ಪುರಸಭೆ ವಾಣಿಜ್ಯ ಮಳಿಗೆ ನಿರ್ವಹಣೆಯಲ್ಲಿ ವಿಫ‌ಲ


Team Udayavani, Sep 4, 2022, 4:28 PM IST

ಪುರಸಭೆ ವಾಣಿಜ್ಯ ಮಳಿಗೆ ನಿರ್ವಹಣೆಯಲ್ಲಿ ವಿಫ‌ಲ

ಹೊಳೆನರಸೀಪುರ: ಪಟ್ಟಣದ ಪುರಸಭೆಗೆ ಅದಾಯದ ದೃಷ್ಟಿಯಿಂದ ಕೋಟ್ಯಂತ ರ ರೂ. ವೆಚ್ಚದಲ್ಲಿ ಪ್ರಮುಖ ವೃತ್ತಗಳಲ್ಲಿ ಎರಡು ಅಂತಸ್ತಿನ ವಾಣಿಜ್ಯ ಮಳಿಗೆ ನಿರ್ಮಿಸಿದೆ. ಆದರೆ ಇವುಗಳ ನಿರ್ವಹಣೆ ಮಾಡುವಲ್ಲಿ ವಿಫಲವಾ ಗಿರುವುದರಿಂದ ವಾಣಿಜ್ಯ ಸಂಕಿರ್ಣಗಳ ಮೇಲೆ ಗಿಡಗಂಟಿಗಳು ಬೆಳೆದು ಕಟ್ಟಡ ಶಿಥಿಲಾವಸ್ಥೆಗೆ ತಲುಪಿದೆ.

ಪುರಸಭೆ ಅಧಾಯಕ್ಕಾಗಿ ಮಾಜಿ ಸಚಿವ ಹಾಗು ಶಾಸಕ ರೇವಣ್ಣ ಅವರು ಪಟ್ಟಣದ ಹಲವು ಹೃದಯ ಭಾಗಗಳಲ್ಲಿ ವಾಣಿಜ್ಯ ಸಂಕಿರ್ಣಗಳನ್ನು ನಿರ್ಮಿಸಿ ಅವುಗಳ ವಿಲೇವಾರಿ ಮಾಡಿರುವುದರಿಂದ ಪ್ರತಿ ತಿಂಗಳು ಪುರಸಭೆ ಲಕ್ಷಾಂತರ ರೂ.ಬಾಡಿಗೆ ರೂಪದಲ್ಲಿ ಬರ ತೊಡಗಿದೆ. ಆದರೆ ಈ ಮಳಿಗೆಗಳ ಸ್ವತ್ಛತೆ ಬಗ್ಗೆ ನಿರ್ವಹಿಸಬೇಕಾದ ಪುರಸಭೆ ಇತ್ತೀಚೆಗೆ ಯಾವುದನ್ನು ಮಾಡದೆ ಇರುವುದರಿಂದ ವಾಣಿಜ್ಯ ಸಂಕೀರ್ಣಗಳ ಮೇಲೆ ಗಿಡ ಮರಗಳು ಬೆಳೆದು ಬೇರು ಬಿಟ್ಟ ಪರಿಣಾ ಮ ಕಟ್ಟಡದ ಹಲವು ಭಾಗಗಳಲ್ಲಿ ಬಿರುಕು ಕಾಣಿಸಿ ಕೊಂಡು ತಂತಾನೇ ಬೀಳುವ ಹಂತ ತಲುಪಿದೆ. ಇದಕ್ಕೆ ಉದಾಹರಣೆಯಾಗಿ ಪುರಸಭೆಗೆ ಸೇರಿದ ವಾಣೀಜ್ಯ ಸಂಕಿರ್ಣ ಎಸ್‌ಎಲ್‌ಎ ನ್‌ ಚಿತ್ರಮಂದಿರಕ್ಕೆ ತೆರಳುವ ವಾಣಿಜ್ಯ ಸಂಕೀರ್ಣದಲ್ಲಿ ದೊಡ್ಡದಾದ ಗಿಡ ಬೆಳೆದು ನಿಂತಿರುವುದು ಮತ್ತು ಗೋಡೆಗಳ ಬಿರುಕು ಕಾಣಿಸಿಕೊಂಡಿದೆ.

ತಪ್ಪಿದ ಹೆಚ್ಚಿನ ಅನಾಹುತ: ಪುರಸಭೆ ಅಧಿಕಾರಿಗಳು ಎಷ್ಟರ ಮಟ್ಟಿಗೆ ಕರ್ತವ್ಯದಲ್ಲಿ ಜಾಗೃತರಾಗಿದ್ದಾರೆ ಎಂಬುದಕ್ಕೆ ಪ್ರಸ್ತುತ ಪುರಸಭೆ ಕಚೇರಿ ಕಟ್ಟಡದ ಮೀಟಿಂಗ್‌ ಹಾಲ್‌ನ ಮೇಲ್ಛಾ ವಣಿ ಕುಸಿದುಬಿದ್ದ ಪರಿಣಾಮ ಯಾವುದೆ ಸಾವು ನೋವು ಸಂಭವಿಸಲಿಲ್ಲ. ಮೀಟಿಂಗ್‌ ಹಾಲ್‌ ಲಕ್ಷಾಂತರ ರೂ.ವೆಚ್ಚದಲ್ಲಿ ಸಭಾಂಗಣ ನಿರ್ಮಿಸಲಾಗಿದೆ. ಕಳೆದ ಒಂದು ತಿಂಗಳ ಹಿಂದೆ ಸಭಾಂಗಣದ ಮೇಲ್ಚಾವಣಿ ಕುಸಿದು ಬಿದಿತ್ತು. ಅದೃಷ್ಟವಶಾತ್‌ ಆ ವೇಳೆಯಲ್ಲಿ ಯಾರೋಬ್ಬರು ಇಲ್ಲದೆ ಪ್ರಾಣಾಪಾಯ ಸಂಭವಿಸಿಲ್ಲ. ಇದಕ್ಕಾಗಿ ಪುರಸಭೆ ದುರಸ್ತಿಗೆ ಮುಂದಾಗಿದೆ. ಇದಕ್ಕೆಲ್ಲ ಕಾರಣ ಪುರಸಭೆ ಅಧಿಕಾರಿಗಳ ಬೇಜಾವಾಬ್ದರಿತ ಎಂದು ಹೇಳಲಾಗಿದೆ.

ಈ ಬಗ್ಗೆ ಪುರಸಭೆ ಅಧ್ಯಕ್ಷೆ ಸುಧಾನಳಿನ ಅವರನ್ನು ಸಂಪರ್ಕಿಸಿದಾಗ ಹೌದು ಪುರ ಸಭೆ ಸಭಾಂಗಣದ ಮೇಲ್ಛಾವಣಿ ಕುಸಿದಿದೆ. ಜೊತೆಗೆ ಕುಸಿದ ವೇಳೆ ನಾವು ಗಳು ಸಹ ಸ್ಥಳದಲ್ಲೆ ಇದ್ದೆವು, ಅದೃಷ್ಟವಶಾತ್‌ ನಮ್ಮ ತಲೆಯ ಮೇಲೆ ಬೀಳದೆ ಸ್ವಲ್ಪ ದೂರದಲ್ಲಿ ಬಿತ್ತೆಂದು ತಿಳಿಸಿ ಈ ಸಭಾಂಗಣದ ದುರಸ್ತಿ ಕಾರ್ಯ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.