ಸಕಲೇಶಪುರದಲ್ಲಿ ಕುಡಿವ ನೀರಿನ ಸಮಸ್ಯೆ ಹೆಚ್ಚಳ

ಟ್ಯಾಂಕರ್‌ ಮುಖಾಂತರ ನೀರು ಪೂರೈಕೆಗೆ ಪುರಸಭೆಗೆ ಸಾರ್ವಜನಿಕರ ಒತ್ತಾಯ

Team Udayavani, May 13, 2019, 12:20 PM IST

HASAN-tdy-2..

ಸಕಲೇಶಪುರದ ಆಜಾದ್‌ ರಸ್ತೆಯಲ್ಲಿ ಖಾಸಗಿ ಟ್ಯಾಂಕರ್‌ ಮುಖಾಂತರ ನೀರು ತರಿಸಿಕೊಳ್ಳುತ್ತಿರುವುದು.

ಸಕಲೇಶಪುರ: ಪದೇ ಪದೇ ಕೆಟ್ಟು ಹೋಗುವ ಮೋಟಾರ್‌ಗಳಿಂದ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿದ್ದು ಇದರಿಂದ ನಾಗರಿಕರು ಖಾಸಗಿಯವರ ಟ್ಯಾಂಕರ್‌ಗಳ ಮುಖಾಂತರ ನೀರು ತರಿಸಿಕೊಳ್ಳಬೇಕಾದ ಪರಿಸ್ಥಿತಿಗೆ ಸಿಲುಕಿದ್ದಾರೆ.

ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಮೋಟಾರ್‌ಗಳು ಆಗಾಗ ಕೆಟ್ಟು ಹೋಗುವುದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯ ವಾಗುತ್ತಿದ್ದು ಇದರಿಂದ ಪಟ್ಟಣದ ನಾಗರಿಕರು ತೊಂದರೆ ಅನುಭವಿಸಬೇಕಾಗಿದೆ.

ಮೂರು ದಿನಕ್ಕೊಮ್ಮೆ ನೀರು: ಪಟ್ಟಣ ವ್ಯಾಪ್ತಿಯ ಹಲವು ಬಡಾವಣೆಗಳಿಗೆ ಎರಡು ಮೂರು ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದೆ. ಹೇಮಾವತಿ ನದಿಗೆ ಅತಿ ಹತ್ತಿರದಲ್ಲಿರುವ ಆಜಾದ್‌ ರಸ್ತೆ, ಕುಶಾಲನಗರ, ಅಗ್ರಹಾರ, ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು ಈ ಹಿನ್ನೆಲೆಯಲ್ಲಿ ದುಬಾರಿ ದರ ತೆತ್ತು ಖಾಸಗಿಯವರ ಮುಖಾಂತರ ನೀರು ತರಿಸಿಕೊಳ್ಳಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತಿದೆ. ಕೆಲವು ಹಿಂದುಳಿದ ಬಡಾವಣೆಗಳ ನಾಗರಿಕರಿಗೆ ನೀರು ಶೇಖರಣೆ ಮಾಡಿಕೊಳ್ಳುವ ವ್ಯವಸ್ಥೆ ಇಲ್ಲದ ಕಾರಣ ನಿತ್ಯ ಬಿಡುವ ನೀರನ್ನೆ ತಮ್ಮ ಕೆಲಸ ಕಾರ್ಯಗಳಿಗೆ ಆಶ್ರಯಿಸುತ್ತಿದ್ದು ಇದೀಗ ದಿನನಿತ್ಯ ನೀರು ಸಿಗದ ಕಾರಣ ಇಂತಹವರು ಪರದಾಡಬೇಕಾಗಿದೆ.

ಹಳೇ ಮೋಟಾರ್‌ಗೆ ಖರ್ಚು: ಹಳೇ ಮೋಟಾರ್‌ ರಿಪೇರಿ ಹೆಸರಿನಲ್ಲಿ ಪುರಸಭೆಯ ವರು ಲಕ್ಷಾಂತರ ಹಣ ಖರ್ಚು ಮಾಡುತ್ತಿದ್ದು ಈ ರೀತಿ ದುರಸ್ತಿ ಮಾಡುವ ಬದಲು ಹೊಸ ಮೋಟಾರ್‌ಗಳನ್ನೇ ಹಾಕಬಹುದಾಗಿದೆ. ನೀರು ಪೂರೈಕೆ ಮಾಡುವ ಮೋಟಾರ್‌ಗಳು ಪದೇ ಪದೇ ಕೈಕೊಡುವುದರಿಂದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಪುರಸಭೆಯವರು ಕನಿಷ್ಠ ಟ್ಯಾಂಕರ್‌ ಮುಖಾಂತರ ನೀರು ಪೂರೈಕೆ ಮಾಡಬೇಕೆಂದು ಪಟ್ಟಣದ ನಾಗರಿಕರು ಒತ್ತಾಯಿಸಿದ್ದಾರೆ.

● ಸುಧೀರ್‌ ಎಸ್‌.ಎಲ್.

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.