ಗ್ರಾಮಾಭಿವೃದ್ಧಿಯಲ್ಲಿ ಧರ್ಮಸ್ಥಳ ಸಂಸ್ಥೆ ಪಾತ್ರ ಪ್ರಮುಖ


Team Udayavani, Dec 16, 2019, 3:00 AM IST

graminabhivru

ಹೊಳೆನರಸಿಪುರ: ಗ್ರಾಮೀಣ ಪ್ರದೇಶದಲ್ಲಿ ಮಹಿಳಾ ಸ್ವಸಹಾಯಸಂಘ, ಸ್ವ ಉದ್ಯೋಗ ತರಬೇತಿ, ನಿರ್ಗತಿಕರಿಗೆ ಮಾಸಾಶನ ಮೊದಲಾದ ಯೋಜನೆಗಳ ಮೂಲಕ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಅಪಾರವಾಗಿ ಶ್ರಮಿಸುತ್ತಿದೆ ಎಂದು ಮಾಜಿ ಸಚಿವ ರೇವಣ್ಣ ಪ್ರಶಂಸಿಸಿದರು.

ತಾಲೂಕಿನ ಹಳೆಕೊಟೆ ಹೋಬಳಿ ಕಟ್ಟೇಬೆಳಗುಲಿ ಪಾಳ್ಯ ಗ್ರಾಮದ ಸಮುದಾಯ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಬಿ.ಸಿ.ಟ್ರಸ್ಟ್‌ ಆಯೋಜಿಸಿದ್ದ ತಾಲೂಕು ಸಾಮೂಹಿಕ ಶ್ರೀ ಸತ್ಯ ನಾರಾಯಣ ಸ್ವಾಮಿ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಮತ್ತು ಒಕ್ಕೂಟ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಅಭಿಪ್ರಾಯ ವಿನಿಮಯಕ್ಕೆ ಸಹಕಾರಿ: ಇಂದು ಹೋಬಳಿ ಮಟ್ಟದಲ್ಲಿ ಸಾಮೂಹಿಕವಾಗಿ ಇಂತಹ ಪೂಜೆ ಪುನಸ್ಕಾರವನ್ನು ಹಮ್ಮಿಕೊಂಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಮುಂಬರುವ ದಿನಗಳಲ್ಲಿ ಇಂತಹ ದೊಡ್ಡ ಮಟ್ಟದ ಕಾಯಕ್ರಮವನ್ನು ಆಗಿಂದಾಗ ಆಯೋಜಿಸಿದರೆ ಯಾವಾಗಲು ನನ್ನ ಸಹಮತ ಇದೆ. ಇಂತಹಾ ಕಾರ್ಯಕ್ರಮಗಳು ನಡೆಯುವುದರಿಂದ ಎಲ್ಲರೂ ಸಹ ಒಂದಡೆ ಸೇರಿ ಅಭಿಪ್ರಾಯಗಳ ವಿನಿಮಯಕ್ಕೆ ದಾರಿಯಾಗಿದೆ ಎಂದರು.

ಅಭಿವೃದ್ಧಿಗೆ ಸಹಕರಿಸಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಯಾವ ಸರ್ಕಾರವೂ ಮಾಡದ ಕೆಲಸ ಕಾರ್ಯಗಳನ್ನು ತುಂಬಾ ಅಚ್ಚುಕಟ್ಟಾಗಿ ಮಾಡುತ್ತಿದೆ. ನಾವೆಲ್ಲರೂ ಇಂತಹ ಸಂಘ ಸಂಸ್ಥೆಗಳಿಗೆ ಕೈ ಜೋಡಿಸಬೇಕು. ಧರ್ಮಸ್ಥಳದ ಮಂಜುನಾಥ ಸ್ವಾಮಿ ಕ್ಷೇತ್ರದ ಧರ್ಮಾಧಿಕಾರಿಯಾಗಿ ಪೂಜಾ ಕೈಂಕರ್ಯಗಳನ್ನು ದೇವರು ಮೆಚ್ಚುವಂತೆ ನಿರ್ವಹಿಸಿ ಸಾಮಾಜಿಕ ಕಾರ್ಯಕ್ರಮಗಳನ್ನು ಜನರು ಒಪ್ಪಿಕೊಳ್ಳುವಂತೆ ರೂಪಿಸಿರುವ ಡಾ.ವೀರೇಂದ್ರ ಹೆಗ್ಗಡೆಯವರ ಕಾರ್ಯಕ್ಷಮತೆಯನ್ನು ಶ್ಲಾಘನೀಯ ಎಂದರು.

ಕೋಪ ನಿಯಂತ್ರಿಸಿ: ಹಳ್ಳಿ ಮೈಸೂರು ಸರ್ಕಾರಿ ಪದವಿ ಪೂರ್ವಕಾಲೇಜಿನ ಪ್ರಾಂಶಪಾಲ ಎಚ್‌.ಎಸ್‌. ಪ್ರಭುಶಂಕರ್‌ ಮಾತ‌ನಾಡಿ, ಶ್ರದ್ಧೆ, ಶುದ್ಧ ಮನಸ್ಸಿನಿಂದ ಸಲ್ಲಿಸುವ ಪೂಜೆ ಭಗವಂತನಿಗೆ ಸಲ್ಲುತ್ತದೆ. ಪೂಜೆ ಸಲ್ಲಸಿದರೂ ಇವರಿಗೆ ಸಲ್ಲುವುದುಯಾವಅಪೇಕ್ಷೆಇಲ್ಲದೆ ಮಾಡುವ ಸೇವೆಯೇದೇವರ ಕೆಲಸ. ಪ್ರತಿಯೊಬ್ಬರಲ್ಲಿ ಕರೆಯದೇ ಬರುವುದು ಕೋಪ. ಅದನ್ನು ನಾವು ನಿಯಂತ್ರಣ ಮಾಡದಿದ್ದರೆ ಮುಂದೊಂದು ದಿನ ಕಷ್ಟವಾಗುತ್ತದೆಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಹೊಳೆನರಸೀಪುರ ತಾಲೂಕಿನ ತಾಲೂಕಿನ ಯೋಜನಾ ಕಾರಿ ಸುಮಿತ್ರಜೈನ್‌ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಅಧ್ಯಕ್ಷತೆಯನ್ನು ಬಿ. ನಂಜಪ್ಪನವರು ವಹಿಸಿದ್ದರು.ಕಾರ್ಯಕ್ರಮದಲ್ಲಿತಾಲೂಕಿನಯೋಜನಾ ಕಾರಿ ಸುಮಿತ್ರಜೈನ್‌ ಪ್ರಸ್ತಾವಿಕವಾಗಿ ಮಾತನಾಡಿದರು. ಟಿಎಪಿಸಿಎಂಎಸ್‌ ಅಧ್ಯಕ್ಷ ಎಚ್‌.ಎನ್‌.ದೇವೇಗೌಡ, ನ್ಯಾಮನಹಳ್ಳಿ ಅನಂತಕುಮಾರ್‌, ಕಟ್ಟೆಬೆಳಗುಳಿ ಗ್ರಾಪಂ ಅಧ್ಯಕ್ಷ ಕೆ.ಜೆ.ರಂಗಣ್ಣಗೌಡ, ಹಳೇಕೊಟೆ ವಲಯದ ಮೇಲ್ವಿಚಾರಕರಾದ ವೀಣಾ, ತಾಲೂಕಿನ ಎಲ್ಲಾ ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟದಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

2,800 ಸ್ವಸಹಾಯ ಸಂಘಗಳು: ಸಂಸ್ಥೆಯ ಜಿಲ್ಲಾ ನಿರ್ದೇಶಕ ಜಯರಾಂ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ತಾಲೂಕಿನಲ್ಲಿ ಒಟ್ಟು 2,800 ಸ್ವಸಹಾಯ ಸಂಘ ಹೊಂದಿದ್ದು 2.20 ಲಕ್ಷ ಸದಸ್ಯರು ಯೋಜನೆಯ ಸೌಲಭ್ಯ ಪಡೆಯುತ್ತಿದ್ದು, ಉತ್ತಮ ಸಂಘಟನೆಯಿಂದ ಕೆಲಸ ಮಾಡುತ್ತಿದೆ. ದೀನ ದಲಿತದುರ್ಬಲರಿಗೆ ಅರ್ಥಿಕವಾಗಿ ಮುಂದೆ ಬರಲು ಸಹಾಯ ಹಸ್ತ, ಮಹಿಳೆಯರ ಸಬಲೀಕರಣ ಹಾಗೂ ಯೋಜನೆಯ ಕಾರ್ಯದ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.