ಕವಿತೆಗಳ ಸೃಷ್ಟಿ ಸುಲಭವಲ್ಲ : ಶಿವಲೀಲಾ ಹುಣಸಗಿ


Team Udayavani, Oct 20, 2020, 4:26 PM IST

hasan-tdy-2

ಹಾಸನ: ಕವಿತೆಯ ಹುಟ್ಟು ಅಷ್ಟು ಸುಲಭದಮಾತಲ್ಲ. ಅದು ಪ್ರಸವ ವೇದನೆಗೆ ಸಮಾನ. ಅಷ್ಟು  ಅನುಭವದ ಗರಡಿಯಲ್ಲಿ ಮೈಳೈಸಿದಮೇಲೆಒಂದು ಕವಿತೆ ಅಮೂರ್ತದಿಂದ ಮೂರ್ತ ರೂಪಕ್ಕೆ ಬರುತ್ತದೆ ಎಂದು ಕವಯಿತ್ರಿ ಶಿವಲೀಲಾ ಹುಣಸಗಿ ಅಭಿಪ್ರಾಯಪಟ್ಟರು.

ನಗರದ ಸಂಸ್ಕೃತ ಭವನದಲ್ಲಿ ಮಾಣಿಕ್ಯ ಪ್ರಕಾಶನ ಹಮ್ಮಿಕೊಂಡಿದ್ದ 4ನೇ ವರ್ಷದ ವಾರ್ಷಿಕೋತ್ಸವ ಹಾಗೂ ರಾಜ್ಯ ಮಟ್ಟದ ಕವಿ-ಕಾವ್ಯ ಸಂಭ್ರಮದ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಂದು ಶಿಲೆ ಮೂರ್ತಿಯಾಗಿಪರಿವರ್ತನೆಯಾಗಲು ಶಿಲ್ಪಿಯ ದೂರ ದೃಷ್ಟಿ,ಕೆತ್ತುವ ತಾಳ್ಮೆ ಎಷ್ಟು ಮುಖ್ಯವೋ ಹಾಗೆಯೇ ಒಬ್ಬ ಕವಿಗೆ ಕವಿತೆ ಸೃಷ್ಟಿಸುವಾಗ ಅವನ ಅನುಭವ ಜನ್ಯ, ವರ್ತಮಾನದ ಅಂಶಗಳಿಗೆ ವಾಸ್ತವಿಕ ನೆಲೆಗಟ್ಟನ್ನುಮೌಲ್ಯದ ಅಡಿಯಲ್ಲಿ ಕಟ್ಟಿ ಕೊಳ್ಳಲು ಜ್ಞಾನದ ಅವಶ್ಯಕತೆಯಿದೆ ಎಂದರು.

ಈ ನಿಟ್ಟಿನಲ್ಲಿ ಕವಿಯಾದವನಿಗೆ ತಾಳ್ಮೆಯ ಜೊತೆ ಸತತ ಸಾಧನೆ ಬೇಕು. ಜೊತೆಗೆ ಯಾವುದೇ ಹೊಗಳಿಕೆಗೆ ಬರೆಯದೇ ತನ್ನ ಆತ್ಮ ತೃಪ್ತಿಗಾಗಿ ಬರೆಯಬೇಕು ಎಂದು ಹೇಳಿದರು. ಪ್ರಕಾಶನದ ಸೇವೆ ಮೆಚ್ಚುವಂತದ್ದು: ಕವಿಗೋಷ್ಠಿಯಲ್ಲಿ ಭಾಗವಹಿಸಿದ ಎಲ್ಲ ಕವಿತೆಗಳು ಭಿನ್ನ ವಿಭಿನ್ನವಾಗಿವೆ. ಆದರೂ ಎಲ್ಲಾ ಕವಿತೆಗಳಆಶಯ ಸಮಾಜದ ಪರಿವರ್ತನೆಯ ಭಾವಗಳನ್ನು ತುಂಬಿಕೊಂಡಿವೆ. 34 ಕವಿಗಳು ನಾಡಿನ ವಿವಿಧೆಡೆಯಿಂದ ಆಗಮಿಸಿ ಕನ್ನಡದ ಕಂಪನ್ನು ಹಂಚಲು ಪ್ರಯತ್ನಿಸಿದ್ದಾರೆ. ಕನ್ನಡ ಸಾಹಿತ್ಯದ ಸೇವೆಗೆ ದುಡಿಯುತ್ತಿರುವ ಮಾಣಿಕ್ಯ ಪ್ರಕಾಶನದ ಸೇವೆ ಮೆಚ್ಚುವಂತದ್ದು ಎಂದು ಹೇಳಿದರು.

ಮಾಣಿಕ್ಯ ಪ್ರಕಾಶನದ ದೀಪಾ ಕೊಟ್ರೇಶ್‌ ಉಪ್ಪಾರ್‌ ಅವರ ನೇತೃತ್ವದಲ್ಲಿ ರಾಜ್ಯದ ವಿವಿಧೆಡೆ ಯಿಂದ ಕವಿಗಳನ್ನು ಆಹ್ವಾನಿಸಿ ಗೌರವಿಸುವ ಕಾರ್ಯ ಶ್ಲಾಘನೀಯವಾದುದು ಎಂದರು. ರಾಜ್ಯ ಸಂಘಟನಾಕಾರ್ಯದರ್ಶಿ ನಾಗರಾಜ್‌ ದೊಡ್ಡಮನಿ ಮಾತ ನಾಡಿ, ಹಾಸನ ಮಾತ್ರವಲ್ಲದೆ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಕೊಟ್ರೇಶ್‌ ಎಸ್‌.ಉಪ್ಪಾರ್‌ ಅವರು ತಮ್ಮ ಸಂಘಟನಾ ಶ‌ಕ್ತಿಯಿಂದ ಗುರುರ್ತಿಸಿಕೊಂಡಿದ್ದಾರೆ. ತಾನೂ ಬೆಳೆದು ತನ್ನವರನ್ನೂ ಬೆಳೆಸುವ ‌ ಅವರ ಗುಣ ಅಪರೂಪವಾದುದು ಎಂದರು.

ಹಾಸನ ಜಿಲ್ಲಾಧ್ಯಕ್ಷ ವಾಸು ಸಮುದ್ರವಳ್ಳಿ, ವಿಜಯಪುರ ಜಿಲ್ಲಾಧ್ಯಕ್ಷೆ ಗಿರಿಜಾ ಮಾಲಿ ಪಾಟೀಲ್‌, ಚಿತ್ರದುರ್ಗ ಜಿಲ್ಲಾಧ್ಯಕ್ಷ ನಂರುಶಿ ಕಡೂರು,ಶಿವಮೊಗ್ಗ ಜಿಲ್ಲಾಧ್ಯಕ್ಷೆ ಕುಮುದಾ ಬಿ.ಸುಶೀಲಪ್ಪ, ಮೈಸೂರು ಜಿಲ್ಲಾಧ್ಯಕ್ಷ ಡಾ.ಬಿ.ಬಸವರಾಜ್‌, ಚಾಮರಾಜನಗರ ಜಿಲ್ಲಾಧ್ಯಕ್ಷ ಡಾ.ಮಹೇಶ್‌ಚಿಕ್ಕಲ್ಲೂರು ಸೇರಿದಂತೆ ಹಲವು ಗಣ್ಯರು ಮಾತ ನಾಡಿದರು. ನೀಲಾವತಿ ಸಿ.ಎನ್‌.ಸ್ವಾಗತಿಸಿದರು, ಎ.ಸಿ.ನಿರಂಜನ್‌ ಎ.ಸಿ. ವಂದಿಸಿದರು.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.