ಡಯಾಲಿಸಿಸ್‌ ವಿಭಾಗಕ್ಕೆ ಬೇಕಿದೆ ಕಾಯಕಲ್ಪ


Team Udayavani, Sep 6, 2021, 4:45 PM IST

Dialysis

ಸಕಲೇಶಪುರ: ದೊಡ್ಡ ನಗರಗಳು ಹಾಗೂ ಜಿಲ್ಲಾಕೇಂದ್ರಗಳಿಗೆ ಸೀಮಿತವಾಗಿದ್ದ ಡಯಾಲಿಸಿಸ್‌ ಕೇಂದ್ರಇದೀಗ ತಾಲೂಕು ಆಸ್ಪತ್ರೆಯಲ್ಲಿ¨ರೂ‌ª ಈ ಕೇಂದ್ರಕೆಲವೊಂದು ಸಮಸ್ಯೆಗಳನ್ನು ಎದುರಿಸುತ್ತಿದೆ. ಬಗೆಹರಿಸಲು ಜನಪ್ರತಿನಿಧಿಗಳು ಇಚ್ಛಾ ಶಕ್ತಿ ತೋರಬೇಕಿದೆ.

3 ವರ್ಷಗಳ ಹಿಂದೆ ತಾಲೂಕಿನ ಮೂತ್ರಪಿಂಡರೋಗಿಗಳ ಅನುಕೂಲಕ್ಕಾಗಿ ಶಾಸಕ ಎಚ್‌.ಕೆಕುಮಾರಸ್ವಾಮಿ 2 ಯಂತ್ರಗಳಿರುವ ಡಯಾಲಿಸಿಸ್‌ಕೇಂದ್ರವನ್ನು ಲೋಕಾರ್ಪಣೆ ಮಾಡಿದ್ದರು. ಹಲವಾರುಮೂತ್ರಪಿಂಡದ ರೋಗಿಗಳು ಇದರ ಪ್ರಯೋಜನಪಡೆದಿದ್ದಾರೆ.

ಡಯಾಲಿಸಿಸ್‌ ಕೇಂದ್ರ ತಾಲೂಕು ಕೇಂದ್ರದಲ್ಲೇ ಇರುವುದರಿಂದ ಹಾಸನ, ದೂರದಮಂಗಳೂರು, ಬೆಂಗಳೂರುಗಳಿಗೆ ಅಪಾರ ಹಣ ವೆಚ್ಚಮಾಡಿ ಅಲೆದಾಡುವುದು ತಪ್ಪಿದೆ. ಆದರೆ ಇಲ್ಲಿನಡಯಾಲಿಸಿಸ್‌ಕೇಂದ್ರದಲ್ಲಿ ಹಲವಾರು ಸಮಸ್ಯೆಗಳಿದ್ದುಇದನ್ನು ಬಗೆಹರಿಸಲು ಉನ್ನತ ವೈದ್ಯಾಧಿಕಾರಿಗಳುಜನಪ್ರತಿನಿಧಿಗಳು ಮುಂದಾಗಬೇಕಿದೆ.

ಸಿಬ್ಬಂದಿಗೆ 4 ತಿಂಗಳಿಂದ ಸಂಬಳವಿಲ್ಲ: ಇಲ್ಲಿನಡಯಾಲಿಸಿಸ್‌ ಕೇಂದ್ರದಲ್ಲಿ ಇಬ್ಬರು ತಾಂತ್ರಿಕ ತಜ್ಞರುಇಬ್ಬರು ಡಿ-ಗ್ರೂಪ್‌ ನೌಕರರು ಕಾರ್ಯನಿರ್ವಹಿಸುತ್ತಿದ್ದು, ಬಿ.ಆರ್‌.ಎಸ್‌ ರೀಸರ್ಚ್‌ ಇನಸ್ಟಿಟ್ಯೂಟ್‌ಎಂಬಖಾಸಗಿ ಕಂಪನಿಈ ಸಿಬ್ಬಂದಿಹೊರಗುತ್ತಿಗೆಯಲ್ಲಿನೇಮಕಾತಿ ಮಾಡಿದೆ. ಆದರೆ ಕಳೆದ 4 ತಿಂಗಳಿಂದಇವರಿಗೆ ಸಂಬಳವಾಗಿಲ್ಲ.

ಆದರೂ ಡಯಾಲಿಸಿಸ್‌ರೋಗಿಗಳ ಹಿತದೃಷ್ಟಿಯಿಂದ ಸಂಬಳದ ನಿರೀಕ್ಷೆಯಲ್ಲೇಕಾರ್ಯನಿರ್ವಹಿಸುತ್ತಿದ್ದಾರೆ.ಅಪ್ಪಿ ತಪ್ಪಿ ಇದೇ ರೀತಿ ಸಂಬಳ ನೀಡದಿದ್ದಲ್ಲಿ ಇಲ್ಲಿನಸಿಬ್ಬಂದಿಗಳುಕರ್ತವ್ಯಕ್ಕೆ ಗೈರುಹಾಜರಾದರೆ ರೋಗಿಗಳಪಾಡೇನು? ತಕ್ಷಣಕ್ಕೆ ಡಯಾಲಿಸಿಸ್‌ ಆಗದೆ ರೋಗಿಗಳು ಮೃತಪಡುವ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾ ವೈದ್ಯಾಧಿಕಾರಿಗಳು ಇವರಿಗೆ ಸಂಬಳಕೊಡಿಸಲುವ್ಯವಸ್ಥೆ ಮಾಡಬೇಕಿದೆ.ಇರುವುದು 2 ಯಂತ್ರಗಳು: 15ಕ್ಕೂ ಹೆಚ್ಚು ಮಂದಿರೋಗಿಗಳು ಡಯಾಲಿಸಿಸ್‌ನ ಪ್ರಯೋಜನವನ್ನುಪ್ರತಿವಾರ ಪಡೆಯುತ್ತಿದ್ದಾರೆ.

ಇನ್ನು ಐದಾರು ಮಂದಿಡಯಾಲಿಸಿಸ್‌ಗೆ ನೊಂದಣಿ ಮಾಡಿಸಿಕೊಂಡಿದ್ದರೂಸೇವೆ ಒದಗಿಸಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ಕೇವಲ2 ಯಂತ್ರಗಳುಮಾತ್ರ ಇಲ್ಲಿದೆ.ಬೆಳಗ್ಗೆ7 ಗಂಟೆಯಿಂದಲೆಡಯಾಲಿಸಿಸ್‌ ಸೇವೆ ಆರಂಭಿಸಿ ನಿತ್ಯ 3 ಸುತ್ತುಗಳಲ್ಲಿಡಯಾಲಿಸಿಸ್‌ ಸೇವೆ ನೀಡಲಾಗುತ್ತಿದೆ. ಆದರೂಪ್ರತಿನಿತ್ಯ ಕೇವಲ 6 ರೋಗಿಗಳಿಗೆ ಮಾತ್ರ ಸೇವೆ ನೀಡಲುಸಾಧ್ಯವಾಗುವುದರಿಂದ ವಾರದಲ್ಲಿ ಪ್ರತಿ ರೋಗಿಗಳಿಗೆ 2ಬಾರಿ ಮಾತ್ರ ಡಯಾಲಿಸಿಸ್‌ ಮಾಡಲುಸಾಧ್ಯವಾಗುತ್ತಿದೆ.

ಕೆಲವೊಂದು ರೋಗಿಗಳಿಗೆ ವಾರದಲ್ಲಿ3 ಬಾರಿ ಡಯಾಲಿಸಿಸ್‌ ಅಗತ್ಯವಿದ್ದರೂ ಸೇವೆ ನೀಡಲುಸಾಧ್ಯವಾಗುವುದಿಲ್ಲ. ಜತೆಗೆ ಇರುವ ಎರಡುಯಂತ್ರದಲ್ಲಿ ಒಂದು ಕೆಟ್ಟು ಹೋದರೆ ರೋಗಿಗಳಕಥೆ ಏನು?. ಈ ಹಿನ್ನೆಲೆಯಲ್ಲಿ ಕೂಡಲೆಮತ್ತೂಂದು ಡಯಾಲಿಸಿಸ್‌ ಯಂತ್ರದ ವ್ಯವಸ್ಥೆಜನಪ್ರತಿನಿಧಿಗಳು ಮಾಡಬೇಕಿದೆ.

ಮೂತ್ರಪಿಂಡ ವೈದ್ಯರ ಕೊರತೆ: ಕಿಡ್ನಿರೋಗಿಗಳಿಗೆ ಚಿಕಿತ್ಸೆ ನೀಡಲು ಮೂತ್ರತಜ್ಞರುಹಾಸನದ ಜಿಲ್ಲಾಸ್ಪತ್ರೆಯÇÉೆ ಇಲ್ಲ, ಇನ್ನುತಾಲೂಕು ಆಸ್ಪತ್ರೆಯಲ್ಲಿ ತಜ್ಞರನ್ನು ನಿರೀಕ್ಷಿಸುವುದುಕನಸಿನಮಾತೆ,ಈ ಹಿನ್ನೆಲೆಯಲ್ಲಿ ಸರ್ಕಾರಇತ್ತ ಗಮನವರಿಸಿ ಕನಿಷ್ಠ 15 ದಿನಕ್ಕೊಮ್ಮೆ ಮೂತ್ರತಜ್ಞರು ತಾಲೂಕು ಕೇಂದ್ರಕ್ಕೆ ಬರಲು ಕ್ರಮಕೈಗೊಳ್ಳಬೇಕಾಗಿದೆ. ಒಟ್ಟಾರೆಯಾಗಿ ಡಯಾಲಿಸಿಸ್‌ಕೇಂದ್ರ ತಾಲೂಕುಆಸ್ಪತ್ರೆಯಲ್ಲಿ ಇರುವುದರಿಂದ ಹಲವುಡಯಾಲಿಸಿಸ್‌ ಮಾಡಿಸಿಕೊಳ್ಳುವ ರೋಗಿಗಳಿಗೆ ನೆಮ್ಮದಿತಂದಿದ್ದರು ಇನ್ನುಷ್ಟು ಅಗತ್ಯ ಸೌಲಭ್ಯಗಳನ್ನು ನೀಡಿದಲ್ಲಿರೋಗಿಗಳ ಮನಸ್ಸಿಗೆ ಮತ್ತಷ್ಟು ನೆಮ್ಮದಿ ದೊರಕಬೇಕಿದೆ.

ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.