ಸಮರೋಪಾದಿಯಲ್ಲಿ ಚಿಕಿತ್ಸೆ ಕಲ್ಪಿಸಿ


Team Udayavani, May 5, 2021, 5:46 PM IST

covid effect at hasana

ಹಾಸನ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಚಿಕಿತ್ಸಾ ವ್ಯವಸ್ಥೆಯನ್ನು ಜಿಲ್ಲಾಡಳಿತ ಸಮರೋಪಾದಿಯಲ್ಲಿ ಕೈಗೊಳ್ಳಬೇಕು ಎಂದುಜೆಡಿಎಸ್‌ ಮುಖಂಡ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಚಾಮರಾಜನಗರದಲ್ಲಿ ಆಕ್ಸಿಜನ್‌ ಕೊರತೆಯಿಂದ23 ಕೊರೊನಾ ಸೋಂಕಿತರು ಮೃತಪಟ್ಟಂತಹಪರಿಸ್ಥಿತಿ ಯಾವ ಜಿಲ್ಲೆಯಲ್ಲೂ ಮರುಕಳಿಸಬಾರದು.

2 ರಿಂದ 3 ದಿನಕ್ಕೆ ಅಗತ್ಯವಿರುವಷ್ಟುಆಕ್ಸಿಜನ್‌ ದಾಸ್ತಾನಿರಿಸಿಕೊಳ್ಳಬೇಕು. ಹಾಸನಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಯವರು ಈಗಲೇ ಎಚ್ಚೆತ್ತುಕೊಂಡು ಕೆಲಸಮಾಡಬೇಕು ಎಂದು ಹೇಳಿದರು.

ಚಿಕಿತ್ಸೆ ನೀಡಿ: ಮುಖ್ಯಮಂತ್ರಿಯವರನ್ನುಸೋಮವಾರ ನಾನು ಭೇಟಿ ಮಾಡಿದಸಂದರ್ಭದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆಸಕಲ ನೆರವು ನೀಡುವುದಾಗಿ ಹೇಳಿದ್ದಾರೆ. ತಕ್ಷಣವೇ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ತಲಾ 25 ಲಕ್ಷ ರೂ. ಬಿಡುಗಡೆ ಮಾಡುವಂತೆಯೂ ಆದೇಶ ನೀಡಿದ್ದಾರೆ.

ಇಂತಹ ಸಂದರ್ಭದಲ್ಲಿಹಣಕಾಸಿನ ಬಗ್ಗೆ ಚಿಂತನೆ ಮಾಡದೆ ಅಗತ್ಯವಿರುವವೈದ್ಯಕೀಯ ಸಿಬ್ಬಂದಿಯನ್ನು ತಾತ್ಕಾಲಿಕವಾಗಿನೇಮಕ ಮಾಡಿಕೊಂಡು ಸೋಂಕಿತರಿಗೆ ಚಿಕಿತ್ಸೆನೀಡಬೇಕು ಎಂದು ಸಲಹೆ ನೀಡಿದರು.

ಮಾಹಿತಿ ನೀಡಿದ್ದಾರೆ: ರೆಮ್‌ಡೆಸಿವಿಯರ್‌ಚುಚ್ಚುಮದ್ದು ಕೊಡಿಸಲೂ ಪ್ರಯತ್ನ ನಡೆಸಿದ್ದು,ಸೋಮವಾರ 760 ಚುಚ್ಚುಮದ್ದು, ಮಂಗಳವಾರ 720 ರೆಮ್‌ಡೆಸಿವಿಯರ್‌ ಚುಚ್ಚುಮದ್ದುಬಂದಿದೆ. ಆದರೆ ಪ್ರತಿದಿನ 1000 ಚುಚ್ಚುಮದ್ದುಅವಶ್ಯಕತೆ ಇದೆ. ಮಂಗಳವಾರ 810 ಮಂದಿಗೆರೆಮ್‌ಡೆಸಿವಿಯರ್‌ ಚುಚ್ಚುಮದ್ದು ಅಗತ್ಯವಿತ್ತುಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆಎಂದು ತಿಳಿಸಿದರು.ಹಿಮ್ಸ್‌ ಆಸ್ಪತ್ರೆಯಲ್ಲಿ ಹಾಸಿಗೆಗಳುಭರ್ತಿಯಾಗಿವೆ.

ಕೊರೊನಾ ಸೋಂಕಿತರು ಬೀದಿಗೆಬೀಳುವ ಮೊದಲು ಚಿಕಿತ್ಸಾ ವ್ಯವಸ್ಥೆ ಕಲ್ಪಿಸಬೇಕು.ಬಿಸಿಎಂ ಇಲಾಖೆ ಹಾಸ್ಟೆಲ್‌ಗ‌ಳು, ಮೊರಾರ್ಜಿಶಾಲೆಯ ಹಾಸ್ಟೆಲ್‌ಗ‌ಳನ್ನು ಸೋಂಕಿತರ ಚಿಕಿತ್ಸೆಗೆಬಳಸಿಕೊಳ್ಳಬೇಕು ಎಂದು ಹೇಳಿದರು.ರಾಜಕೀಯ ಬಿಡಿ: ಆಯಾ ತಾಲೂಕುಗಳಲ್ಲಿಶಾಸಕರು ಮತ್ತು ತಹಶೀಲ್ದಾರರಿಗೆ ಜವಾಬ್ದಾರಿವಹಿಸಬೇಕು.

ಚಿಕಿತ್ಸೆಗೆ ಸಾರ್ವಜನಿಕರು ನೆರವುಕೊಡಲು ಮುಂದಾದರೆ ಪಡೆದುಕೊಂಡುಸೋಂಕಿತರಿಗೆ ಚಿಕಿತ್ಸೆ ನೀಡಬೇಕು ಎಂದ ರೇವಣ್ಣಅವರು, ಇಂತಹ ಸಂಕಷ್ಟದ ಸಮಯದಲ್ಲಿರಾಜಕೀಯ ಮಾಡುವುದಿಲ್ಲ. ಯಾರ ಬಗ್ಗೆಯೂಟೀಕೆ, ಟಿಪ್ಪಣಿ ಮಾಡುವುದಿಲ್ಲ. ಜನರ ಜೀವಉಳಿಸುವುದೊಂದೇ ಉದ್ಧೇಶ. ಅದಕ್ಕಾಗಿಸಾಧ್ಯವಾದ ಎಲ್ಲ ಹೋರಾಟ ಮಾಡುವೆಎಂದರು.

ಟಾಪ್ ನ್ಯೂಸ್

cow herd

ಖಾಸಗಿ ಬಸ್‌ ಡಿಕ್ಕಿ : 14 ಹಸುಗಳು ಸಾವು

ಯುಗಾದಿ ಹಬ್ಬದ ಸ್ಪೆಷಲ್ ಸಿಹಿ ಖಾದ್ಯಗಳು!

ಯುಗಾದಿ 2023- ಹಬ್ಬದ ಸ್ಪೆಷಲ್ ಸಿಹಿ ಖಾದ್ಯಗಳು!

10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

sambeeth patra

ರಾಹುಲ್‌ ಗಾಂಧಿ ಆಧುನಿಕ ಭಾರತದ ಮಿರ್‌ ಜಾಫರ್‌ – ಸಂಬಿತ್‌ ಪಾತ್ರ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

80,000 ಪೊಲೀಸರಿದ್ದರೂ ಅಮೃತಪಾಲ್ ಪರಾರಿಯಾಗಲು ಹೇಗೆ ಸಾಧ್ಯ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ

shirwa

ಕುರ್ಕಾಲು:ಯುವತಿ ನಾಪತ್ತೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-15

ಪ್ರತಿ ಮನೆಗೆ ಪ್ರಧಾನಿ ಮೋದಿ ಅಭಿವೃದ್ದಿ ಕಾರ್ಯ ತಿಳಿಸುತ್ತೇವೆ  

ಸಂಭಾಷಣೆ ಯಾವುದೇ ರೀತಿಯಲ್ಲಿ ಎಡಿಟ್‌ ಮಾಡಿಲ್ಲ: ರೇವಣ್ಣ

ಸಂಭಾಷಣೆ ಯಾವುದೇ ರೀತಿಯಲ್ಲಿ ಎಡಿಟ್‌ ಮಾಡಿಲ್ಲ: ರೇವಣ್ಣ

ಎಲ್ಲರಿಂದಲೂ ಸಮ್ಮತಿ ಸಿಕ್ಕಿದರೆ ಮಾತ್ರ ಸ್ಪರ್ಧೆ: ರಾಜೇಗೌಡ

ಎಲ್ಲರಿಂದಲೂ ಸಮ್ಮತಿ ಸಿಕ್ಕಿದರೆ ಮಾತ್ರ ಹಾಸನ ಕ್ಷೇತ್ರದಲ್ಲಿ ಸ್ಪರ್ಧೆ: ರಾಜೇಗೌಡ

ದೇವೇಗೌಡರು ನನ್ನ ರಾಜಕೀಯ ಗುರು: ಎ.ಮಂಜು

ದೇವೇಗೌಡರು ನನ್ನ ರಾಜಕೀಯ ಗುರು: ಎ.ಮಂಜು

tdy-18

ಕೇಂದ್ರದ ಅವೈಜ್ಞಾನಿಕ ನೀತಿಯಿಂದ ರೈತರಿಗೆ ಸಂಕಷ್ಟ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

cow herd

ಖಾಸಗಿ ಬಸ್‌ ಡಿಕ್ಕಿ : 14 ಹಸುಗಳು ಸಾವು

ಯುಗಾದಿ ಹಬ್ಬದ ಸ್ಪೆಷಲ್ ಸಿಹಿ ಖಾದ್ಯಗಳು!

ಯುಗಾದಿ 2023- ಹಬ್ಬದ ಸ್ಪೆಷಲ್ ಸಿಹಿ ಖಾದ್ಯಗಳು!

10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

ಈಶ್ವರಪ್ಪಗೆ 35 ವರ್ಷ ಅವಕಾಶ ಕೊಟ್ಟಾಯ್ತು, ಈ ಬಾರಿ ನನಗೆ ಕೊಡಲಿ: ಆಯನೂರು ಮಂಜುನಾಥ್

sambeeth patra

ರಾಹುಲ್‌ ಗಾಂಧಿ ಆಧುನಿಕ ಭಾರತದ ಮಿರ್‌ ಜಾಫರ್‌ – ಸಂಬಿತ್‌ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.