಾಸಕ ಎ.ಟಿ. ರಾಮಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅರಕಲಗೂಡು ವಿಧಾನಸಭಾ ಕ್ಷೇತ್ರವನ್ನು ಹಸಿರು ವಲಯವನ್ನಾಗಿ ನಿರ್ಮಿಸುವ ಮೂಲಕ ಪರಿಸರದಲ್ಲಾಗುತ್ತಿರುವ ಋತುಗಳ ಬದಲಾವಣೆ ತಡೆಯಲು ಕ್ಷೇತ್ರದ ಸರ್ಕಾರಿ ಖಾಲಿ ಜಾಗಗಳಲ್ಲಿ, ನಾಲಾಬದಿಗಳಲ್ಲಿ, ಶಾಲಾ ಆವರಣಗಳಲ್ಲಿ ಹಾಗೂ ಅರಣ್ಯಗಳಲ್ಲಿ ಸಸಿಗಳನ್ನು ನೆಡುವ ಮೂಲಕ ಹಸಿರು ವಲಯಗಳನ್ನಾಗಿ ಮಾಡಲು ಎರಡು-ಮೂರು ವರ್ಷ ಗಳಿಂದ ಸತತವಾಗಿ ಶ್ರಮಿಸುತ್ತಾ ಬಂದಿದ್ದೇವೆ ಎಂದರು.

ಆದರೆ ಇತ್ತೀಚೆಗೆ ನಿಯೋಜನಗೊಂಡು ತಾಲೂಕಿಗೆಬಂದ ತಾಲೂಕು ವಲಯ ಅರಣ್ಯಾಧಿಕಾರಿ ಅರುಣ ತನ್ನ ಕಾರ್ಯ ದಿನದಿಂದಲೇ ಸುಳ್ಳು ದಾಖಲೆ ಸೃಷ್ಟಿಸಿ ತಾಲೂಕಿನ ಗೊಬ್ಬಳಿ ಮೀಸಲು ಅರಣ್ಯ ಪ್ರದೇಶ, ಕಣಿವೆಕಾವಲು ಪ್ರದೇಶ ಮತ್ತು ಇತರೆ ಸ್ಥಳಗಳಲ್ಲಿ ಕಾಮಗಾರಿ ಮಾಡಲಾಗಿದೆ ಎಂದು ಬಿಲ್ಲುಗಳನ್ನು ಸೃಷ್ಟಿಸಿ ಬೆಂಗಳೂರು ನಗರದ ಹತ್ತಿರವಿರುವ ಅತ್ತಿಬೆಲೆ ಗುತ್ತಿಗೆದಾರ ಎಂ.ಸಿ.ಅಂಜುಹುಸೆನ ಅವರು ಅರಕಲಗೂಡು ತಾಲೂಕಿಗೆ ಭೇಟಿಯನ್ನು ನೀಡಿಲ್ಲ ಹಾಗೂ ಯಾವುದೇ ಕಾಮಗಾರಿ ಪೂರೈಸಿಲ್ಲ, ಆದರೂ ಸಹ ಹಣವನ್ನು ಅವರ ಹೆಸರಿನಲ್ಲಿ ಡ್ರಾ ಮಾಡಲಾಗಿದೆ ಎಂದು ಆರೋಪಿಸಿದರು.

ಈ ಅಧಿಕಾರಿ ತಾಲೂಕಿನ ಅರಣ್ಯ ಅಧಿಕಾರಿಯಾಗಿ ಅಧಿಕಾರ ಹಸ್ತಾಂತರ ಮಾಡಿಕೊಂಡಿದ್ದರೂ, ಸುಳ್ಳು ದಾಖಲೆ ಗಳಿಗೆ ಸಹಿ ಮಾಡಿ ಗುತ್ತಿಗೆದಾರನಿಗೆ ಹಣ ಪಾವತಿಸಿರುವುದು ಇವರ ಅಕ್ರಮಕ್ಕೆ ಸಾಕ್ಷಿಯಾಗಿದೆ. ಈ ವ್ಯಕ್ತಿಗೆ ಅರಣ್ಯ ಇಲಾಖಾ ಅಧಿಕಾರಿಗಳಾದ ಎಸಿಎಫ್, ಸಿಸಿಎಎಫ್, ಡಿಎಫ್ಒ ಅವರು ಸಹ ಅಕ್ರಮಕ್ಕೆ ಸಾಥ್‌ ನೀಡಿರುವುದು ಆತನ ಸುಳ್ಳು ಬಿಲ್ಲುಗಳೇ ಸಹಿ ಮಾಡಿರುವುದೇ ಸಾಕ್ಷಿಯಾಗಿದೆ. ಆದ್ದರಿಂದ ಇಂಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಈ ಪ್ರಕರಣ ಉನ್ನತ ಮಟ್ಟದಲ್ಲಿ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಈ ವೇಳೆ ತಹಶೀಲ್ದಾರ್‌ ರೇಣುಕುಮಾರ್‌ ಇದ್ದರು.

ಟಾಪ್ ನ್ಯೂಸ್

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.