ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಪ್ರತಿಭಟನೆ


Team Udayavani, May 16, 2022, 6:10 PM IST

ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಪ್ರತಿಭಟನೆ

ಸಕಲೇಶಪುರ: ಕಾಡಾನೆ ಸಮಸ್ಯೆ ಬಗೆಹರಿಸದ ಕೇಂದ್ರ ಹಾಗೂ ರಾಜ್ಯ ಸರ್ಕಾ ರದ ವಿರುದ್ಧ ಬೆಳೆಗಾರರ ಸಂಘ, ಕನ್ನಡ ಪರ ಸಂಘಟ ನೆಗಳು, ಮಹಿಳಾ ಸಂಘಟನೆ ಗಳು,ಕಾರ್ಮಿಕ ಸಂಘಗಳು ಹಾಗೂ ಆನೆ ಹಾವಳಿ ಪೀಡಿತಪ್ರದೇಶದ ಸಾರ್ವಜನಿಕ ರು ಸೇರಿದಂತೆ ಇನ್ನೂ ಅನೇಕಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಪûಾತೀತವಾಗಿ ಬಾಗೆ ಗ್ರಾಮದ ಮಹಾತ್ಮ ಗಾಂಧೀಜಿ ಪ್ರತಿಮೆಬಳಿ ಸೋಮವಾರ ಬೆಳಗ್ಗೆ 10-30ಕ್ಕೆ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಎಚ್‌.ಕೆ. ಕುಮಾರ ಸ್ವಾಮಿ ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಪ್ರತಿಭಟನೆಯಲ್ಲಿ ಬೇಲೂರು ಶಾಸಕ ರಾದ ಲಿಂಗೇಶ್‌

ಅವರು, ಆಲೂರು ತಾಲೂಕಿನ ಜನರು , ವಿವಿಧಸಂಘಟನೆ ಗಳ ಮುಖಂಡರು, ಜನಪ್ರತಿನಿಧಿಗಳು ಭಾಗವಹಿಸಲಿದ್ದು ತಾವು ಹೋರಾಟದಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಪ್ರತಿಭಟನೆಗೆ ಸಹಕರಿಸಿ: ಕಾಡಾನೆ ಹಾವಳಿ ಹೆಚ್ಚಿರುವ ಹಾಸನ ಜಿಲ್ಲೆಯ ಎಲ್ಲ ಬೆಳೆಗಾರರ ಸಂಘಟನೆಗಳುಹಾಗು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮತ್ತುಆಲ್ದೂರು ಮತ್ತು ಕೊಡಗು ಜಿಲ್ಲೆಯ ಬೆಳೆಗಾರರುಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರದ ಗಮನಸೆಳೆಯಬೇಕಾಗಿದೆ.

ಮನವಿಗೆ ಸರ್ಕಾರ ಸ್ಪಂದಿಸಿಲ್ಲ: ಕಾರಣ ಕರ್ನಾಟಕ ಗ್ರೋವರ್ಸ್‌ ಫೆಡೆರೇಷನ್‌ ಕಾಡಾನೆ ಹಾವಳಿಯಿಂದ ಮಲೆನಾಡು ಭಾಗದಲ್ಲಿ ಸಾವು ನೋವುಗಳು ಹೆಚ್ಚಾಗಿದ್ದು, ಸರ್ಕಾರದ ಪ್ರಸ್ತುತ ಅರಣ್ಯಮಂತ್ರಿಯವರಿಗೆ 3 ಬಾರಿ ಮನವಿ ಮಾಡಿದ್ದರು ಈವಿಚಾರವಾಗಿ ಗಮನಹರಿಸುತ್ತಿಲ್ಲ. ಮತ್ತು ಈ ಹಿಂದೆಕರ್ನಾಟಕ ಗ್ರೋವರ್ಸ್‌ ಫೆಡೆರೇಷನ್‌ ವತಿಯಿಂದ ಸಕಲೇಶಪುರದ ಅರಣ್ಯ ಇಲಾಖೆ ಮುಂದೆ ಪ್ರತಿಭಟನೆಹಮ್ಮಿಕೊಂಡು ಹಾಗು ಬೆಂಗಳೂರಿನ ಅರಣ್ಯ ಭವನದಮುಂದೆ ಸಭೆ ಮಾಡಿ ದಿಕ್ಕಾರವನ್ನು ಕೂಗಿ ಬಂದಿರುತ್ತಾರೆ. ಮತ್ತು ಇತ್ತೀಚೆಗೆ ಅರೇಹಳ್ಳಿಯಲ್ಲಿ ಪ್ರತಿಭಟನೆ ಮಾಡಲಾಗಿದೆ. ಇಷ್ಟಾದರೂ ಸರ್ಕಾರ ಸ್ಪಂದಿಸುತ್ತಿಲ್ಲ.

ಸರ್ಕಾರದ ಗಮನ ಸೆಳೆಯಬೇಕು: ಮಾನ್ಯ ಅರಣ್ಯ ಮಂತ್ರಿಗಳು ಸಕಲೇಶಪುರ ಭಾಗಕ್ಕೆ ಬಂದು ಕಾಡಾನೆಸಮಸ್ಯೆ ಬಗ್ಗೆ ಅಧ್ಯಯನ ಮಾಡುವುದಾಗಿ ತಿಳಿಸಿದ್ದು ,ಇಲ್ಲಿಯವರೆಗೂ ಬಂದಿರುವುದಿಲ್ಲ. ಆದ್ದ ರಿಂದ ಮಾನ್ಯಅರಣ್ಯ ಮಂತ್ರಿಯವರಿಗೆ ಹಾಗೂ ಸರ್ಕಾರಕ್ಕೆಗಮನಸೆಳೆಯುವ ಕೆಲಸ ಮಾಡಬೇಕಾಗಿದೆ. ಕಾಡಾನೆಹಾವಳಿ ಹೆಚ್ಚಿರುವ ಹಾಸನ ಜಿಲ್ಲೆಯ ಎಲ್ಲ ಬೆಳೆಗಾರರುಹಾಗು ಚಿಕ್ಕಮಗಳೂರಿನ ಅಲ್ದೂರು ಮತ್ತು ಮೂಡಿಗೆರೆಮತ್ತು ಕೊಡಗು ಜಿಲ್ಲೆಯ ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಕೋರುತ್ತೇನೆ ಎಂದಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.