ಪ್ರೀತಂ ಆಘಾತಕಾರಿ ಸೋಲಿನ ನಡುವೆಯೂ ಹಾಸನದಲ್ಲಿ ಅರಳಿದ ಕಮಲ

ಕಡಿಮೆ ಅಂತರದಿಂದ ಗೆದ್ದ ಹೆಚ್.ಡಿ.ರೇವಣ್ಣ

Team Udayavani, May 13, 2023, 5:56 PM IST

BJP 2

ಹಾಸನ : ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಪ್ರೀತಂ ಗೌಡ ಅವರು ಆಘಾತಕಾರಿ ಸೋಲು ಅನುಭವಿಸಿದರೂ ಹಾಸನದಲ್ಲಿ ಕಮಲ ಅರಳಿದೆ.

ಸಕಲೇಶಪುರ ಎಸ್ ಸಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು (58604), ಜೆಡಿಎಸ್ ನ ಎಚ್.ಕೆ. ಕುಮಾರಸ್ವಾಮಿ ಎದುರು (56548) ಜಯ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮುರಳಿ ಮೋಹನ್ 42811 ಮತಗಳನ್ನು ಪಡೆದಿದ್ದಾರೆ.

ರಾಜ್ಯದಲ್ಲೇ ಜಿದ್ದಾಜಿದ್ದಿನ ಕಣವಾಗಿದ್ದ ಹಾಸನದಲ್ಲಿ ಪ್ರೀತಂ ಗೌಡ( 77322 ಮತ) ವಿರುದ್ಧ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪ್ರಕಾಶ್ (85176 ಮತ) ಜಯಭೇರಿ ಬಾರಿಸಿದರು. ಕಾಂಗ್ರೆಸ್ ಅಭ್ಯರ್ಥಿ ಬನವಾಸಿ ರಂಗಸ್ವಾಮಿ ಕೇವಲ 4241 ಮತಗಳನ್ನು ಪಡೆದು ಠೇವಣಿ ಕಳೆದುಕೊಂಡಿದ್ದಾರೆ.

ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಚ್.ಕೆ. ಸುರೇಶ್ ಅವರು (63571)ಕಾಂಗ್ರೆಸ್ ಅಭ್ಯರ್ಥಿ ಬಿ. ಶಿವರಾಮು ವಿರುದ್ಧ (55835) ಜಯ ಗಳಿಸಿದ್ದಾರೆ. ಜೆಡಿಎಸ್ ನ ಕೆ.ಎಸ್. ಲಿಂಗೇಶ ಅವರು (38446) ಮೂರನೇ ಸ್ಥಾನ ಪಡೆದಿದ್ದಾರೆ.

ಹೊಳೆನರಸೀಪುರದಲ್ಲಿ ಹೆಚ್.ಡಿ. ರೇವಣ್ಣ ಪ್ರಯಾಸದ ಗೆಲುವು ಕಂಡಿದ್ದಾರೆ(88103 ಮತ).ಕಾಂಗ್ರೆಸ್ ಭರ್ಜರಿ ಅಲೆಯ ನಡುವೆಯೂ 3 ಸಾವಿರ ಮತಗಳ ಅಂತರದ ಗೆಲುವು ಅವರದ್ದಾಗಿದೆ. ಜಿದ್ದಾ ಜಿದ್ದಿನ ಸ್ಪರ್ಧೆ ನೀಡಿದ ಶ್ರೇಯಸ್ ಎಂ.ಪಟೇಲ್(84951) ಸೋಲುಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಜಿ.ದೇವರಾಜೇಗೌಡ(4850) ಮತಗಳನ್ನು ಪಡೆದು ಠೇವಣಿ ಕಳೆದುಕೊಂಡಿದ್ದಾರೆ.

ಅರಕಲಗೂಡಿನಲ್ಲಿ ಜೆಡಿಎಸ್ ಅಭ್ಯರ್ಥಿ ಎ.ಮಂಜು ಗೆಲುವು ಸಾಧಿಸಿದ್ದಾರೆ(74643 ಮತ). ಸ್ಪರ್ಧೆ ನೀಡಿದ ಪಕ್ಷೇತರ ಎಂ.ಟಿ. ಕೃಷ್ಣೇಗೌಡ 55038 ಮತಗಳನ್ನು ಪಡೆದರು. ಬಿಜೆಪಿ ಅಭ್ಯರ್ಥಿ ಎಚ್.ಯೋಗಾ ರಾಮೇಶ್ 19575 ಮತಗಳನ್ನು ಪಡೆದರು. ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ. ಶ್ರೀಧರಗೌಡ ಅವರು 35731 ಮತಗಳನ್ನು ಪಡೆದಿದ್ದಾರೆ.

ಅರಸೀಕೆರೆಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ ಕೆ.ಎಂ. ಶಿವಲಿಂಗೇಗೌಡ ಅವರು ಗೆಲುವು ಸಾಧಿಸಿದ್ದಾರೆ. (98375 ಮತ) ಅವರಿಗೆ ಜೆಡಿಎಸ್ ಅಭ್ಯರ್ಥಿ ಎನ್.ಆರ್. ಸಂತೋಷ್ ಸ್ಪರ್ಧೆ ಒಡ್ಡಿದರು.(78198), ಬಿ.ಎಸ್. ಯಡಿಯೂರಪ್ಪ ಅವರ ಸಂಬಂಧಿಯಾಗಿರುವ ಸಂತೋಷ್ ಬಿಜೆಪಿ ಟೆಕೆಟ್ ಸಿಗದಿದ್ದಾಗ ಜೆಡಿಎಸ್ ಸೇರ್ಪಡೆಯಾಗಿದ್ದರು. ಬಿಜೆಪಿ ಅಭ್ಯರ್ಥಿ ಜಿ.ವಿ.ಟಿ. ಬಸವರಾಜ ಅವರು ಠೇವಣಿ ಕಳೆದುಕೊಂಡಿದ್ದಾರೆ. (6538 ಮತಗಳು)

ಶ್ರವಣಬೆಳಗೊಳದಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎನ್. ಬಾಲಕೃಷ್ಣ ಅವರು (85668 ಮತ) ಪಡೆದು ಜಯ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ.ಎ.ಗೋಪಾಲಸ್ವಾಮಿ (79023 ಮತ) ಪಡೆದು ಸೋಲು ಅನುಭವಿಸಿದರೆ, ಬಿಜೆಪಿ ಅಭ್ಯರ್ಥಿ ಚಿದಾನಂದ ಠೇವಣಿ ಕಳೆದುಕೊಂಡಿದ್ದಾರೆ. (5648 ಮತ)

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.