ಸುಳ್ಳು ಆರೋಪ: ಜಿಪಂ ಅಧ್ಯಕ್ಷೆ ಕ್ಷಮೆಯಾಚನೆಗೆ ಆಗ್ರಹ


Team Udayavani, May 29, 2020, 6:31 AM IST

khsameyach

ಹಾಸನ: ಜೆಡಿಎಸ್‌ ಸದಸ್ಯರು ವಿಶೇಷ ಸಭೆಗೆ ಗೈರು ಹಾಜರಾಗಿ ಜಿಲ್ಲೆಯ ಅಭಿವೃದಿಟಛಿಗೆ ಅಡ್ಡಗಾಲಾಗಿದ್ದಾರೆ ಎಂದು ಸುಳ್ಳು ಆರೋಪ ಮಾಡಿರುವ ಜಿಪಂ ಅಧ್ಯಕ್ಷೆ ಬಿ.ಎಸ್‌.ಶ್ವೇತಾ ಅವರು ಬಹಿರಂಗವಾಗಿ ಜೆಡಿಎಸ್‌ ಸದಸ್ಯರ ಕ್ಷಮೆ  ಯಾಚಿಸಬೇಕು ಎಂದು ಜಿಪಂ ಉಪಾಧ್ಯಕ್ಷ ಎಚ್‌.ಪಿ.ಸ್ವರೂಪ್‌ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧ್ಯಕ್ಷರು ಕೋವಿಡ್‌ 19 ನಿಯಂತ್ರಣದ ಚರ್ಚೆಗೆ ಅಧ್ಯಕ್ಷರು ಮೇ 26 ರಂದು ವಿಶೇಷ ಸಭೆ ಕರೆದಿದ್ದರು. ಆ  ಸಭೆಯ ಅಜೆಂಡಾದಲ್ಲಿ ಕೋವಿಡ್‌ 19 ವಿಷಯ ಬಿಟ್ಟು ಅನುದಾನದ ಖರ್ಚಿನ ಸಂಬಂಧದ ವಿಷಯವೇ ಇರಲಿಲ್ಲ. ಆ ಸಭೆಗೆ ಜೆಡಿಎಸ್‌ ಸದಸ್ಯರು ಹೋಗಿರಲಿಲ್ಲ. ಹಾಗಾಗಿ ಕೋರಂ ಕೊರತೆ ಉಂಟಾಗಿತ್ತು.

ಸಭೆಯ ನಂತರ ಅಧ್ಯಕ್ಷರು  ಪತ್ರಿಕಾಗೋಷ್ಠಿಯಲ್ಲಿ ಕೋವಿಡ್‌ 19 ನಿಯಂತ್ರಣ ಕ್ರಮಗಳಿಗಾಗಿ ಸರ್ಕಾರದಿಂದ 6.20 ಕೋಟಿ ರೂ. ಬಿಡುಗಡೆಯಾಗಿದ್ದು, ಆ ಬಗ್ಗೆ ಚರ್ಚೆಗೆ ಜೆಡಿಎಸ್‌ ಸದಸ್ಯರು ಗೈರಾಗಿ ಅನುದಾನ ವ್ಯರ್ಥವಾಗುವಂತೆ ಮಾಡುತ್ತಿದ್ದಾರೆ ಎಂದು ಆರೋಪಿ   ಸಿದ್ದರು. ಮೇ 13ರಂದೇ ಸರ್ಕಾರದಿಂದ 6.20 ಕೋಟಿ ರೂ. ಬಿಡುಗಡೆಯಾಗಿದ್ದರೂ ವಿಶೇಷ ಸಭೆಯ ಅಜೆಂಡಾದಲ್ಲಿ ಆ ವಿಷಯವನ್ನು ನಮೂದಿಸದೇ ಲೋಪವೆಸಗಿ ಜೆಡಿಎಸ್‌ ಸದಸ್ಯರ ಮೇಲೆ ಅಧ್ಯಕ್ಷ ಶ್ವೇತಾ ಅವರು ಆರೋಪ ಮಾಡಿ  ಜನರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದರು.

ಕಳೆದ ನವೆಂಬರ್‌ನಿಂದ ಈವರೆಗೂ ಜಿಪಂ ಸಾಮಾನ್ಯ ಸಭೆಯನ್ನು ಕರೆದಿಲ್ಲ. ಇನ್ನೊಂದು ವಾರದಲ್ಲಿ ಸಾಮಾನ್ಯ ಸಭೆ ಕರೆಯುವಂತೆ ಅಧ್ಯಕ್ಷರು ಹಾಗೂ ಜಿಪಂ ಸಿಇಒಗೆ ಜೆಡಿಎಸ್‌ನ  ಎಲ್ಲ ಸದಸ್ಯರೂ ಮನವಿ ಸಲ್ಲಿಸಿದ್ದೇವೆ ಎಂದರು. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಲೋಕೇಶ್‌ ಸುದ್ದಿಗೋಷ್ಠಿಯಲ್ಲಿದ್ದರು.

ಶಾಸಕರ ವಿರುದ್ಧ ಆಕ್ರೋಶ: ಹಾಸನ ಕ್ಷೇತ್ರದ ಶಾಸಕ ಪ್ರೀತಂ ಜೆ.ಗೌಡ ಅವರು ಹಾಸನ ತಾಲೂಕಿನಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕೂಲಿ ಕೆಲಸ ಮಾಡಿದವರಿಗೆ ಬಿಲ್‌ ಮಾಡಬೇಡಿ. ಬಿಲ್‌ ಪಾವತಿಗೆ  ಕೇಳುವವರನ್ನು ನನ್ನ ಬಳಿ ಕಳುಹಿಸಿ ಎಂದು ತಾಪಂ ಒಗೆ ಮೌಖೀಕ ಸೂಚನೆ ನೀಡಿದ್ದಾರೆ.

ಹಾಗಾಗಿ ಸುಮಾರು 3 ರಿಂದ 4 ಕೋಟಿ ರೂ. ನರೇಗಾ ಬಿಲ್‌ ಬಾಕಿ ಇದೆ. ಬಿಲ್‌ಗಾಗಿ ಗ್ರಾಪಂ ಸದಸ್ಯರು ಶಾಸಕರ ಬಳಿ ಹೋದರೆ ಬಿಜೆಪಿ ಸೇರುವಂತೆ  ಒತ್ತಡ ಹೇರುತ್ತಿದ್ದಾರೆ. ತಕ್ಷಣ ಬಿಲ್‌ ಪಾವತಿಸದಿದ್ದರೆ ಶಾಸಕರ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hassan

Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sakaleshpura

National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ

HDK

MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್‌ಡಿಕೆ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

belagavBelagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Belagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.