1 ಲಕ್ಷರೂ. ಪರಿಹಾರ: ಹಾಮೂಲ್‌ ನಿರ್ಧಾರ


Team Udayavani, Jun 11, 2021, 7:32 PM IST

covid news

ಹಾಸನ: ಚಿಕ್ಕಮಗಳೂರು, ಕೊಡಗು, ಹಾಸನಜಿಲ್ಲೆಯ ವ್ಯಾಪ್ತಿಯನ್ನೊಳಗೊಂಡ ಹಾಸನ ಹಾಲು ಒಕ್ಕೂಟ ವ್ಯಾಪ್ತಿಯ ಹಾಲು ಉತ್ಪಾದಕರ  ಸಹಕಾರ ಸಂಘಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ,ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನ ಮಾರಾಟಮಾಡುವ ಅಧಿಕೃತ ಏಜೆಂಟರು ಕೊರೊನಾದಿಂದ ಮೃತಪಟ್ಟಿದ್ದರೆ ಅಂತಹ ಕುಟುಂಬಗಳಿಗೆ ಒಕ್ಕೂಟಒಂದು ಲಕ್ಷ ರೂ. ಪರಿಹಾರ ನೀಡಲು ನಿರ್ಧರಿಸಿದೆ ಎಂದು ಒಕ್ಕೂಟದ ಅಧ್ಯಕ್ಷ, ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರಕುಟುಂಬಗಳಿಗೂ ಹಾಸನ ಹಾಲು ಒಕ್ಕೂಟ, ಎಚ್‌ಡಿಸಿಸಿ ಬ್ಯಾಂಕ್‌ನಿಂದ ಪರಿಹಾರ ನೀಡುವ ಬಗ್ಗೆಚಿಂತನೆ ನಡೆದಿದೆ ಎಂದರು.ಹಾಸನ ಡೇರಿ ಆವರಣದಲ್ಲಿ ನಿರ್ಮಿಸಿರುವಪೆಟ್‌ಬಾಟಲ್‌ ಘಟಕದ ಪ್ರಾಯೋಗಿಕ ಚಾಲನೆ ಪೂರ್ಣಗೊಂಡಿದೆ. ಕೊರೊನಾ ಅಬ್ಬರ ಕಡಿಮೆಯಾದನಂತರ ಅಧಿಕೃತವಾಗಿ ಉದ್ಘಾಟನೆಮಾಡಲಾಗುವುದು.

ಈ ಘಟಕ ದಕ್ಷಿಣ ಭಾರತದಪ್ರಥಮ ಹಾಗೂ ದೇಶದ 3ನೇ ಘಟಕವಾಗಿದೆ.ಗಂಟೆಗೆ 30 ಸಾವಿರ, ದಿನಕ್ಕೆ ಸುವಾಸಿತ ಹಾಲಿನಪೆಟ್‌ಬಾಟಲ್‌ಗ‌ಳನ್ನು ಈ ಘಟಕದಲ್ಲಿಉತ್ಪಾದಿಸಲಾಗವುದು ಎಂದರು.5,40 ಲಕ್ಷ ಬಾಟಲ್‌ ಉತ್ಪಾದಿಸಬಹುದಾಗಿದೆ. ಈಘಟಕದಲ್ಲಿ ಸುವಾಸಿತ ಹಾಲು, ಲಸ್ಸಿ, ಮಸಾಲಮಜ್ಜಿಗೆ, ಯುಎಚ್‌ಟಿ ಹಾಲಿನ ಬಾಟಲ್‌ಗ‌ಳನ್ನೂಉತ್ಪಾದಿಸಬಹುದಾಗಿದೆ. ಭಾರತೀಯ ಸೇನೆಯಿಂದಫ್ಲೇವರ್ಡ್‌ ಮಿಲ್ಕ್ ಲಸ್ಸಿ ಸರಬರಾಜಿಗೆ ಬೇಡಿಕೆಬಂದಿದ್ದು 2021ನೇ ಸಾಲಿನಿಂದ ಪೂರೈಕೆಗೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

1995ರಲ್ಲಿ ತಾನು ಹಾಸನ ಹಾಲು ಒಕ್ಕೂಟದಅಧ್ಯಕ್ಷನಾದಾಗ ವಾರ್ಷಿಕ 25 ಕೋಟಿ ರೂ. ವಹಿವಾಟು ಇತ್ತು. ಈಗ 1900 ಕೋಟಿ ರೂ. ವಹಿವಾಟುನಡೆಸಲಾಗುತ್ತಿದೆ. ಪ್ರತಿ ತಿಂಗಳೂ ಹಾಲು ಉತ್ಪಾದಕರಿಗೆ 100 ಕೋಟಿ ರೂ.ಬಟವಾಡೆ ಮಾಡಲಾಗುತ್ತಿದೆಎಂದರು. ಶಾಸಕ ಸಿ.ಎನ್‌.ಬಾಲಕೃಷ್ಣ, ಒಕ್ಕೂಟದವ್ಯವಸ್ಥಾಪಕ ನಿರ್ದೇಶಕ ಗೋಪಾಲಯ್ಯ ಇದ್ದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.