ರಸ್ತೆಯಲ್ಲೆ ತಿರುಗಾಡಿದ ಒಂಟಿ ಸಲಗ


Team Udayavani, Nov 21, 2021, 3:16 PM IST

ರಸ್ತೆಯಲ್ಲೆ ತಿರುಗಾಡಿದ ಒಂಟಿ ಸಲಗ

 ಸಕಲೇಶಪುರ: ಒಂದೆಡೆ ಕಾಡಾನೆ ಸಮಸ್ಯೆ ಬಗೆಹರಿಸುವಂತೆ ತಾಲೂಕಿನ ಬಾಳ್ಳುಪೇಟೆಯಲ್ಲಿ ಪ್ರತಿಭಟನೆ ನಡೆಯುತ್ತಿದ್ದರೆ ಮತ್ತೂಂದು ಕಡೆ ಒಂಟಿ ಸಲಗವೊಂದು ಮುಖ್ಯ ರಸ್ತೆಯಲ್ಲೆ ರಾಜರೋಷವಾಗಿ ಸಂಚರಿಸಿದ್ದರಿಂದ ಜನರಲ್ಲಿ ಆತಂಕ ಹುಟ್ಟು ಹಾಕಿದ ಘಟನೆ ನಡೆದಿದೆ.

ತಾಲೂಕಿನ ಬಾಳ್ಳುಪೇಟೆ-ಜಮ್ಮನಹಳ್ಳಿ ರಸ್ತೆಯ ಬದಿಯಲ್ಲಿರುವ ಮಡ್ಡನಕೆರೆ ಗ್ರಾಮದ ಸಮೀಪ ಕಾಡಾನೆಯೊಂದು ರಾಜರೋಷವಾಗಿ ಸಂಚರಿಸಿದ್ದರಿಂದ ವಾಹನ ಸವಾರರು ಹಾಗೂ ಗ್ರಾಮಸ್ಥರು ಭಯಭೀತರಾದ ಘಟನೆ ನಡೆಯಿತು. ಕಾಡಾನೆ ಶಾಂತಯುತವಾಗಿ ಇದ್ದಿದ್ದರಿಂದ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ.

ಇದನ್ನೂ ಓದಿ;- ವಿಕಲಚೇತನ ಮಹಿಳೆಯನ್ನು ಎತ್ತಿಕೊಂಡು ಬಂದು ಮತದಾನ : ಅವ್ಯವಸ್ಥೆಗೆ ಮತದಾರರ ಆಕ್ರೋಶ

ಈ ಹಿಂದೆ ಕಾಡಿನಲ್ಲಿರುತ್ತಿದ್ದ ಕಾಡಾನೆಗಳು ನಾಡಿಗೆ ಲಜ್ಜೆಯಿಡುತ್ತಿರುವುದು ಜನರನ್ನು ಆತಂಕಕ್ಕೆ ಈಡು ಮಾಡಿದೆ. ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಹಲವು ಪ್ರತಿಭಟನೆಗಳು ನಡೆದರು ಸಹ ಯಾವುದೆ ಸರ್ಕಾರಗಳು ಸ್ಪಂದಿಸಿಲ್ಲ, ಕಾಡಾನೆ ದಾಳಿಯಿಂದ ಯಾರಾದರು ಸಾವಿಗೀಡಾದಾಗ ಮಾತ್ರ ಜನ ರೊಚ್ಚಿಗೇಳುತ್ತಾರೆಂಬ ಭಯದಿಂದ ಒಂದೆರಡು ಆನೆಗಳನ್ನು ಅರಣ್ಯ ಇಲಾಖೆಯವರು ಹಿಡಿದು ಸ್ಥಳಾಂತರ ಮಾಡುವುದು ಸಾಮಾನ್ಯವಾಗಿದ್ದು ಈ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕದಿರುವುದು ಮಲೆನಾಡಿನ ಜನತೆಯ ದುರಂತವಾಗಿದೆ.

ಟಾಪ್ ನ್ಯೂಸ್

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ

1-qwwqewq

Gadag ವಿರೇಶ್ವರ ಪುಣ್ಯಾಶ್ರಮದಲ್ಲಿ ಅದ್ದೂರಿ ಮಹಾರಥೋತ್ಸವ

Jaishankar

Rahul Gandhi ಅವರಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸ: ಜೈಶಂಕರ್

sanjay-raut

BJPಗೆ ಬಜರಂಗ ಬಲಿ ಸಹಾಯ ಮಾಡಲಿಲ್ಲ,ಈಗ ಔರಂಗಜೇಬ..: ರಾವುತ್

1-saddsad

Chikkamagaluru ; ನಾಲ್ವರು ಕುಖ್ಯಾತ ಶ್ರೀಗಂಧ ಕಳ್ಳರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾಸನ ವಿವಿಯಲ್ಲಿ ಹೊಸ ಕೋರ್ಸ್‌ಗಳ ಆರಂಭ

ಹಾಸನ ವಿವಿಯಲ್ಲಿ ಹೊಸ ಕೋರ್ಸ್‌ಗಳ ಆರಂಭ

1fasdsads

Sakleshpura; ಊಟ ಸೇವಿಸಿದ ಬಳಿಕ 35 ಮಂದಿ ಸೈನಿಕರು ಅಸ್ವಸ್ಥ

15 ತಿಂಗಳಲ್ಲಿ ಹೊಸ ಬಡಾವಣೆ ನಿರ್ಮಾಣ ಪೂರ್ಣ 

15 ತಿಂಗಳಲ್ಲಿ ಹೊಸ ಬಡಾವಣೆ ನಿರ್ಮಾಣ ಪೂರ್ಣ 

tdy-18

ಮುಕ್ತಿಧಾಮ ನವೀಕರಣಕ್ಕೆ 25 ಲಕ್ಕ ರೂ.ವೆಚ್ಚ 

tdy-17

ಯಶವಂತಪುರ- ಹಾಸನಕ್ಕೆ ರೈಲು ಸೇವೆ ವಿಸ್ತರಿಸಿ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-adasds

Hunsur; ಅಕ್ರಮ ಮರಳು ಸಾಗಾಟ;ಟಿಪ್ಪರ್‌ ಗಳು ವಶ, ಚಾಲಕರು ಪರಾರಿ

1-asds-dsad

ವಸತಿ ವಿದ್ಯಾಲಯದಲ್ಲಿ ಬಾಲಕಿ ಆಕಸ್ಮಿಕ ಸಾವು; ಸೂಕ್ತ ತನಿಖೆಗೆ ಬೇಳೂರು ಸೂಚನೆ

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ