3 ಕೋಟಿ ರೂ.ನಲ್ಲಿ ಹೆಚ್ಚುವರಿ ವಸತಿ ಗೃಹ


Team Udayavani, Nov 29, 2020, 3:54 PM IST

3 ಕೋಟಿ ರೂ.ನಲ್ಲಿ ಹೆಚ್ಚುವರಿ ವಸತಿ ಗೃಹ

ಚನ್ನರಾಯಪಟ್ಟಣ:ಸರ್ಕಾರ 3ಕೋಟಿರೂ.ಮಂಜೂರು ಮಾಡಿದ್ದು, ಪೊಲೀಸ್‌ ವಸತಿ ನಿಲಯ ನಿರ್ಮಾಣಕ್ಕೆಇದನ್ನು ವಿನಿಯೋಗ ಮಾಡಲಾಗುವುದು ಎಂದು ಜಿಲ್ಲಾ ಮಂತ್ರಿಕೆ.ಗೋಪಾಲಯ್ಯಭರವಸೆ ನೀಡಿದರು.

ಪಟ್ಟಣದ ಪೊಲೀಸ್‌ ವಸತಿ ನಿಲಯ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಈಗಾಗಲೇ 60 ಪೊಲೀಸ್‌ ಕುಟುಂಬಗಳಿಗೆ ಅಗತ್ಯ ಇರುವಷ್ಟು ವಸತಿ ಸಮುಚ್ಚಯ ನಿರ್ಮಾಣ ಮಾಡಿದ್ದು, ಹಿರೀಸಾವೆ ಹೋಬಳಿ ಕೇಂದ್ರದಲ್ಲಿ 24 ಹಾಗೂ ಪಟ್ಟಣದಲ್ಲಿ 36 ವಸತಿ ಗೃಹವನ್ನು ನಿರ್ಮಾಣ ಮಾಡಲಾಗಿದೆ. ಇವುಗಳಿಗೆ ಅಗತ್ಯ ಇರುವ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಹೇಳಿದರು.

ಹಿರೀಸಾವೆಯಲ್ಲಿ ಮೂರು ಕೋಟಿ ರೂ. ವೆಚ್ಚ ಮಾಡಿದ್ದು, ಪಟ್ಟಣದಲ್ಲಿ ನಾಲ್ಕು ಕೋಟಿ ರೂ. ವೆಚ್ಚ ಮಾಡಿ ಪೊಲೀಸ್‌ ಸಿಬ್ಬಂದಿಗೆ ವಸತಿ ಗೃಹ ನಿರ್ಮಾಣ ಮಾಡಲಾಗಿದೆ. ಮೂರು ಕೋಟಿ ರೂ.ನಲ್ಲಿ ಹೆಚ್ಚುವರಿಯಾಗಿ ಸುಸಜ್ಜಿತ ವಸತಿ ಗೃಹ ನಿರ್ಮಾಣಕ್ಕೆ ಸರ್ಕಾರ ಮುಂದಾಗುತ್ತಿದೆ. ಇದರಿಂದ ಪೊಲೀಸ್‌ ಇಲಾಖೆಯ ವಸತಿ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದರು.

ಪೊಲೀಸರ ಒತ್ತಡ ಕಡಿಮೆ ಮಾಡಿ: ವಿಧಾನ ಪರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ ಮಾತನಾಡಿ, ಪೊಲೀಸರು ಒತ್ತಡದಲ್ಲಿ ಸೇವೆ ಸಲ್ಲಿಸುವಂತಾಗಿದೆ. ಇದರಿಂದ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರಲಿದೆ, ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆದು ಒತ್ತಡ ಕಡಿಮೆ ಮಾಡಿಕೊಳ್ಳಬೇಕಾಗಿದೆ, ಅಪರಾಧ ಕೃತ್ಯಗಳು ಹೆಚ್ಚದಂತೆ ಸೇವೆ ನೀಡುವುದು ನಿಮ್ಮಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಪುರಸಭೆಅಧ್ಯಕ್ಷನವೀನ್‌,ಉಪಾಧ್ಯಕ್ಷಯೋಗೇಶ್‌, ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಿವಾಸಗೌಡ, ಎಎಸ್‌ಪಿ ನಂದಿನಿ, ಡಿವೈಎಸ್‌ಪಿ ಲಕ್ಷ್ಮಣೇಗೌಡ, ಸಿಪಿಐ ಕುಮಾರ್‌, ನಗರ ಠಾಣೆ ಪಿಎಸ್‌ಐ ವಿನೋದರಾಜ್‌, ಅರ್ಚಕ ಸಂಘದ ಅಧ್ಯಕ್ಷ ಶ್ರೀಧರಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.