ಮಕ್ಕಳ ಹಕ್ಕುಗಳ ಸಂರಕ್ಷಣೆ ಗ್ರಾಮ ಮಟ್ಟಕ್ಕೂ ವಿಸ್ತರಿಸಿ


Team Udayavani, Jan 6, 2021, 1:56 PM IST

ಮಕ್ಕಳ ಹಕ್ಕುಗಳ ಸಂರಕ್ಷಣೆ ಗ್ರಾಮ ಮಟ್ಟಕ್ಕೂ ವಿಸ್ತರಿಸಿ

ಹಾಸನ: ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಪ್ರಯತ್ನಗಳು ಇನ್ನಷ್ಟು ಪರಿಣಾಮಕಾರಿಯಾಗಿ ಗ್ರಾಮ ಮಟ್ಟದವರೆಗೂ ತಲುಪಬೇಕು ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ನ್ಯಾಯಾಧೀಶ ಬಿ.ಕೆ.ರವಿಕಾಂತ್‌ಅವರ ಉಪಸ್ಥಿತಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಉಡುಪಿ ಜಿಲ್ಲೆಯ ಮಕ್ಕಳ ರಕ್ಷಣಾನಿಯಾಮವಳಿಗಳ ಮಾದರಿಯನ್ನು ಜಿಲ್ಲೆಗಳಲ್ಲಿಅಳವಡಿಸುವ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.

ಮಕ್ಕಳ ರಕ್ಷಣಾಧಿಕಾರಿ ಕಚೇರಿಗೆ ಬರುವ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಸಿಗುವಂತೆಕಾರ್ಯನಿರ್ವಹಿಸಬೇಕು ಹಾಗೂ ಗ್ರಾಮ ಸಭೆಗಳಿಗೆಭೇಟಿ ನೀಡಿದಾಗ ಅರಿವು ಮೂಡಿಸುವಂತಹ ಕಾರ್ಯಮಾಡಬೇಕು ಎಂದು ನಿರ್ದೇಶಿಸಿದರು.

ಸ್ಥಳೀಯವಾಗಿ ರಕ್ಷಿಸಿ: ಮಕ್ಕಳ ಸಂರಕ್ಷಣೆ ಗ್ರಾಮ ಮಟ್ಟದಿಂದ ನಡೆಯಬೇಕು, ಯಾವುದೇ ಮಕ್ಕಳು ಬಾಲ್ಯವಿವಾಹ, ಬಾಲ ಕಾರ್ಮಿಕತೆ, ಲೈಂಗಿದೌರ್ಜನ್ಯ ನಡೆದಾಗ ಹಾಗೂ ಅನಾಥ, ಪರಿತ್ಯಕ್ತಮಕ್ಕಳು ಸಿಕ್ಕಾಗ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಬರುವವರೆಗೆ ಕಾಯದೇ, ಸ್ಥಳೀಯಗ್ರಾಪಂ ಮಟ್ಟದಲ್ಲಿ ಗುರುತಿಸಿರುವ ಮಕ್ಕಳ ಮಿತ್ರ ಹಾಗೂ ಮಹಿಳಾ ಮಿತ್ರ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಸಂಕಷ್ಟದಲ್ಲಿರುವ ಮಕ್ಕಳ ಸಂರಕ್ಷಣೆ ಮಾಡಬೇಕು ಎಂದು ಹೇಳಿದರು.

ಈಗಾಗಲೇ ಗ್ರಾಮ ಮಟ್ಟದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಕಾವಲು ಸಮಿತಿ ಕಾರ್ಯನಿರ್ವಸುತ್ತಿದೆ. ಈಸಮಿತಿಯು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿಲ್ಲ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳುಸಮಿತಿಯ ಸಭೆ ನಡೆಸಬೇಕು ಹಾಗೂ ಸಮಸ್ಯೆಗಳಲ್ಲಿರುವ ಮಕ್ಕಳನ್ನು ಗುರುತಿಸಿ ಅವರ ರಕ್ಷಣೆಗೆಮಕ್ಕಳ ಸಹಾಯವಾಣಿ ತಂಡ ಹಾಗೂ ಮಕ್ಕಳ ರಕ್ಷಣಾಘಟಕಕ್ಕೆ ಮಾಹಿತಿ ನೀಡಬೇಕು. ಇದರಿಂದ ಮಕ್ಕಳನ್ನು ಶೀಘ್ರದಲ್ಲಿ ರಕ್ಷಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಮಹಿಳೆಯರು ಮತ್ತು ಮಕ್ಕಳ ಸಂರಕ್ಷಣೆಗೆ ಶಿಶು ಅಭಿವೃದ್ಧಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವಅಂಗನವಾಡಿ ಕಾರ್ಯಕರ್ತರು, ಮೇಲ್ವಿಚಾರಕಿಯರುಹಾಗೂ ಶಿಕ್ಷಣ ಇಲಾಖೆಯ ಕ್ಲಸ್ಟರ್‌ನ ಸಂಪನ್ಮೂಲ ವ್ಯಕ್ತಿಗಳು, ಶಿಕ್ಷಕರು ಜೊತೆಗೆ ಆರೋಗ್ಯ ಇಲಾಖೆಯ ಆಶಾ, ಕಿರಿಯ ಆರೋಗ್ಯ ಸಹಾಯಕರು ಜಂಟಿಯಾಗಿಗ್ರಾಮಗಳಲ್ಲಿ ಜರುಗುವ ಬಾಲ್ಯ ವಿವಾಹ, ಬಾಲಕಾರ್ಮಿಕತೆ ತಡೆ, ಇತರೆ ದೌರ್ಜನ್ಯಕ್ಕೆ ಒಳಗಾಗಿರುವಮಕ್ಕಳ ಸಂರಕ್ಷಣೆಗೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಎಚ್‌.ಟಿ. ಕೋಮಲ ಹಾಗೂ ವಿವಿಧ ಇಲಾಖೆಯ ಅಧಿಕಾರಿ ಗಳು ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿಹಾಜರಿದ್ದರು.

ಕಾಫಿ ತೋಟಗಳು, ಗಣಿಗಾರಿಕೆ ಈ ರೀತಿಯ ಪ್ರದೇಶ ಭಾಗಗಳನ್ನು ಗುರುತಿಸಿ ಮೇಲ್ವಿಚಾರಕರು ಹಾಗೂ ಪೊಲೀಸ್‌ಸಹಾಯದೊಂದಿಗೆ ಜಾಗೃತಿ ಕಾರ್ಯಕ್ರಮನಡೆಸಿ ಅರಿವನ್ನು ಮೂಡಿಸುವಂತಹ ಕೆಲಸಗಳನ್ನು ಮಾಡಬೇಕು.

ಗಿರೀಶ್‌ ನಂದನ್‌, ಉಪಭಾಗಾಧಿಕಾರಿ

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.