ಇವಿಎಂಗಳ ದುರ್ಬಳಕೆ: ದೇವೇಗೌಡ ಶಂಕೆ
Team Udayavani, Mar 18, 2018, 6:25 AM IST
ಹಾಸನ: ವಿದ್ಯುನ್ಮಾನ ಮತಯಂತ್ರಗಳನ್ನು ಆಳುವ ಪಕ್ಷಗಳು ದುರ್ಬಳಕೆ ಮಾಡಿಕೊಳ್ಳಬಹುದೆಂಬ ಶಂಕೆ ಇದ್ದೇ ಇದೆ. ವಿದ್ಯುನ್ಮಾನ ಮತಯಂತ್ರಗಳನ್ನು ದುರ್ಬಳಕೆ ಮಾಡಿಕೊಳ್ಳಬಹುದು ಎಂಬುದನ್ನು ತಂತ್ರಜ್ಞರು ಸಾಬೀತುಪಡಿಸಿದ್ದಾರೆ. ಹೀಗಾಗಿ, ವಿದ್ಯುನ್ಮಾನ ಮತಯಂತ್ರಗಳನ್ನು ಸಾರ್ವತ್ರಿಕ ಚುನಾವಣೆಯಲ್ಲಿ ಬಳಸುವ ಬಗ್ಗೆ ಚುನಾವಣಾ ಆಯೋಗ ಹಠ ಹಿಡಿಯಬಾರದು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಹಾಸನದಲ್ಲಿ ಈಗ ಸಂಸದರ ವಸತಿಗೃಹ ನಿರ್ಮಾಣವಾಗಿದೆ. ಅಲ್ಲಿಯೇ ವಾಸ್ತವ್ಯ ಹೂಡುವೆ. ಆಯುರ್ವೇದದ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದು, ಹಾಸನದ ಎಸ್ಡಿಎಂ ಆಸ್ಪತ್ರೆಯವರು ಇಲ್ಲಿಯೇ ಪಂಚಕರ್ಮ ಚಿಕಿತ್ಸೆ ನೀಡುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ