ಶಿಕ್ಷಕರು, ವಿದ್ಯಾರ್ಥಿಗಳ ಶ್ರಮದಿಂದ ಎಸ್ಸೆಸ್ಸೆಲ್ಸಿ ಉತ್ತಮ ಫ‌ಲಿತಾಂಶ


Team Udayavani, May 5, 2019, 3:00 AM IST

shikshakaru

ಅರಸೀಕೆರೆ: ಕಳೆದ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಫ‌ಲಿತಾಂಶದಲ್ಲಿ ಜಿಲ್ಲೆಯಲ್ಲಿ 5 ನೇಸ್ಥಾನದಲ್ಲಿದ್ದ ಅರಸೀಕೆರೆ ಈ ಬಾರಿ ನಾಲ್ಕನೇ ಸ್ಥಾನಕ್ಕೆ ಬಂದಿದೆ. 18 ಅಂಶಗಳ ಕಾರ್ಯಕ್ರಮಗಳು ಮತ್ತು ಶಿಕ್ಷಕ ವೃಂದದ ವಿಶೇಷ ಕಾಳಜಿ ಹಾಗೂ ವಿದ್ಯಾರ್ಥಿಗಳ ಆಸಕ್ತಿಯೇ ಕಾರಣ ಎಂದು ಅರಸೀಕೆರೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್‌ ಕುಮಾರ್‌ ತಿಳಿಸಿದ್ದಾರೆ.

ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಮುದಾಯ ನಿರೀಕ್ಷೆಯಂತೆ ನಾವು ಶೇ.85 ಫಲಿತಾಂಶವನ್ನು ಪಡೆಯುವಲ್ಲಿ ಸಫಲರಾಗಿದ್ದೇವೆ ಎಂದು ಹೇಳಿದರು.

ಶಿಕ್ಷಕರ ವಿಶೇಷ ಕಾಳಜಿ: ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ 3,273 ವಿದ್ಯಾರ್ಥಿಗಳ ಪೈಕಿ 2,934 ವಿದ್ಯಾರ್ಥಿಗಳು ತೇರ್ಗಡೆಹೊಂದಿದ್ದು, ಶೇ.85 ಫಲಿತಾಂಶ ಬಂದಿದೆ. ಇದಕ್ಕೆ ಪ್ರಮುಖ ಕಾರಣ ಶಾಲಾ ಶಿಕ್ಷಕರು ಶಾಲಾ ಅವಧಿಯ ನಂತರವೂ ವಿಶೇಷ ಕಾಳಜಿ ವಹಿಸಿ ತರಗತಿಗಳನ್ನು ತೆಗೆದು ಕೊಂಡು ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪಾಠ ಮಾಡುವ ಮೂಲಕ ಅಂತಹ ವಿದ್ಯಾರ್ಥಿಗಳು ಉನ್ನತ ಶ್ರೇಣಿಗಳಲ್ಲಿ ತೇರ್ಗಡೆ ಹೊಂದಲು ಸಾಧ್ಯವಾಗಿದೆ. ವಿದ್ಯಾರ್ಥಿಗಳು ಕೂಡ ಹೆಚ್ಚಿನ ಆಸಕ್ತಿಯಿಂದ ಪಾಠ ಮನನ ಮಾಡಿಕೊಂಡು ಶಿಕ್ಷಕರ ಪರಿಶ್ರಮವನ್ನು ಸಾರ್ಥಕಗೊಳಿಸಿದ್ದಾರೆ. ಶಿಕ್ಷಕ ಸಮೂಹದ ಸಹಕಾರಕ್ಕೆ ತಾವು ಆಭಾರಿಯಾಆಗಿರುವುದಾಗಿ ಹೇಳಿದರು.

ಫ‌ಲಿತಾಂಶ ಹೆಚ್ಚಳಕ್ಕೆ ವಿಶೇಷ ಕಾರ್ಯಕ್ರಮ: ಶಿಕ್ಷಕರಿಗೆ ವಿಷಯವಾರು ತರಬೇತಿ, ತಾಯಂದಿರ ಸಭೆ, ಗಣಿತ, ಇಂಗ್ಲಿಷ್‌, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳ ಬಗ್ಗೆ ಶಿಕ್ಷಕರ ಕಾರ್ಯಾಗಾರ, ಮತ್ತು ಶಾಲಾ ಹಂತದಲ್ಲಿ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರಿಗೆ ತರಬೇತಿ ಅಂತರ ಶಾಲಾ ಶಿಕ್ಷಕರಿಂದ ಮಕ್ಕಳ ಓದಿನ ಮಟ್ಟ ತಿಳಿಯುವ ಪ್ರಯತ್ನ, ಓದಿನಲ್ಲಿ ಹಿಂದುಳಿದ ವಿದ್ಯಾರ್ಥಿಗಳ ದತ್ತು ನೀಡಿಕೆ, ಸೇರಿದಂತೆ 18 ಅಂಶಗಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಎಂದರು.

ಗುಣಮಟ್ಟಕ್ಕೆ ಆದ್ಯತೆ: ಕೇವಲ ತೇರ್ಗಡೆಗೆ ಮಹತ್ವ ನೀಡದೇ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗಿತ್ತು . ತಾಲೂಕಿನ 88 ಶಾಲೆಗಳಲ್ಲಿ 21 ಶಾಲೆಗಳು ಶೇ.100 ಫಲಿತಾಂಶ ನೀಡಿವೆ. ಇವುಗಳಲ್ಲಿ ಸರ್ಕಾರಿ ಶಾಲೆಗಳು 13, ಅನುದಾನಿತ ಶಾಲೆಗಳು 2, ಅನುದಾನ ರಹಿತ ಶಾಲೆಗಳು 6, ಶೇ.100 ಫಲಿತಾಂಶ ಪಡೆದುಕೊಂಡಿದ್ದು,

ಚಿಂದೇನಹಳ್ಳಿ ಗಡಿ ಸರ್ಕಾರಿ ಶಾಲೆ ಶೇ.98, ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು 2 ಮತ್ತು ಕೊಳಗುಂದ ಸರ್ಕಾರಿ ಶಾಲೆ ಶೇ.97 ಫಲಿತಾಂಶ ಪಡೆದುಕೊಂಡಿದೆ. ಶಿಕ್ಷಣ ಇಲಾಖೆ ಉನ್ನತಮಟ್ಟದ ಅಧಿಕಾರಿಗಳು ನೀಡಿದ ಸಲಹೆ ಸೂಚನೆಗಳು ಹಾಗೂ ಮಾರ್ಗದರ್ಶನ ಈ ಸಾಧನೆಗೆ ಕಾರಣವಾಗಿದೆ ಎಂದು ಬಿಇಒ ಮೋಹನ್‌ ಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.