ತುಮಕೂರಿಗೆ ನಿಗದಿಯಾಗಿರುವ 25 ಟಿಎಂಸಿ ನೀರು ಹರಿಸಿ


Team Udayavani, Jul 8, 2019, 12:10 PM IST

hasan-tdy-2..

ಚನ್ನರಾಯಪಟ್ಟಣ: ತಾಲೂಕಿನ ಬಾಗೂರು ಹೋಬಳಿ ಯಲ್ಲಿರುವ ನವಿಲೆ ಸುರಂಗದ ನಿರ್ಗಮದ್ವಾರವನ್ನು ಶಾಸಕರು, ಹಾಗೂ ಸಂಸದರೊಂದಿಗೆ ವಿರೋಧ ಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಭಾನುವಾರ ವೀಕ್ಷಣೆ ಮಾಡಿದರು.

ಈ ವೇಳೆ ಸ್ಥಳದಲ್ಲಿದ್ದ ನೀರಾವರಿ ಇಲಾಖೆ ಮುಖ್ಯ ಅಭಿಯಂತರ ಬಾಲಕೃಷ್ಣ ಮಾತನಾಡಿ, ತುಮಕೂರಿಗೆ 25.3 ಟಿಎಂಸಿ ನೀರು ಹರಿಸಲು ನಿಗದಿಯಾಗಿದ್ದು ಇದರಂತೆ ಅಣೆಕಟ್ಟೆಯಲ್ಲಿ ಅಗತ್ಯ ಇರುವಷ್ಟು ನೀರನ್ನು ಹರಿಸಲಾಗುತ್ತಿದೆ. ಗೊರೂರು ಅಣೆಕಟ್ಟೆಯಿಂದ ವಡ್ಡರಹಳ್ಳಿ ಜಾಕ್‌ವೆಲ್ ವರೆಗೆ ಹೇಮಾವತಿ ಎಡದಂಡೆ ನಾಲೆ ಆಧುನಿಕರ ಮಾಡಲಾಗಿದ್ದು ನೀರು ಸರಾಗವಾಗಿ ಹರಿಯುತ್ತಿದೆ ಎಂದು ಹೇಳಿದರು.

ಸಕಾಲಕ್ಕೆ ನೀರು ಹರಿಸಿ: ತುಮಕೂರಿಗೆ ನೀರು ಬಿಡುವ ವಿಷಯವನ್ನು ಜ್ವಲಂತ ಸಮಸ್ಯೆ ಮಾಡಿ ಕೊಳ್ಳುವುದು ಬೇಡ ಈ ಹಿಂದೆ ತಿಳಿಸಿರುವಂತೆ ನೀರು ಬಿಡಬೇಕು. ಚನ್ನರಾಯಪಟ್ಟಣ ತಾಲೂಕು ಹಾಗೂ ಮಂಡ್ಯ ಜಿಲ್ಲೆಗೆ ಎಷ್ಟು ನೀರು ಮೀಸಲಿದೆ ಅದನ್ನು ನಾವು ಎಂದಿಗೂ ಕೇಳುವುದಿಲ್ಲ. ಮಳೆ ಬಂದ ಮೇಲೆ ಸಕಾಲಕ್ಕೆ ನೀರು ಹರಿಸುವ ಮೂಲಕ ಎಲ್ಲಾ ಜನರಿಗೆ ಸಮರ್ಪಕವಾಗಿ ನೀರು ನೀಡುವ ಕೆಲಸ ಅಧಿಕಾರಿ ಗಳು ಮಾಡಬೇಕು, ಜನಪ್ರತಿನಿಧಿಗಳ ಮಾತು ಕೇಳಿ ತಮ್ಮ ಕೆಲಸಕ್ಕೆ ಕುತ್ತು ತಂದುಕೊಳ್ಳಬೇಡಿ ಎಂದು ಸೂಚಿಸಿದರು.

ಅಧಿಕಾರಿ ವಿರುದ್ಧ ಸಂಸದರ ಆರೋಪ: ಅಧಿಕಾರಿ ಗಳು ಮಾಹಿತಿ ನೀಡುವಾಗ ಮಾತಿನ ಮಧ್ಯ ಪ್ರವೇಶ ಮಾಡಿದ ತುಮಕೂರು ಸಂಸದ ಬಸವರಾಜು ಈ ಅಧಿಕಾರಿ ಆರು ವರ್ಷ ಹಾಸನ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿದ್ದರು ಹಾಗಾಗಿ ತಮಗೆ ತಪ್ಪು ಮಾಹಿತಿ ನೀಡು ತ್ತಿದ್ದಾರೆ. ದಾಖಲೆಯಲ್ಲಿ ಇರುವಷ್ಟು ನೀರು ಒಂದು ವರ್ಷವೂ ಹರಿದಿಲ್ಲ. ಸುರಂಗದ ಬಾಗಿಲಿಗೆ ಬೇಕೆಂತಲೇ ಬಂಡೆ ಹಾಕಿದ್ದಾರೆ. ಇಲ್ಲಿಂದೆ ಮುಂದೆ ನೀರು ಹರಿಯುತ್ತಿಲ್ಲ ನಾಲೆಯಲ್ಲಿ ಗಿಡ ಗಂಟೆ ಬೆಳೆದು ಹೂಳು ತುಂಬಿದ್ದರೂ ಸ್ವಚ್ಛಗೊಳಿಸಿಲ್ಲ ಎಂದು ಅಧಿಕಾರಿಯನ್ನು ತರಾಟೆಗೆ ತೆಗೆದು ಕೊಂಡರು.

ಮುಖ್ಯ ಅಭಿಯಂತ ಬಾಲಕೃಷ್ಣ ಉತ್ತರಿಸಿ ಯಾವುದೇ ಜಿಲ್ಲೆಯಲ್ಲಿ ಸೇವೆ ಸಲ್ಲಿಸಲಿ ಹಾಗಂದ ಮಾತ್ರಕ್ಕೆ ದಾಖಲೆ ಸೃಷ್ಟಿಸುತ್ತಿಲ್ಲ, ನಾಲ್ಕು ವರ್ಷ ಮಳೆ ಬಾರದ ಕಾರಣ ನೀರು ಹರಿಸಿಲ್ಲ, ಕಳೆದ ವರ್ಷ ಉತ್ತಮವಾಗಿ ಮಳೆಯಾಗಿದ್ದು ನೀರು ಹರಿಸಿದ್ದೇವೆ ಎಂದರಲ್ಲದೆ ಎಇಇ ಅರಸು ಅವರನ್ನು ಕರೆಸಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಸಂಪೂರ್ಣ ವಿವರನ್ನು ತಿಳಿಸುವಂತೆ ಆದೇಶಿಸಿದರು.

ತುಮಕೂರು ಸಂಸದ ಬಸವರಾಜು, ಶಾಸಕರಾದ ಸೊಗಡು ಶಿವಣ್ಣ, ಸುರೇಶ್‌, ನಾಗೇಶ್‌, ಪ್ರೀತಂ ಜೆ.ಗೌಡ, ಬಿಜೆಪಿ ಹಾಸನ ಜಿಲ್ಲಾಧ್ಯಕ್ಷ ನವಿಲೆ ಅಣ್ಣಪ್ಪ, ತಾಲೂಕು ಅಧ್ಯಕ್ಷ ಶಿವನಂಜೇಗೌಡ, ನಾಗರಾಜು, ಗಂಗಾಧರ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.