ಸಮರೋಪಾದಿಯಲ್ಲಿ ಚಿಕಿತ್ಸೆ ಕಲ್ಪಿಸಿ


Team Udayavani, May 5, 2021, 5:46 PM IST

covid effect at hasana

ಹಾಸನ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಚಿಕಿತ್ಸಾ ವ್ಯವಸ್ಥೆಯನ್ನು ಜಿಲ್ಲಾಡಳಿತ ಸಮರೋಪಾದಿಯಲ್ಲಿ ಕೈಗೊಳ್ಳಬೇಕು ಎಂದುಜೆಡಿಎಸ್‌ ಮುಖಂಡ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಚಾಮರಾಜನಗರದಲ್ಲಿ ಆಕ್ಸಿಜನ್‌ ಕೊರತೆಯಿಂದ23 ಕೊರೊನಾ ಸೋಂಕಿತರು ಮೃತಪಟ್ಟಂತಹಪರಿಸ್ಥಿತಿ ಯಾವ ಜಿಲ್ಲೆಯಲ್ಲೂ ಮರುಕಳಿಸಬಾರದು.

2 ರಿಂದ 3 ದಿನಕ್ಕೆ ಅಗತ್ಯವಿರುವಷ್ಟುಆಕ್ಸಿಜನ್‌ ದಾಸ್ತಾನಿರಿಸಿಕೊಳ್ಳಬೇಕು. ಹಾಸನಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಯವರು ಈಗಲೇ ಎಚ್ಚೆತ್ತುಕೊಂಡು ಕೆಲಸಮಾಡಬೇಕು ಎಂದು ಹೇಳಿದರು.

ಚಿಕಿತ್ಸೆ ನೀಡಿ: ಮುಖ್ಯಮಂತ್ರಿಯವರನ್ನುಸೋಮವಾರ ನಾನು ಭೇಟಿ ಮಾಡಿದಸಂದರ್ಭದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆಸಕಲ ನೆರವು ನೀಡುವುದಾಗಿ ಹೇಳಿದ್ದಾರೆ. ತಕ್ಷಣವೇ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ತಲಾ 25 ಲಕ್ಷ ರೂ. ಬಿಡುಗಡೆ ಮಾಡುವಂತೆಯೂ ಆದೇಶ ನೀಡಿದ್ದಾರೆ.

ಇಂತಹ ಸಂದರ್ಭದಲ್ಲಿಹಣಕಾಸಿನ ಬಗ್ಗೆ ಚಿಂತನೆ ಮಾಡದೆ ಅಗತ್ಯವಿರುವವೈದ್ಯಕೀಯ ಸಿಬ್ಬಂದಿಯನ್ನು ತಾತ್ಕಾಲಿಕವಾಗಿನೇಮಕ ಮಾಡಿಕೊಂಡು ಸೋಂಕಿತರಿಗೆ ಚಿಕಿತ್ಸೆನೀಡಬೇಕು ಎಂದು ಸಲಹೆ ನೀಡಿದರು.

ಮಾಹಿತಿ ನೀಡಿದ್ದಾರೆ: ರೆಮ್‌ಡೆಸಿವಿಯರ್‌ಚುಚ್ಚುಮದ್ದು ಕೊಡಿಸಲೂ ಪ್ರಯತ್ನ ನಡೆಸಿದ್ದು,ಸೋಮವಾರ 760 ಚುಚ್ಚುಮದ್ದು, ಮಂಗಳವಾರ 720 ರೆಮ್‌ಡೆಸಿವಿಯರ್‌ ಚುಚ್ಚುಮದ್ದುಬಂದಿದೆ. ಆದರೆ ಪ್ರತಿದಿನ 1000 ಚುಚ್ಚುಮದ್ದುಅವಶ್ಯಕತೆ ಇದೆ. ಮಂಗಳವಾರ 810 ಮಂದಿಗೆರೆಮ್‌ಡೆಸಿವಿಯರ್‌ ಚುಚ್ಚುಮದ್ದು ಅಗತ್ಯವಿತ್ತುಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆಎಂದು ತಿಳಿಸಿದರು.ಹಿಮ್ಸ್‌ ಆಸ್ಪತ್ರೆಯಲ್ಲಿ ಹಾಸಿಗೆಗಳುಭರ್ತಿಯಾಗಿವೆ.

ಕೊರೊನಾ ಸೋಂಕಿತರು ಬೀದಿಗೆಬೀಳುವ ಮೊದಲು ಚಿಕಿತ್ಸಾ ವ್ಯವಸ್ಥೆ ಕಲ್ಪಿಸಬೇಕು.ಬಿಸಿಎಂ ಇಲಾಖೆ ಹಾಸ್ಟೆಲ್‌ಗ‌ಳು, ಮೊರಾರ್ಜಿಶಾಲೆಯ ಹಾಸ್ಟೆಲ್‌ಗ‌ಳನ್ನು ಸೋಂಕಿತರ ಚಿಕಿತ್ಸೆಗೆಬಳಸಿಕೊಳ್ಳಬೇಕು ಎಂದು ಹೇಳಿದರು.ರಾಜಕೀಯ ಬಿಡಿ: ಆಯಾ ತಾಲೂಕುಗಳಲ್ಲಿಶಾಸಕರು ಮತ್ತು ತಹಶೀಲ್ದಾರರಿಗೆ ಜವಾಬ್ದಾರಿವಹಿಸಬೇಕು.

ಚಿಕಿತ್ಸೆಗೆ ಸಾರ್ವಜನಿಕರು ನೆರವುಕೊಡಲು ಮುಂದಾದರೆ ಪಡೆದುಕೊಂಡುಸೋಂಕಿತರಿಗೆ ಚಿಕಿತ್ಸೆ ನೀಡಬೇಕು ಎಂದ ರೇವಣ್ಣಅವರು, ಇಂತಹ ಸಂಕಷ್ಟದ ಸಮಯದಲ್ಲಿರಾಜಕೀಯ ಮಾಡುವುದಿಲ್ಲ. ಯಾರ ಬಗ್ಗೆಯೂಟೀಕೆ, ಟಿಪ್ಪಣಿ ಮಾಡುವುದಿಲ್ಲ. ಜನರ ಜೀವಉಳಿಸುವುದೊಂದೇ ಉದ್ಧೇಶ. ಅದಕ್ಕಾಗಿಸಾಧ್ಯವಾದ ಎಲ್ಲ ಹೋರಾಟ ಮಾಡುವೆಎಂದರು.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.