ಡಿಸೆಂಬರ್ ಒಳಗೆ ಸಾಲ ಮನ್ನಾ ಪೂರ್ಣ
Team Udayavani, Feb 19, 2019, 12:30 AM IST
ಹಾಸನ: ಮುಂದಿನ ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣಪತ್ರ ವಿತರಿಸಿ ಮಾತನಾಡಿದ ಅವರು, ರೈತರ ಸಾಲಮನ್ನಾದ ಮೊತ್ತವನ್ನು ಬ್ಯಾಂಕುಗಳಿಗೆ ನಾಲ್ಕು ಕಂತುಗಳಲ್ಲಿ ಪಾವತಿಸಲು ಈ ಹಿಂದೆ ಚಿಂತನೆ ನಡೆಸಲಾಗಿತ್ತು. ಆದರೆ ಈಗ ಎರಡು ಕಂತುಗಳಲ್ಲಿಯೇ ಸಾಲ ಮನ್ನಾದ ಕಂತುಗಳನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಾಲ ಮನ್ನಾ ಪೂರ್ಣಗೊಳಿಸಲಾಗುವುದು ಎಂದರು.
ಟೀಕಾಕಾರರಿಗೆ ಉತ್ತರ: ಸಾಲ ಮನ್ನಾಕ್ಕಾಗಿಯೇ ಫೆ.8 ರಂದು ಮಂಡಿಸಿದ ಬಜೆಟ್ನಲ್ಲಿ ಅನುದಾನ ನಿಗದಿ ಪಡಿಸುವ ಮೂಲಕ ಟೀಕಾಕಾರರಿಗೆ ಉತ್ತರ ನೀಡಿದ್ದೇನೆ ಎಂದ ಅವರು, ಇಂದು ಹಾಸನ ಜಿಲ್ಲೆಯ 2.20 ಲಕ್ಷ ರೈತ ಕುಟುಂಬಗಳ ಸುಮಾರು 1300 ಕೋಟಿ ರೂ. ಕೃಷಿ ಸಾಲ ಮನ್ನಾ ಮಾಡಿದ ಪ್ರಮಾಣ ಪತ್ರಗಳನ್ನು ವಿತರಿಸುವ ಮೂಲಕ ರಾಜ್ಯಕ್ಕೆ ಸಂದೇಶ ನೀಡಲಾಗಿದೆ ಎಂದರು.
ರಾಜ್ಯ ಒಡೆಯುವ ಕೆಲಸವನ್ನು ನಾವು ಎಂದೂ ಮಾಡಲ್ಲ. ರಾಜ್ಯದ ಸರ್ವತೋಮುಖ ಅಭಿವೃದ್ದಿಗೆ ಕೆಲಸ ಮಾಡುವವರು ನಾವು ಎಂಬುದನ್ನು ಉ.ಕ.ದಲ್ಲಿ ಕೈಗಾರಿಕಾ ಕ್ಲಸ್ಟರ್ಗಳ ಅಭಿವೃದ್ದಿಗೆ ಚಾಲನೆ ನೀಡುವ ಮೂಲಕ ಉತ್ತರ ನೀಡಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ