ಕೋವಿಡ್ ಹಿನ್ನಲೆ : ಪೌಷ್ಟಿಕ ಆಹಾರ ಮನೆಗೇ ತಲುಪಿಸಿ


Team Udayavani, Sep 24, 2020, 5:06 PM IST

ಕೋವಿಡ್ ಹಿನ್ನಲೆ : ಪೌಷ್ಟಿಕ ಆಹಾರ ಮನೆಗೇ ತಲುಪಿಸಿ

ಹಾಸನ: ಕೋವಿಡ್ ಕಾರಣದಿಂದಾಗಿ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳು ಬಾರದಿರುವುದರಿಂದ, ಪೋಷಣ್‌ ಅಭಿಯಾನದಲ್ಲಿ ನೀಡಲಾಗುವ ಪೂರಕ ಪೌಷ್ಟಿಕ ಆಹಾರವನ್ನು ಮನೆಗಳಿಗೇ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೋಷಣ್‌ ಅಭಿಯಾನದ ಕುರಿತು 2ನೇ ತ್ತೈಮಾಸಿಕ ಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆಯ ಸೌಲಭ್ಯಗಳು ಪೂರಕವಾಗಿ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ತಪ್ಪದೇ ದೊರಕಬೇಕು ಎಂದು ಹೇಳಿದರು.

ಬೆಳವಣಿಗೆ ಮಾಪನ ಮಾಡಿ: ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮನೆಗೆ ಭೇಟಿ ನೀಡಿ ಮಕ್ಕಳ ಬೆಳವಣಿಗೆ ಮಾಪನವನ್ನು ನಿರ್ವಹಿಸಬೇಕು. ಅಪೌಷ್ಟಿಕತೆಯ ಕಾರಣದಿಂದಾಗಿ ಕಡಿಮೆ ತೂಕ, ಕುಬjತೆ ಹಾಗೂ ಇತರೆ ನೂನ್ಯತೆಗಳಿಗೆ ಮಕ್ಕಳು ಒಳಗಾಗಬಾರದು. ಈ ನಿಟ್ಟಿನಲ್ಲಿ ಪೋಷಣ್‌ ಅಭಿಯಾನದಿಂದ ದೊರಕುವ ಎಲ್ಲಾ ಸೌಲಭ್ಯ ಕಡ್ಡಾಯವಾಗಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮ ಯಶಸ್ವಿಗೊಳಿಸಿ: ಶಾಲೆ ಬಿಟ್ಟ ಕಿಶೋರಿಯರ ಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ಪಡೆದು, ಎಲ್ಲೂಅರ್ಹರಿಗೂ ಅವರ ಮನೆಗಳಿಗೇ ಕಚ್ಚಾ ಆಹಾರ ಪದಾರ್ಥಗಳನ್ನು ಪೂರೈಸಬೇಕು ಎಂದ ಅವರು, ಕಟ್ಟಡ ಕಾರ್ಮಿಕರ ಮಕ್ಕಳಲ್ಲಿ ಅಪೌಷ್ಟಿಕತೆಯ ಪ್ರಮಾಣ ಹೆಚ್ಚಾಗಿದ್ದು, ಅವರು ಕೆಲಸ ಮಾಡುವ ಸ್ಥಳದ ಸಮೀಪದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ನೋಂದಾಯಿಸಿಕೊಂಡು, ಪೂರಕ ಪೌಷ್ಟಿಕ ಆಹಾರ ದೊರಕುವಂತೆ ಕ್ರಮಕೈಗೊಳ್ಳಬೇಕು. ಇತರೆ ಇಲಾಖೆಗಳ ಸಹಕಾರ ಪಡೆದು ಪೋಷಣ್‌ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಜಿಪಂ ಸಿಇಒ ಬಿ.ಎ.ಪರಮೇಶ್‌ ಮಾತನಾಡಿ, ಕಾರ್ಮಿಕರ ಮಕ್ಕಳಿಗೆ ಪೌಷ್ಟಿಕ ಆಹಾರಹಾಗೂಅಗತ್ಯಚಿಕಿತ್ಸಾ ಸೌಲಭ್ಯಗಳ ಅವಶ್ಯಕತೆ ಇದೆ. ಅಂತಹವರನ್ನು ಗುರುತಿಸಿ ಸೌಲಭ್ಯಗಳನ್ನು ಒದಗಿಸಬೇಕು. ತೋಟ ಗಾರಿಕೆ ಇಲಾಖೆಯಿಂದ ಹಣ್ಣು ಹಾಗೂ ತರಕಾರಿಗಳ ಬೀಜಗಳನ್ನು ಪಡೆದು, ಅಂಗನವಾಡಿ ಕೇಂದ್ರಗಳಲ್ಲಿಯೇ ಬೆಳೆಯಲು ಉತ್ತೇಜನ ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಜಿಲ್ಲಾ ನಿರೂಪಣಾಧಿಕಾರಿಗಳಾದ ಮಲ್ಲೇಶ್‌ ಪೋಷಣ್‌ ಅಭಿಯಾನದಲ್ಲಿ ಕೈಗೊಳ್ಳಲಾಗಿರುವ ಕಾರ್ಯಕ್ರಮಗಳು ಹಾಗೂ ಇತರೆ ಕ್ರಮಗಳ ಬಗ್ಗೆ ವಿವರಣೆ ನೀಡಿದರು. ಸಮಾಜ ಕಲ್ಯಾಣಇಲಾಖೆಯ ಉಪನಿರ್ದೇಶಕ ಶ್ರೀಧರ್‌, ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hassan

Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sakaleshpura

National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ

HDK

MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್‌ಡಿಕೆ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.