ಬೇಸಿಗೆ ಶಿಬಿರದಿಂದ ಮಕ್ಕಳ ವ್ಯಕ್ತಿತ್ವ ವಿಕಸನ


Team Udayavani, May 5, 2019, 3:00 AM IST

besige

ಹೊಳೆನರಸೀಪುರ: ಬೇಸಿಗೆ ಶಿಬಿರದಿಂದ ಮಕ್ಕಳಲ್ಲಿನ ಬುದ್ದಿ ಶಕ್ತಿ ಚುರುಕಾಗುವುದರ ಜೊತೆಗೆ ಬೌ ಕ್ಕ ಮಟ್ಟ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ತಹಶೀಲ್ದಾರ್‌ ಕೆ.ಆರ್‌. ಶ್ರೀನಿವಾಸ್‌ ನುಡಿದರು.

ಪಟ್ಟಣದ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರ ಕಾರ್ಯಕ್ರಮವನ್ನು ಚಾಲನೆ ನೀಡಿ ಮಾತನಾಡಿದರು.

ಬೇಸಿಗೆ ಶಿಬಿರದಿಂದ ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಹೊರಹೊಮ್ಮಲು ಹಾಗೂ ಮಕ್ಕಳು ವೇದಿಕೆಯ ಮೇಲೆ ನಿಂತು ಸುಲಲಿತವಾಗಿ ಮಾತನಾಡುವುದನ್ನು ಕಲಿಯಲು ಇಂತಹ ವೇದಿಕೆಗಳಿಂದ ಅವಕಾಶವನ್ನು ಪಡೆದುಕೊಳ್ಳಿ ಎಂದರು.

ಈ ವಯಸ್ಸಿನ ಮಕ್ಕಳು ಹಿಂದೆ ಕಲಿತಿರುವ ಚಟುವಟಿಕೆಗಳ ಬಗ್ಗೆ ತಿಳಿಸಿ ಮುಂದಿನ ಭಾವಿ ಪ್ರಜೆಗಳಾಗಿ ನಿರ್ಮಿಸುವ ಶಕ್ತಿ ಬೇಸಿಗೆ ಶಿಬಿರದಲ್ಲಿ ಕಲಿಯುವುದು ಬಹಳಷ್ಟು ಇದೆ ಎಂದು ತಿಳಿಸಿದರು.

ಟೀವಿ, ಮೊಬೈಲ್‌ನಿಂದ ದೂರವಿರಿ: ಸ್ವಾಮಿ ವಿವೇಕಾನಂದ ಯುವವೇದಿಕೆಯ ಅಧ್ಯಕ್ಷ ರೆಹಮಾನ್‌ ಮುಖ್ಯ ಅತಿಥಿಯಾಗಿ ಮಾತನಾಡಿ ಇಂದಿನ ಯುವಪೀಳಿಗೆ ಟೀವಿ ಹಾಗೂ ಮೊಬೈಲ್‌ಗ‌ಳಿಗೆ ಮಾರುಹೋಗಿರುವುದು ಅಂತಕದ ವಿಚಾರ. ಇದರಲ್ಲಿ ಒಳ್ಳೆಯದು ಕೆಟ್ಟದು ರಡೂ ಇದೆ. ಳ್ಳೆಯದನ್ನು ತಮ್ಮ ಬದುಕಿಗೆ ಅಳವಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸೈನಿಕರಾಗಿ ದೇಶ ಸೇವೆ ಮಾಡಿ: ನಿವೃತ್ತ ಯೋಧ ವಸಂತಕುಮಾರ್‌ ಮಾತನಾಡಿ, ಬೇಸಿಗೆ ಶಿಬಿರದಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಇಂದಿನ ಯುವಕರು ದೇಶ ಸೇವೆ ಮಾಡಲು ಹಿಂಜರಿಯುತ್ತಿದ್ದು ಸೈನಿಕರಾಗಿ ದೇಶಸೇವೆ ಮುಂದಾಗಿ ಎಂದು ತಿಳಿಸಿದರು.

ಚುಟುಕು ಸಾಹಿತ್ಯ ಪರಿಷತ್‌ ಅಧ್ಯಕ್ಷೆ ಪ್ರೇಮಮಂಜುನಾಥ ನಿವೃತ್ತ ಯೋಧ ಮಂಜುನಾಥ್‌ ಅವರು ನೀತಿಕಥೆಯನ್ನು ಹೇಳಿದರು. ವೇದಿಕೆಯಲ್ಲಿ ನಿವೃತ್ತ ಯೋಧರಾದ ಮಂಜುನಾಥ್‌,ಶಂಕರನಾರಾಯಣ್‌ ಐತಾಳ್‌ , ಮಂಜುನಾಥ್‌ ಗುಪ್ತ ಅವರು ಉಪಸ್ಥಿತರಿದ್ದರು.

ಸ್ಕೌಟ್‌ ಮತು ಗೈಡ್ಸ್‌ ಕಾರ್ಯದರ್ಶಿ ನಾರಾಯಣ್‌ ಶೆಟ್ಟರು ಸ್ವಾಗತಿಸಿದರು. ಜಂಟಿ ಕಾರ್ಯದರ್ಶಿಗಳಾದ ಕುಮುದಾ ರಂಗನಾಥ್‌ ಅವರು ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಜಿ.ಜೆ. ನಾಗವೇಣಿ ಅವರು ಸ್ಕೌಟ್‌ ಮತ್ತು ಗೈಡ್ಸ್‌ನ ವಾರ್ಷಿಕ ವರದಿಯನ್ನು ಮಂಡಿಸಿದರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.