ವರದಕ್ಷಿಣೆ ದಾಹಕ್ಕೆ ನವ ವಿವಾಹಿತೆ ಬಲಿ


Team Udayavani, Dec 23, 2021, 12:22 PM IST

dowry case death

Representative Image used

ಹಾಸನ: ವಿವಾಹವಾದ 20 ದಿನಗಳೊಳಗೇ ಗಂಡನ ಮನೆಯವರ ವರದಕ್ಷಿಣೆ ದಾಹಕ್ಕೆ ಯುವತಿಯೊಬ್ಬಳು ಬಲಿಯಾಗಿರುವ ಪ್ರಕರಣ ಹಾಸನದ ಸಲೀಂ ನಗರದಲ್ಲಿ ನಡೆದಿದೆ. ಅರಕಲಗೂಡು ತಾಲೂಕು, ಮಲ್ಲಿಪಟ್ಟಣ ಹೋಬಳಿ, ಹೊಳಲಗೋಡು ಗ್ರಾಮದ ಮುಕ್ತಾರ್‌ಖಾನ್‌ ಎಂಬವರ 4ನೇ ಮಗಳು ಫಿಜಾಖಾನಂ (22) ಎಂಬಾಕೆಯನ್ನು ಹಾಸನದ ಸಲೀಂ ನಗರ ವಾಸಿ ಶಾಗಿಲ್‌ ಎಂಬಾತ ಡಿ.2 ರಂದು ವಿವಾಹವಾಗಿದ್ದ.

ಮದುವೆ ಸಂದರ್ಭದಲ್ಲಿ ಮುಸ್ಲಿಂ ಸಂಪದಾಯದ ಪ್ರಕಾರ 2.50 ಲಕ್ಷ ರೂ. ನಗದು, ಮತ್ತು ಆಭರಣಗಳನ್ನು ಕೊಟ್ಟು ವಿವಾಹ ಮಾಡಲಾಗಿತ್ತು. ಒಂದು ವಾರದ ಹಿಂದೆ ಫಿಜಾಖಾನಂ ಮತ್ತು ಶಾಗಿಲ್‌ ಮಧುಚಂದ್ರಕ್ಕೂ ಹೋಗಿ ಬಂದಿದ್ದರು. ತವರು ಮನೆಯಿಂದ 5 ಲಕ್ಷ ರೂ. ವರದಕ್ಷಿಣೆ ತರುವಂತೆ ಫಿಜಾಖಾನಂಗೆ ಶಾಗಿಲ್‌ ಮನೆಯವರು ಒತ್ತಾಯ ಮಾಡುತ್ತಿದ್ದರು ಎನ್ನಲಾಗಿದೆ.

ಶಾಗಿಲ್‌ನ ಅಣ್ಣ ಸಜೀಲ್‌ ಅಹಮ್ಮದ್‌ ಎಂಬಾತ ಫಿಜಾಖಾನಂಳ ಸಹೋದರ ಸಲ್ಮಾನ್‌ ಗೆ ಮಂಗಳವಾರ ಬೆಳಗ್ಗೆ ಫೋನ್‌ ಮಾಡಿ ಫಿಜಾಖಾನಂ ಬೆಳಿಗ್ಗೆ ಸ್ನಾನಮಾಡಲುಹೋದಾಗ ಸ್ನಾನದಮನೆಯಲ್ಲಿಯೇ ಸಾವನ್ನಪ್ಪಿದ್ದಾಳೆ ಎಂದು ಮಾಹಿತಿ ನೀಡಿದ್ದ. ತವರು ಮನೆಯವರು ಬರುವ ವೇಳೆಗೆ ಫಿಜಾಖಾನಂ ಶವ ನಗರದ ಎಸ್‌ಎಸ್‌ಎಂ ಆಸ್ಪತ್ರೆಯಲ್ಲಿತ್ತು.

ವರದಕ್ಷಿಣೆ ಆಸೆಯಿಂದ ಶಾಗಿಲ್‌ಗೆ ಮತ್ತೂಂದು ಮದುವೆ ಮಾಡುವ ದುರುದದೇಶದಿಂದಲೇ ಆತನ ಸಹೋದರರಾದ ಸುಹಿಲ್‌ ಅಹಮ್ಮದ್‌ ಮತ್ತು ಸಜೀಲ್‌ ಅಹಮ್ಮದ್‌ ಅವರು ಉದ್ದೇಶಪೂರ್ವಕವಾಗಿ ಫಿಜಾಖಾನಂ ಸ್ನಾನ ಮಾಡಲು ಹೋದಾಗ ಗ್ಯಾಸ್‌ ಗೀಜರ್‌ ಆನ್‌ ಮಾಡಿಹೊರಗಡೆಯಿಂದ ಚಿಲಕ ಹಾಕಿ ಆಕೆ ಸ್ನಾನದ ಮನೆಯಲ್ಲಿಯೇ ಸಾಯುವಂತೆ ಮಾಡಿದ್ದಾರೆ. ಮೂವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮೃತಳ ತಂದೆ ಮುಕ್ತಾರ್‌ ಖಾನ್‌ ಅವರು ಹಾಸನದ ಪೆನ್‌ಷನ್‌ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.