ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾಕ್ಕೆ ಒತ್ತಾಯ


Team Udayavani, May 12, 2020, 10:53 AM IST

stri-sangha

ಹಾಸನ: ಸ್ತ್ರೀ ಶಕ್ತಿ ಸಂಘಗಳು ಬ್ಯಾಂಕುಗಳಲ್ಲಿ ಪಡೆದಿರುವ ಸಾಲ ವನ್ನು ಮನ್ನಾ ಮಾಡಬೇಕು ಎಂದು ಜೆಡಿಎಸ್‌ ಮುಖಂಡ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾ  ಡಿದ ಅವರು, ಕೊರೊನಾ ಪರಿ ಣಾಮ ಲಾಕ್‌ಡೌನ್‌ ಜಾರಿಯಾದ ನಂತರ ಸ್ತ್ರೀ ಶಕ್ತಿ ಸಂಘಗಳ ಸದಸ್ಯರಿಗೆ ನೀಡಿದ್ದ ಸಾಲ ಮರುಪಾವತಿಯಾಗುತ್ತಿಲ್ಲ.

ಸಾಲ ಪಡೆದ ಸದಸ್ಯರು ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿ ಸಾಲ  ಮರುಪಾವತಿ ಮಾಡಲಾಗದೇ ಸಂಕಷ್ಟ ಅನಭವಿಸುತ್ತಿದ್ದಾರೆ. ಹಾಗಾಗಿ ರಾಜ್ಯದ ಎಲ್ಲ ಸ್ತ್ರೀ ಶಕ್ತಿ ಸಂಘಗಳ ಸಾಲವನ್ನು ಸರ್ಕಾರ ಒಂದು ಬಾರಿ ಮನ್ನಾ ಮಾಡಬೇಕು ಎಂದು ಆಗ್ರಹಪಡಿಸಿದರು. ಹಾಸನ ಜಿಲ್ಲೆಯಲ್ಲಿ  6,700 ಸ್ತ್ರೀ ಶಕ್ತಿ ಸಂಘಗಳಿವೆ. ಸಂಘಗಳು ಒಬ್ಬೊಬ್ಬ ಸದಸ್ಯರಿಗೂ ಕನಿಷ್ಠ 10 ಸಾವಿರ ರೂ. ಸಾಲ ಸಾಲ ನೀಡಿವೆ.

ಸದಸ್ಯರು ಪಡೆದ ಸಾಲ ತೀರಿಸಲು ಸಾಧ್ಯವಾಗದೆ ಬಡ್ಡಿ ಏರುತ್ತಿದೆ. ಹಾಗಾಗಿ ಸರ್ಕಾರ ಒಂದು ಬಾರಿ  ಸಾಲ ಮನ್ನಾ ಮಾಡಿದರೆ ಸಂಘಗಳು ಸುಸೂತ್ರವಾಗಿ ವ್ಯವಹರಿಸಿಕೊಂಡು ಹೋಗುತ್ತವೆ ಎಂದು ಹೇಳಿದರು. ಕೌರಿಕರು, ಅಗಸರು, ಆಟೋ, ಟ್ಯಾಕ್ಸಿ ಚಾಲಕರಿಗೆ ಪರಿಹಾರ ಘೋಷಣೆ ಮಾಡಲು ಮುಖ್ಯ  ಮಂತ್ರಿಯವರು 45 ದಿನ ತೆಗೆದುಕೊಂಡರು. ಜೆಡಿಎಸ್‌ ಪದೇ ಪದೇ ಒತ್ತಾಯ ಮಾಡಿದ್ದರಿಂದ ಕೊನೆಗೂ ಮುಖ್ಯಮಂತ್ರಿಯವರು 1,610 ಖೋಟಿ ರೂ. ಪರಿಹಾರ ಘೋಷಣೆ ಮಾಡಿದರು.

ಇನ್ನೂ ಕೆಲವು  ವರ್ಗಗಳಿಗೆ ಪರಿಹಾರ ನೀಡಬೇಕಾಗಿದೆ. ದೇವಾಲಯಗಳ ಅರ್ಚಕರು, ಬೀದಿ ಬದಿ ತರಕಾರಿ ಮಾರಾಟ ಮಾಡುವವರು, ಹೋಟೆಲ್‌ಗ‌ಳ ಕಾರ್ಮಿಕರು, ಕಲ್ಯಾಣ ಮಂಟಪಗಳಲ್ಲಿನ ಸ್ವತ್ಛತಾ ಕಾರ್ಮಿಕರು, ಬೀಡಿ ಕಾರ್ಮಿಕರಿಗೂ ಪರಿಹಾರ ನೀಡಬೇಕು. ಮುಖ್ಯಮಂತ್ರಿಯವರು ಪರಿಹಾರದ 2ನೇ ಪ್ಯಾಕೇಜ್‌ ಘೋಷಣೆ ಮಾಡುವಾಗ ಈ ಎಲ್ಲ ವರ್ಗಗಳಿಗೂ ಪರಿಹಾರ ಘೋಷಣೆ ಮಾಡಬೇಕು ಎಂದು ರೇವಣ್ಣ ಅವರು ಒತ್ತಾಯಿಸಿದರು.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.