ಕೊರೊನಾ ಸೋಂಕಿತರ ಸೇವೆ ಹಿಮ್ಸ್‌ ವಿದ್ಯಾರ್ಥಿಗಳಿಗೆ ಮೊದಲ ಸ್ಥಾನ


Team Udayavani, Jun 7, 2021, 8:16 PM IST

covid news

ಹಾಸನ: ಕೊರೊನಾ ಸೋಂಕಿತರಿಗೆ ಉತ್ತಮ ಚಿಕಿತ್ಸಾಸೇವೆ ನೀಡುತ್ತಾ ಹಾಸನ ವೈದ್ಯಕೀಯ ಕಾಲೇಜು(ಹಿಮ್ಸ್‌) ಆಸ್ಪತ್ರೆ ರಾಜ್ಯದ ಗಮನ ಸೆಳೆದಿದ್ದರೆ, ಈಗಹೋಂ ಕ್ವಾರಂಟೈನ್‌ ಸೇವೆಯಲ್ಲಿಯೂ ರಾಜ್ಯದಲ್ಲೇಅಗ್ರಸ್ಥಾನ ಪಡೆದು ಪ್ರಶಂಸೆಗೆ ಪಾತ್ರವಾಗಿದೆ.

ಹಿಮ್ಸ್‌ನ ಅಂತಿಮ ವರ್ಷದ ಎಲ್ಲ 70 ವಿದ್ಯಾರ್ಥಿಗಳು ಸೋಂಕಿತರ ಸೇವೆ ಹಾಗೂ ಆನ್‌ಲೈನ್‌ಮೂಲಕ ಹೋಂ ಕ್ವಾರಂಟೈನ್‌ನಲ್ಲಿ ಇರುವವರಆರೋಗ್ಯ ವಿಚಾರಣೆ, ಕೌನ್ಸೆಲಿಂಗ್‌ ಕಾರ್ಯದಲ್ಲಿತೊಡಗಿ ಮೆಚ್ಚುಗೆ ಗಳಿಸಿದ್ದಾರೆ.ರಾಜ್ಯ ಸರ್ಕಾರ ರಾಜೀವ್‌ ಗಾಂಧಿ ವಿಶ್ವ ವಿದ್ಯಾನಿಲಯದ ಮೂಲಕ ರಾಜ್ಯದ ಎಲ್ಲ 45 ವೈದ್ಯಕೀಯಕಾಲೇಜುಗಳ ಅಂತಿಮ ವರ್ಷದ ವಿದ್ಯಾರ್ಥಿಗಳಸೇವಾ ವಿವರಗಳ ದತ್ತಾಂಶ ಪಡೆದುಕೊಂಡಿದ್ದು, ಶೇ100 ರ ಸಾಧನೆಯೊಂದಿಗೆ ಹಿಮ್ಸ್‌ ಮೊದಲ ಸ್ಥಾನದಲ್ಲಿದೆ.

ಆನ್‌ಲೈನ್‌ನಲ್ಲಿ ದಿನಕ್ಕಿಷ್ಟು ಹೋಂ ಕ್ವಾರೆಂಟೈನಲಿ Éರುವ ರೋಗಿಗಳ ಆರೋಗ್ಯ ವಿಚಾರಿಸುವುದು,ಕೌನ್ಸೆ ಲಿಂಗ್‌ ಹಾಗೂ ಮಾರ್ಗದರ್ಶನ ಮಾಡುವಕರ್ತವ್ಯ ನಿರ್ವಹಣೆಯ ಹೊಣೆಯನ್ನು ಎಲ್ಲ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಗಿದೆ.ಪ್ರತೀ ವಾರ ಕ್ಕೊಮ್ಮೆ ರಾಜ್ಯ ಮಟ್ಟದಲ್ಲೇ ನೋಡಲ್‌ಅಧಿಕಾರಿಗಳಿಂದ ವಿದ್ಯಾರ್ಥಿಗಳ ಕಾರ್ಯವೈಖರಿಯಮೌಲ್ಯ ಮಾಪನ ಮಾಡಿ ಕಾಲೇಜುವಾರುಮೌಲ್ಯಾಂಕ ಪ್ರಕಟಿಸಲಾಗುತ್ತದೆ.

ಈ ಸಂಬಂಧರಾಜ್ಯದ ಎಲ್ಲ 45 ಮೆಡಿಕಲ್‌ ಕಾಲೇಜುಗಳ ಪಟ್ಟಿಯಲ್ಲಿ ಹಿಮ್ಸ್‌ ವಿದ್ಯಾರ್ಥಿಗಳ ಸಾಧನೆ ಮಂಚೂಣಿಯಲ್ಲಿದೆ. ಎಸ್‌.ಎಸ್‌. ಇನ್ಸ್‌ಟ್ಯೂಟ್‌ ಆಫ್ ಮೆಡಿಕಲ್‌ ಸೈನ್ಸ್‌ ಅಂಡ್‌ ರೀಸರ್ಚ್‌ ಸೆಂಟರ್‌ ಹಾಗೂಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜು ವಿದ್ಯಾರ್ಥಿಗಳು ನಂತರದ ಸ್ಥಾನದಲ್ಲಿದ್ದಾರೆ .

ಕೇವಲ ಹೊಂ ಕ್ವಾರಂಟೈನ್‌ ನಲ್ಲಿದ್ದವರ ಸೇವೆಮಾತ್ರ ವಲ್ಲದೆ ಹಿಮ್ಸ್‌ನ ವಿದ್ಯಾರ್ಥಿಗಳು ಆಸ್ಪತ್ರೆಗಳಲ್ಲಿಯೂ ಸೋಂಕಿತರ ಚಿಕಿತ್ಸೆಯಲ್ಲಿಯೂಅಂತಿಮ ವರ್ಷದ ವಿದ್ಯಾರ್ಥಿಗಳು ತೊಡಗಿಜಿಲ್ಲೆಯ ಚಿಕಿತ್ಸಾ ವ್ಯವಸ್ಥೆಗೆ ಬಲ ತುಂಬಿದ್ದಾರೆ.ಹಿಮ್ಸ್‌ನ ಸುಮಾರು 800 ಹಾಸಿಗೆಗಳ ಕೊರೊನಾಆಸ್ಪತ್ರೆಯ ನಿರ್ವಹಣೆಯಲ್ಲಿ ವಿದ್ಯಾರ್ಥಿಗಳ ಸಮರ್ಪಣಾ ಭಾವದ ಸೇವೆ ಮತ್ತು ಸಾಧನೆಗೆ ಹಿಮ್ಸ್‌ನಿರ್ದೇಶಕರಾದ ಡಾ.ಬಿ.ಸಿ.ರವಿಕುಮಾರ್‌,ಪ್ರಾಂಶು ಪಾಲ ಡಾ.ನಾಗೇಶ್‌ ಹಾಗೂ ವೈದ್ಯಕೀಯಅಧೀಕ್ಷಕ ಡಾ.ವಿ.ಆರ್‌. ಕೃಷ್ಣಮೂರ್ತಿ ಅವರುಅಭಿನಂದನೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.