ಜನ ಸಂಚಾರ ನಿಯಂತ್ರಣಕ್ಕೆ ರಸ್ತೆಗಿಳಿದ ಡೀಸಿ
Team Udayavani, May 2, 2021, 6:43 PM IST
ಹಾಸನ: ಜನತಾ ಲಾಕ್ಡೌನ್ಜಾರಿಯಾದ 3ದಿನಗಳ ನಂತರ ಜನರಸಂಚಾರ ನಿಯಂತ್ರಿಸಲು ಜಿಲ್ಲಾಧಿಕಾರಿಆರ್.ಗಿರೀಶ್ ಅವರೇ ಖುದ್ದು ರಸ್ತೆಗಿಳಿದುಅನಗತ್ಯವಾಗಿ ತಿರುಗುತ್ತಿದ್ದವರಿಗೆ ಬಿಸಿಮುಟ್ಟಿಸಿದರು.
ಅಗತ್ಯ ವಸ್ತುಗಳ ಖರೀದಿಗೆ ಮುಂಜಾನೆ6 ಗಂಟೆಯಿಂದ 10 ಗಂಟೆವರೆಗೆ ಅವಕಾಶನೀಡಲಾಗಿದೆ. ಪ್ರಮುಖ ರಸ್ತೆಗಳ ಹೊರತಾಗಿ ನಗರದಲ್ಲಿ ಪೊಲೀಸರ ಸುಳಿವೇಇರುವುದಿಲ್ಲ. ಹಾಗಾಗಿ ಜನ ನಿರ್ಭಯವಾಗಿ 10 ಗಂಟೆ ನಂತರವೂ ಸಂಚರಿಸುತ್ತಿದ್ದು, ಲಾಕ್ಡೌನ್ನ್ನು ಅಣಕಿಸುವಂತಿದೆ.ಲಾಕ್ಡೌನ್ನಲ್ಲಿ ಜನರ ಸಂಚಾರಕ್ಕೆನಿಯಂತ್ರಣವೇ ಇಲ್ಲ ಎಂಬ ದೂರಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆರ್.ಗಿರೀಶ್ನಗರದ ಎನ್.ಆರ್.ವೃತ್ತದಲ್ಲಿ ಕೆಲಕಾಲಹಾಜರಿದ್ದು, ರಸ್ತೆಯಲ್ಲಿ ಸಂಚರಿಸುತ್ತಿದ್ದವಾಹನಗಳನ್ನು ತಡೆದು ತರಾಟೆಗೆ ತೆಗೆದುಕೊಂಡರು.
ಕೆಲವು ವಾಹನಗಳಚಾಲಕರಿಗೆ ಸ್ಥಳದಲ್ಲಿದ್ದ ಪೊಲೀಸರಿಂದದಂಡ ಹಾಕಿಸಿ ಬಿಸಿ ಮುಟ್ಟಿಸಿದರು.ನಗರದ ಕಟ್ಟಿನಕೆರೆ ಆವರಣದಲ್ಲಿ ಜನಗುಂಪು, ಗುಂಪಾಗಿ ಅಂಗಡಿಗಳ ಮುಂದೆನಿಂತು ತರಕಾರಿ, ದಿನಸಿ ಖರೀದಿಸುತ್ತಿದ್ದರಿಂದ ನಗರಸಭೆ ಅಧಿಕಾರಿಗಳು,ಮಾರ್ಷಲ್ಸ್, ಪೊಲೀಸರು, ಬೆಳಗ್ಗೆ8ಗಂಟೆಗೆ ಅಂಡಿಗಳನ್ನು ಮುಚ್ಚಿಸಿದರು.ನಂತರ ವ್ಯಾಪಾರಿಗಳು ಸಾಮಾಜಿಕ ಅಂತರಕಾಯ್ದುಕೊಂಡು ವ್ಯಾಪಾರ ಮಾಡುವುದಾಗಿ ಮನವಿ ಮಾಡಿಕೊಂಡಿದ್ದರಿಂದ 10ಗಂಟೆವರೆಗೂ ವ್ಯಾಪಾರಕ್ಕೆ ಅವವಕಾಶ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು