ಗ್ರಾಮಾಂತರ ಪ್ರದೇಶಕ್ಕೂ ಕಾಲಿಟ್ಟ ಕೋವಿಡ್


Team Udayavani, Apr 28, 2021, 6:06 PM IST

covid, who roams the countryside

ಸಕಲೇಶಪುರ: ತಾಲೂಕಿನ ಕೆಲವು ಭಾಗಗಳಿಗೆಸೀಮಿತವಾಗಿ ಕೋವಿಡ್ ಗ್ರಾಮಾಂತರ ಪ್ರದೇಶಗಳಿಗೆ ವ್ಯಾಪಿಸುತ್ತಿದ್ದು ಜನತೆ ಆತಂಕಕ್ಕೀಡಾಗಿದ್ದಾರೆ.ತಾಲೂಕಿನ ಹುಲ್ಲಹಳ್ಳಿ ಹಾಗೂ ಮಠಸಾಗರಗ್ರಾಮದಲ್ಲಿ ಕೋವಿಡ್‌ ನಿಂದ ಎರಡು ಸಾವು ಸಂಭವಿಸಿದೆ.

ತಾಲೂಕಿನಲ್ಲಿ ತಾಲೂಕು ಆಸ್ಪತ್ರೆ ಸೇರಿ ಒಟ್ಟು16 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು ಒಟ್ಟಾರೆಯಾಗಿ 357 ಸಕ್ರಿಯ ಕೊರೊನಾ ಪ್ರಕರಣಗಳಿವೆ.ಕಳೆದ 1 ವರ್ಷದಿಂದ ಸುಮಾರು 18 ಮಂದಿಕೋವಿಡ್‌ ನಿಂದ ತಾಲೂಕಿನಲ್ಲಿ ಮೃತಪಟ್ಟಿದ್ದಾರೆ.

ಇನ್ನು ಹಲವರ ವರದಿ ಬರಬೇಕಾಗಿದ್ದು ಜತೆಗೆಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹೆಚ್ಚಿನ ಜನ ಸ್ವಗ್ರಾಮಗಳಿಗೆ ಮಗಳಿಗೆ ಬರುವ ನಿರೀಕ್ಷೆಯಿದ್ದು ಇದರಿಂದ ಮತ್ತಷ್ಟು ಗ್ರಾಮಗಳಿಗೆ ಕೋವಿಡ್‌ ಹರಡುವಸಾಧ್ಯತೆಯಿದೆ. ಒಟ್ಟಾರೆಯಾಗಿ ಕೋವಿಡ್‌ 2ನೇಅಲೆ ತಾಲೂಕನ್ನು ವ್ಯಾಪಕವಾಗಿ ಬಾದಿಸುತ್ತಿರುವುದು ಆತಂಕಕಾರಿ.

ಮೇಲಿನ ವರದಿಗಳು ಕೋವಿಡ್‌ಪರೀಕ್ಷೆಗೆ ಸ್ಯಾಂಪಲ್‌ ನೀಡಿರುವ ಆಧಾರದಲ್ಲಿ ಮಾಡಲಾಗಿದ್ದು ವಾಸ್ತವವಾಗಿ ತಾಲೂಕಿನ ಕೋವಿಡ್‌ ಪ್ರಕರಣ ಇನ್ನೂ ಹೆಚ್ಚಿದೆ. ಏಕೆಂದರೆ ಹಲವರು ಕೋವಿಡ್‌ ಲಕ್ಷಣ ಕಾಣಿಸಿಕೊಂಡರೂ ಮನೆಯಲ್ಲಿಯೇ ಕ್ವಾರಂಟೈನ್‌ನಲ್ಲಿದ್ದರೆ ಇನ್ನು ಕೆಲವರು ಕೋವಿಡ್‌ ಲಕ್ಷಣ ಇದ್ದರೂ ಚಿಕಿತ್ಸೆ ಮಾಡಿಸಲು ಮುಂದಾಗದೆ ಅಡ್ಡಾದಿಡ್ಡಿತಿರುಗಾಡುತ್ತಿದ್ದಾರೆ.

ಇನ್ನು ಕೆಲವರಿಗೆ ಕೋವಿಡ್‌ಲಕ್ಷಣ ಇಲ್ಲದ ಕಾರಣ ಎಲ್ಲೆಂದರಲ್ಲಿ ಹೋಗುತ್ತಿದ್ದುಇಂತಹವರಿಂದ ಸಹ ತಾಲೂಕಿನಲ್ಲಿ ಕೋವಿಡ್‌ಪ್ರಕರಣ ಹೆಚ್ಚುತ್ತಿದೆ. ಅಧಿಕಾರಿಗಳು ಕೋವಿಡ್‌ನಿಯಂತ್ರಣಕ್ಕೆ ವ್ಯಾಪಕ ಕಸರತ್ತು ಮಾಡುತ್ತಿದ್ದರೂಜನರ ನಿರ್ಲಕ್ಷ್ಯದಿಂದ ಪ್ರಕರಣ ಹೆಚ್ಚಳವಾಗುತ್ತಿದೆ.

ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.