ಡೇರಿ ಕಟ್ಟಡ ಕಾಮಗಾರಿಗೆ ಅಡ್ಡಿ: ಆರೋಪ


Team Udayavani, May 1, 2022, 2:24 PM IST

Untitled-1

ಬೇಲೂರು: ಸನ್ಯಾಸೀಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಶಿವೇಗೌಡ ರೈತರ ಹೈನುಗಾರಿಕೆಗೆ ಅನುಕೂಲವಾಗುವ ಬಿಟ್ರಾವಳ್ಳಿ ಗ್ರಾಮದ ಹಾಲಿನ ಡೇರಿ ಕಟ್ಟಡ ಕಾಮಗಾರಿಗೆ ರಾಜಕೀಯ ದ್ವೇಷದದಿಂದ ಅಡ್ಡಗಾಲು ಹಾಕುತ್ತಿದ್ದು ವಿನಃ ಕಾರಣ ತಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಜಿಪಂ ಮಾಜಿ ಅಧ್ಯಕ್ಷ ಹಾಗೂ ಸನ್ಯಾಸೀಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಬಿ.ಡಿ.ಚಂದ್ರೇಗೌಡ ಕಿಡಿಕಾರಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಟ್ರ್ರುವಳ್ಳಿ ಹಾಲಿನ ಡೇರಿ ಕಟ್ಟಡ ನಿರ್ಮಿಸುವಾಗ ಶಾಲಾ ತಡೆಗೋಡೆ ಮತ್ತು ಶಾಲೆಗೆ ಸಂಬಂಧಿಸಿದ ಗಿಡಮರ ಕಡಿದು ಹಾಕಿದ್ದಾರೆ. ಇಂತವರ ಮೇಲೆ ಕ್ರಮ ಕೈಗೊಳ್ಳ ಬೇಕು ಎಂದು ಸನ್ಯಾಹಳ್ಳಿ ಗ್ರಾಪಂ ಅಧ್ಯಕ್ಷ ಪ್ರೇಮಾ ಮತ್ತು ಮಾಜಿ ಅಧ್ಯಕ್ಷ ಶಿವೇಗೌಡ ನಮ್ಮ ವಿರುದ್ಧ ದಾಖಲೆ ರಹಿತ ಆರೋಪಿಸಿದ್ದಾರೆ.

ಸನ್ಯಾಸೀಹಳ್ಳಿ ಗ್ರಾಮದ 34 ಗುಂಟೆ ತೋಪಿಗುಂಡಿ ಭಾಗದಲ್ಲಿ ಈಗಾಗಲೇ ಗ್ರಾಪಂ ಕಟ್ಟಡ, ಅಂಗನವಾಡಿ ಮತ್ತು ಶಾಲಾ ಕಟ್ಟಡಗಳು ಇವೆ. ಇದರ ಪಕ್ಕದ ಜಾಗದಲ್ಲಿ ರೈತರ ಮತ್ತು ಬಡವರ ಅನುಕೂಲಕ್ಕಾಗಿ ಹಾಲಿನ ಡೇರಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಅಲ್ಲಿನ ಹಾಲಿ ಸದಸ್ಯ ಶಿವೇಗೌಡ ಪೂರ್ವಾಗ್ರಹ ಪೀಡಿತರಾಗಿ ರಾಜಕೀಯ ವೈಷಮ್ಯದ ಹಿನ್ನೆಲೆ ತಾವು ಶಾಲಾ ಕಟ್ಟಡ ಕಾಂಪೌಂಡ್‌ ಕಟ್ಟದಿರುವುದಾಗಿ ಆರೋಪ ಮಾಡಿದ್ದಾರೆ.

ಆದರೆ ಎರಡು ದಶಕಗಳ ಹಿಂದೆ ಶಾಲೆ ಹಾಗೂ ಅಂಗನವಾಡಿ ಕಟ್ಟಡ ನಿರ್ಮಿಸುವಲ್ಲಿ ತಮ್ಮ ಪಾತ್ರ ಏನು ಎಂಬುದು ಈ ಭಾಗದ ಜನತೆಗೆ ತಿಳಿದಿದೆ ಎಂದರು. ಸನ್ಯಾಸಿಹಳ್ಳಿ ಗ್ರಾಪಂಗೆ ಅಮೃತ್‌ ಯೋಜನೆಯಡಿ ಮಂ ಜೂರಾಗಿರುವ ಮನೆಗಳನ್ನು ಬಿಕ್ಕೋಡು ಗ್ರಾಪಂಗೆ ಸ್ಥಳಾಂತರದ ಮಾಡಿದ್ದೇನೆ ಎಂದು ಆರೋಪ ಮಾಡಿರುತ್ತಾರೆ. ಸ್ಥಳಾಂತರದ ಬಗ್ಗೆ ನನ್ನ ಕೈವಾಡ ಇರುವುದನ್ನು ಸಾಕ್ಷಿ ಆಧಾರ ಸಮೇತ ಹಾಜರುಪಡಿಸಬೇಕು ಎಂದು ಆಗ್ರಹಿಸಿದರು.

ಡೇರಿ ನಿರ್ಮಿಸಲು ಮುಂದಾದ ವೇಳೆ ಶಾಲಾ ತಡೆಗೋಡೆಗೆ ಹಾನಿಯಾಗಿದೆ. ಹಾನಿಯಾಗಿರುವ ಕಾಂಪೌಂಡನ್ನು ಮತ್ತೆ ದುರಸ್ತಿ ಪಡಿಸುವುದಾಗಿ ಈಗಾಗಲೇ ಹೇಳಿದ್ದು ಕಾಮಗಾರಿಗೆ ಮುಂದಾಗಿದ್ದರೂ ಶಿವೇಗೌಡ ಹಾಗೂ ತಂಡ ವಿನಃ ಕಾರಣದಿಂದ ಆರೋಪಿಸುತ್ತಿದ್ದಾರೆ. ತಾವು ಜಿಪಂ ಅಧ್ಯಕ್ಷರಾದ ವೇಳೆ ನಯಾಪೈಸೆ ವಂಚನೆ ಮಾಡಿಲ್ಲ. ಭ್ರಷ್ಟಾಚಾರ ರಹಿತ ಆಡಳಿತ ನಡೆಸಿದ್ದು ನನ್ನ ಬಗ್ಗೆ ಒಂದೇ ಒಂದು ಆಧಾರ ಸಹಿತ ಭ್ರಷ್ಟಾಚಾರದ ಆರೋಪ ಸಾಬೀತುಪಡಿಸಿದಲ್ಲಿ ರಾಜಕೀಯದಿಂದ ನಿವೃತ್ತಿ ಹೊಂದುವು ದಾಗಿ ಸವಾಲು ಹಾಕಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಗ್ರಾಪಂ ಸದಸ್ಯ ಚಂದನ್‌, ಡೇರಿ ನಿರ್ದೇರಕರಾದ ಚನ್ನಬಸವೇಗೌಡ, ರಾಜಶೇಖರ, ಕಾರ್ಯದರ್ಶಿ ಚಂದೇಗೌಡ ಹಾಜರಿದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.