ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ
Team Udayavani, Jun 16, 2021, 8:11 PM IST
ಹಾಸನ: ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿನಿಂದೀಚೆಗೆಮೊದಲ ಬಾರಿಗೆ ಮಂಗಳವಾರ ಹೊಸದಾಗಿ 435ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿನಿಂದ 6 ಮಂದಿ ಸಾವಿಗೀಡಾಗಿದ್ದಾರೆ. ಮೃತಪಟ್ಟವರಲ್ಲಿಹೊಳೆನರಸೀಪುರ ತಾಲೂಕಿನ ಮೂವರು, ಅರಕಲಗೂಡು ಇಬ್ಬರು ಮತ್ತು ಹಾಸನ ಒಬ್ಬರು ಸೇರಿದ್ದಾರೆ.
ಅರಸೀಕೆರೆ,ಆಲೂರು, ಬೇಲೂರು, ಚನ್ನರಾಯಪಟ್ಟಣ ಮತ್ತುಸಕಲೇಶ ಪುರ ತಾಲೂಕಿನಲ್ಲಿ ಮಾತ್ರ ಸಾವಿನ ಪ್ರಕರಣವರದಿಯಾಗಿಲ್ಲ.ಜಿಲ್ಲೆಯಲ್ಲೀಗ ಸೋಂಕಿತರ ಸಂಖ್ಯೆ 96,863ಕ್ಕೆ ಏರಿದ್ದು,ಸೋಂಕಿನಿಂದ ಈವರೆಗೆ ಒಟ್ಟು 1,135 ಮಂದಿ ಮೃತಪಟ್ಟಿದ್ದಾರೆ. ಮಂಗಳವಾರ 855 ಮಂದಿ ಗುಣಮುಖರಾಗಿದ್ದು,ಜಿಲ್ಲೆಯಲ್ಲಿ ಈಗ ಸಕ್ರಿಯ ಪ್ರಕರಣಗಳ ಸಂಖ್ಯೆ 6,887 ಕ್ಕೆಇಳಿದಿದೆ.
ಮಂಗಳವಾರ ಸೋಂಕು ದೃಢಪಟ್ಟಿರುವ 435 ಮಂದಿಪೈಕಿ ಹಾಸನ ತಾಲೂಕಿನ 123 ಮಂದಿ ಸೇರಿದ್ದರೆ, ಅರಕಲಗೂಡು 104, ಬೇಲೂರು 53, ಚನ್ನರಾಯಪಟ್ಟಣ 45,ಹೊಳೆನರಸೀಪುರ ಮತ್ತು ಸಕಲೇಶಪುರ ತಾಲೂಕಿನ ತಲಾ29, ಅರಸೀಕೆರೆ 27, ಆಲೂರು ತಾಲೂಕಿನ 17 ಮಂದಿ ಹಾಗೂ ಹೊರ ಜಿಲ್ಲೆಯ 8 ಮಂದಿಗೆ ಸೋಂಕು ದೃಢಪಟ್ಟಿದೆಎಂದು ಡಿಎಚ್ಒ ಡಾ.ಸತೀಶ್ ಕುಮಾರ್ ತಿಳಿಸಿದ್ದಾರೆ.ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಮಂಗಳವಾರ 855 ಮಂದಿ ಗುಣಮುಖರಾಗಿದ್ದು, ಇದುವರೆಗೂ ಒಟ್ಟು88,841 ಮಂದಿ ಗುಣಮಖರಾಗಿದ್ದಾರೆ.
ಐಸಿಯುನಲ್ಲಿರುವ139 ಮಂದಿ ಸೇರಿ ಒಟ್ಟು 6,887 ಮಂದಿಗೆ ಚಿಕಿತ್ಸೆಮುಂದುವರಿದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
BJP ಸ್ಥಳೀಯ ಮುಖಂಡರ ಅಸಹಕಾರ: ಬಿಎಸ್ವೈ ಬಳಿ ರಕ್ಷಣೆಗೆ ಮೊರೆಯಿಟ್ಟ ಎಚ್.ಡಿ.ರೇವಣ್ಣ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು