ತನಿಖಾ ಠಾಣಾಧಿಕಾರಿಗಳಿಗೆ ಡೀಸಿ ತರಾಟೆ


Team Udayavani, Jun 12, 2020, 7:07 AM IST

tanika-dc

ಸಕಲೇಶಪುರ: ಬಾಳ್ಳುಪೇಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮರಳು ತನಿಖಾ ಠಾಣೆಗೆ ಗುರುವಾರ ಜಿಲ್ಲಾಧಿಕಾರಿ ಗಿರೀಶ್‌ ಅವರು ಅನಿರೀಕ್ಷಿತವಾಗಿ ಭೇಟಿ ನೀಡಿದ ಸಂದರ್ಭದಲ್ಲಿ ಯಾವುದೇ ಅಧಿಕಾರಿಗಳು ಹಾಜರಿರಲಿಲ್ಲ. ಈ  ಸಂದರ್ಭದಲ್ಲಿ ಹಿರಿಯ ಅಧಿಕಾರಿ ಗಳನ್ನು ತರಾಟೆಗೆ ತೆಗೆದುಕೊಂಡ ಡೀಸಿ ಇನ್ನು ಮುಂದೆ ಕರ್ತವ್ಯಲೋಪವಾಗದಂತೆ ಎಚ್ಚರ ವಹಿಸಿ ಎಂದರು.

ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗೆ ಕಲ್ಲು ಸಾಗಿಸುವ ಲಾರಿಯನ್ನು ತಡೆದು ಡೀಸಿ  ಪರಿಶೀಲಿಸಿದ ಸಂದರ್ಭದಲ್ಲಿ ಲಾರಿ ಚಾಲಕ ಕಲ್ಲು ಸಾಗಣೆ ಮಾಡಲು ಪರವಾನಗಿ ಪ್ರತಿ ಇಟ್ಟುಕೊಳ್ಳದೇ ಕೇವಲ ಮೊಬೈಲ್‌ ವ್ಯಾಟ್ಸಪ್‌ನಲ್ಲಿ ಇಟ್ಟುಕೊಂಡಿದ್ದಕ್ಕೆ ತರಾಟೆಗೆ ತೆಗೆದು ಕೊಂಡರು. ಸೂಕ್ತ ದಾಖಲೆ ಇಟ್ಟುಕೊಳ್ಳದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಅನಿರೀಕ್ಷಿತವಾಗಿ ತಾಲೂಕಿನ ಬೆಳಗೋಡು ಹೋಬಳಿ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಗಿರೀಶ್‌ ಜಮೀನು ವಿವಾದ, ವಿಧವಾ ವೇತನ ಹಾಗೂ ಇನ್ನಿತರ ಸರಕಾರಿ ಸೇವೆಗಳ ಪ್ರಗತಿ ಪರಿಶೀಲನೆ  ನಡೆಸಿದರು. ಈ ಸಂದರ್ಭದಲ್ಲಿ ಬೆಳಗೋಡು ನಾಡಕಚೇರಿಗೆ ಯುಪಿಎಸ್‌ ಸೌಲಭ್ಯ ಕಲ್ಪಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ನಂತರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ  ಜಿಲ್ಲಾಧಿಕಾರಿ ಗಿರೀಶ್‌, ಮಳಲಿ ಗ್ರಾಮದ ಕಸವಿಲೇವಾರಿ ಘಟಕದಲ್ಲಿ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲು ಸುಮಾರು 1.62 ಕೋಟಿ ರೂ. ವೆಚ್ಚದಲ್ಲಿ ಟೆಂಡರ್‌ ಕರೆಯಲಾಗಿದೆ. ಅಲ್ಲಿಯ ವರೆಗೆ ಪಟ್ಟಣದ ಕಸವನ್ನು  ಹಾಸನದ ಅಗಿಲೆ ಘನತ್ಯಾಜ್ಯ ಘಟಕದಲ್ಲಿ ವಿಲೇವಾರಿ ಮಾಡಲಾಗುತ್ತದೆ ಎಂದರು.

ಇದೇ ವೇಳೆ ಪತ್ರಕರ್ತರ ಭವನಕ್ಕಾಗಿ ಮೀಸಲಿರಿಸಿರುವ ಜಾಗದಲ್ಲಿ ಅಕ್ರಮವಾಗಿ ಕಟ್ಟಡವನ್ನು ಕಟ್ಟಿರುವುದನ್ನು ತೆರವುಗೊಳಿಸುಂತೆ ಎಸಿ ಗಿರೀಶ್‌  ನಂದನ್‌ಗೆ ಆದೇಶಿಸಿದರು. ತಹಶೀಲ್ದಾರ್‌ ಮಂಜುನಾಥ್‌, ಬೆಳಗೋಡು ಹೋಬಳಿ ಕಂದಾಯ ನಿರೀಕ್ಷಕ ಜನಾರ್ದನ್‌, ಪಿಡಿಒ ಪ್ರಭಾ ಹಾಜರಿದ್ದರು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.