ಸುಳ್ಳು ಆರೋಪ: ಜಿಪಂ ಅಧ್ಯಕ್ಷೆ ಕ್ಷಮೆಯಾಚನೆಗೆ ಆಗ್ರಹ


Team Udayavani, May 29, 2020, 6:31 AM IST

khsameyach

ಹಾಸನ: ಜೆಡಿಎಸ್‌ ಸದಸ್ಯರು ವಿಶೇಷ ಸಭೆಗೆ ಗೈರು ಹಾಜರಾಗಿ ಜಿಲ್ಲೆಯ ಅಭಿವೃದಿಟಛಿಗೆ ಅಡ್ಡಗಾಲಾಗಿದ್ದಾರೆ ಎಂದು ಸುಳ್ಳು ಆರೋಪ ಮಾಡಿರುವ ಜಿಪಂ ಅಧ್ಯಕ್ಷೆ ಬಿ.ಎಸ್‌.ಶ್ವೇತಾ ಅವರು ಬಹಿರಂಗವಾಗಿ ಜೆಡಿಎಸ್‌ ಸದಸ್ಯರ ಕ್ಷಮೆ  ಯಾಚಿಸಬೇಕು ಎಂದು ಜಿಪಂ ಉಪಾಧ್ಯಕ್ಷ ಎಚ್‌.ಪಿ.ಸ್ವರೂಪ್‌ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧ್ಯಕ್ಷರು ಕೋವಿಡ್‌ 19 ನಿಯಂತ್ರಣದ ಚರ್ಚೆಗೆ ಅಧ್ಯಕ್ಷರು ಮೇ 26 ರಂದು ವಿಶೇಷ ಸಭೆ ಕರೆದಿದ್ದರು. ಆ  ಸಭೆಯ ಅಜೆಂಡಾದಲ್ಲಿ ಕೋವಿಡ್‌ 19 ವಿಷಯ ಬಿಟ್ಟು ಅನುದಾನದ ಖರ್ಚಿನ ಸಂಬಂಧದ ವಿಷಯವೇ ಇರಲಿಲ್ಲ. ಆ ಸಭೆಗೆ ಜೆಡಿಎಸ್‌ ಸದಸ್ಯರು ಹೋಗಿರಲಿಲ್ಲ. ಹಾಗಾಗಿ ಕೋರಂ ಕೊರತೆ ಉಂಟಾಗಿತ್ತು.

ಸಭೆಯ ನಂತರ ಅಧ್ಯಕ್ಷರು  ಪತ್ರಿಕಾಗೋಷ್ಠಿಯಲ್ಲಿ ಕೋವಿಡ್‌ 19 ನಿಯಂತ್ರಣ ಕ್ರಮಗಳಿಗಾಗಿ ಸರ್ಕಾರದಿಂದ 6.20 ಕೋಟಿ ರೂ. ಬಿಡುಗಡೆಯಾಗಿದ್ದು, ಆ ಬಗ್ಗೆ ಚರ್ಚೆಗೆ ಜೆಡಿಎಸ್‌ ಸದಸ್ಯರು ಗೈರಾಗಿ ಅನುದಾನ ವ್ಯರ್ಥವಾಗುವಂತೆ ಮಾಡುತ್ತಿದ್ದಾರೆ ಎಂದು ಆರೋಪಿ   ಸಿದ್ದರು. ಮೇ 13ರಂದೇ ಸರ್ಕಾರದಿಂದ 6.20 ಕೋಟಿ ರೂ. ಬಿಡುಗಡೆಯಾಗಿದ್ದರೂ ವಿಶೇಷ ಸಭೆಯ ಅಜೆಂಡಾದಲ್ಲಿ ಆ ವಿಷಯವನ್ನು ನಮೂದಿಸದೇ ಲೋಪವೆಸಗಿ ಜೆಡಿಎಸ್‌ ಸದಸ್ಯರ ಮೇಲೆ ಅಧ್ಯಕ್ಷ ಶ್ವೇತಾ ಅವರು ಆರೋಪ ಮಾಡಿ  ಜನರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದರು.

ಕಳೆದ ನವೆಂಬರ್‌ನಿಂದ ಈವರೆಗೂ ಜಿಪಂ ಸಾಮಾನ್ಯ ಸಭೆಯನ್ನು ಕರೆದಿಲ್ಲ. ಇನ್ನೊಂದು ವಾರದಲ್ಲಿ ಸಾಮಾನ್ಯ ಸಭೆ ಕರೆಯುವಂತೆ ಅಧ್ಯಕ್ಷರು ಹಾಗೂ ಜಿಪಂ ಸಿಇಒಗೆ ಜೆಡಿಎಸ್‌ನ  ಎಲ್ಲ ಸದಸ್ಯರೂ ಮನವಿ ಸಲ್ಲಿಸಿದ್ದೇವೆ ಎಂದರು. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಲೋಕೇಶ್‌ ಸುದ್ದಿಗೋಷ್ಠಿಯಲ್ಲಿದ್ದರು.

ಶಾಸಕರ ವಿರುದ್ಧ ಆಕ್ರೋಶ: ಹಾಸನ ಕ್ಷೇತ್ರದ ಶಾಸಕ ಪ್ರೀತಂ ಜೆ.ಗೌಡ ಅವರು ಹಾಸನ ತಾಲೂಕಿನಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕೂಲಿ ಕೆಲಸ ಮಾಡಿದವರಿಗೆ ಬಿಲ್‌ ಮಾಡಬೇಡಿ. ಬಿಲ್‌ ಪಾವತಿಗೆ  ಕೇಳುವವರನ್ನು ನನ್ನ ಬಳಿ ಕಳುಹಿಸಿ ಎಂದು ತಾಪಂ ಒಗೆ ಮೌಖೀಕ ಸೂಚನೆ ನೀಡಿದ್ದಾರೆ.

ಹಾಗಾಗಿ ಸುಮಾರು 3 ರಿಂದ 4 ಕೋಟಿ ರೂ. ನರೇಗಾ ಬಿಲ್‌ ಬಾಕಿ ಇದೆ. ಬಿಲ್‌ಗಾಗಿ ಗ್ರಾಪಂ ಸದಸ್ಯರು ಶಾಸಕರ ಬಳಿ ಹೋದರೆ ಬಿಜೆಪಿ ಸೇರುವಂತೆ  ಒತ್ತಡ ಹೇರುತ್ತಿದ್ದಾರೆ. ತಕ್ಷಣ ಬಿಲ್‌ ಪಾವತಿಸದಿದ್ದರೆ ಶಾಸಕರ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.