ಪರಿಸರ ಸಂರಕ್ಷಣೆ ಇಂದಿನ ಅಗತ್ಯ
Team Udayavani, Jun 6, 2021, 8:43 PM IST
ಹಾಸನ: ಈಗಿನಿಂದಲಾದರೂ ಎಚ್ಚೆತ್ತುಕೊಂಡುಪರಿಸರ ಸಂರಕ್ಷಣೆ ಮಾಡದಿದ್ದರೆ ಭವಿಷ್ಯದಲ್ಲಿಭಾರೀ ಅನಾಹುತ ಸಂಭವಿಸಬಹುದು ಎಂದುಜಿಲ್ಲಾಧಿಕಾರಿ ಆರ್.ಗಿರೀಶ್ ಎಚ್ಚರಿಸಿದರು.
ನಗರದ ಕೇಂದ್ರೀಯ ಬಸ್ ನಿಲ್ದಾಣ ಸಮೀಪದನ್ಯಾಯಾಲಯದ ಎದುರು ಸಸಿ ನೆಡುವುದರಮೂಲಕ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿಮಾತನಾಡಿದ ಅವರು, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಪರಿಸರ ಸಂರಕ್ಷಣೆಮಾಡದಿದ್ದರೆ ಅನೇಕ ಅವಘಡಗಳು ಸಂಭವಿಸುತ್ತವೆ. ಅರಣ್ಯ ನಾಶದಿಂದ ವಾತಾವರಣದ ಮೇಲೆದುಷ್ಪರಿಣಾಮ ಬೀರಿರುವುದರಿಂದ ಅನೇಕಸಮಸ್ಯೆಗಳು ತಲೆ ದೋರುತ್ತಿವೆ.
ನಿಗದಿತಅವಧಿಯಲ್ಲಿ ಮಳೆಯಾಗದೆ ರೈತರಿಗೆ ಹಾಗೂಸಾರ್ವಜನಿಕರಿಗೆ ತೊಂದರೆ ಯಾಗುತ್ತಿದೆಎಂದರು.ಪ್ರತಿ ಮನೆಗಳ ಮುಂದೆ ಒಂದೊಂದುಗಿಡಗಳನ್ನು ಬೆಳೆಸುವುದು ಹಾಗೂ ಜಮೀನುಗಳಲ್ಲಿಬೆಳೆಸುವುದರಿಂದ ಮರಗಳ ಹಸಿರಿನ ವಾತಾವರಣಸೃಷ್ಟಿಯಾಗುತ್ತದೆ. ಅರಣ್ಯ ಇಲಾಖೆಯಿಂದ ಗಿಡಗಳನ್ನು ಪಡೆದು ನೆಟ್ಟು ಪೋಷಿಸಬೇಕು ಎಂದರು.ಜಿಪಂ ಸಿಇಒ ಬಿ.ಎ.ಪರಮೇಶ್, ಉಪ ಅರಣ್ಯಸಂರಕ್ಷಣಾಧಿಕಾರಿ ಬಸವರಾಜ್, ಸಹಾಯಕಅರಣ್ಯ ಸಂರಕ್ಷಣಾಧಿಕಾರಿ ಹರೀಶ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ