ಮುಂಗಾರು ಚಟುವಟಿಕೆಯಲ್ಲಿ ರೈತರು ತಲ್ಲೀನ; ಉತ್ತಮ ಬೆಳೆ ನಿರೀಕ್ಷೆಯಲ್ಲಿ ಅನ್ನದಾತರು

ತಾಲೂಕಿನಲ್ಲಿ ಮಳೆ ಪ್ರಮಾಣ ವಾಡಿಕೆಗಿಂತ 113 ಮಿ.ಮೀ. ಮಳೆ ಅಧಿಕ

Team Udayavani, Aug 25, 2021, 5:50 PM IST

ಮುಂಗಾರು ಚಟುವಟಿಕೆಯಲ್ಲಿ ರೈತರು ತಲ್ಲೀನ; ಉತ್ತಮ ಬೆಳೆ ನಿರೀಕ್ಷೆಯಲ್ಲಿ ಅನ್ನದಾತರು

ಆಲೂರು: ತಾಲೂಕಿನಲ್ಲಿ ಮಳೆ ಪ್ರಮಾಣ ವಾಡಿಕೆಗಿಂತ 113 ಮಿ.ಮೀ. ಮಳೆ ಜಾಸ್ತಿಯಾಗಿದ್ದು, ಮುಂಗಾರು ಕೃಷಿ ಚಟುವಟಿಕೆ ಉತ್ತಮವಾಗಿದೆ. ರೈತರು ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದಾರೆ.

ತಾಲೂಕಿನ ಕಸಬಾ, ಕೆಂಚಮ್ಮನ ಹೊಸ ಕೋಟೆ, ಕುಂದೂರು ಮತ್ತು ಪಾಳ್ಯ ಹೋಬಳಿಗಳಲ್ಲಿ ಭತ್ತಿ ಬೆಳೆಯುವುದು ಸಾಮಾನ್ಯವಾಗಿದೆ.
ಇದೂವರೆಗೂ ಸುರಿದ ಮಳೆಯಿಂದ ಶುಂಠಿ, ಆಲೂಗಡ್ಡೆ, ಜೋಳ, ರಾಗಿ ಬೆಳೆಗೆ ಆಡುಮಳೆಯಾದ ಪರಿಣಾಮ ಅನುಕೂಲವಾಗಿದೆ. ಉತ್ತಮ ಇಳುವರಿ ಸಿಗುವುದೆಂದು ರೈತರುಭರವಸೆಯಲ್ಲಿದ್ದಾರೆ.ಕಸಬಾಹೋಬಳಿ ಹೊರತುಪಡಿಸಿದರೆ,ಮೂರುಹೋಬಳಿಗಳಲ್ಲಿ ಕಾಡಾನೆ ಹಾವಳಿ ಇರುವುದರಿಂದ, ಆಕಸ್ಮಾತ್‌ ಲಾಕ್‌ಡೌನ್‌ಪರಿಣಾಮ ಎದುರಾದರೆ ರೈತರು ಸಂಕಷ್ಟಕ್ಕೀಡಾಗುತ್ತಾರೆ.

ಸಾಮಾನ್ಯವಾಗಿ ಮೇ 15ರ ವೇಳೆಗೆ ಜೋಳ, ಆಲೂಗಡ್ಡೆ, ಶುಂಠಿ ಬಿತ್ತನೆ ಮಾಡಲಾಗಿತ್ತು. ಜುಲೈ ಅಂತ್ಯದ ವೇಳೆಗೆ ಭತ್ತ ನಾಟಿ ಕಾರ್ಯ ಮುಗಿದಿದೆ. ಕೊಳವೆ ಬಾವಿ ಹೊಂದಿರುವ ರೈತರು ಗದ್ದೆಗಳಿಗೆ 15 ದಿನ ಮುಂಚಿತವಾಗಿ ನಾಟಿ ಮಾಡಿದ್ದಾರೆ ಮತ್ತು ಶುಂಠಿಗೆ ನೀರು ಸಿಂಪಡಿಸದ್ದಾರೆ. ತುಂತುರು ಮಳೆಯಾಗುತ್ತಿರುವುದರಿಂದ ಜೋಳ, ಭತ್ತದ ಗದ್ದೆಗೆ ಅನುಕೂಲವಾಗಿದೆ.

ಶುಂಠಿಗೆ ಕೊಳೆ ರೋಗ: ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರಿಂದ ಶುಂಠಿಗೆ ಕೊಳೆ ರೋಗ ಎಡತಾಕಿದೆ. ಕೋವಿಡ್‌ ಸೊಂಕಿನ ಹಿನ್ನೆಲೆಯಲ್ಲಿ ಪಟ್ಟಣ ಅರಸಿ ಹೋಗಿದ್ದ ರೈತ ಕಾರ್ಮಿಕರು, ಲಾಕ್‌ಡೌನ್‌ ಪರಿಣಾಮ ಶೇ. 90 ಜನ ತಮ್ಮ ಊರುಗಳಿಗೆ ವಾಪಾಸು ಬಂದು ಕೃಷಿ ಚಟುವಟಿಕೆ ಯಲ್ಲಿ ತೊಡಗಿಕೊಂಡರು. ರೈತರು ಯಾಂತ್ರಿಕತೆ ಮಾರು ಹೋಗಿದ್ದಾರೆ.

ಇದನ್ನೂ ಓದಿ:ಮೋದಿ ಸರ್ಕಾರದಿಂದ ಭಯೋತ್ಪಾದನೆ ನಿಗ್ರಹ : ದುಷ್ಯಂತ್‌ ಕುಮಾರ್‌ ಗೌತಮ್

4500 ಹೆಕ್ಟೇರ್‌ಭತ್ತ, 6 ಸಾವಿರ ಹೆಕ್ಟೇರ್‌ಜೋಳ, 30ಹೆಕ್ಟೇರ್‌ ರಾಗಿ ಬೆಳೆಯಲಾಗಿದೆ.ಆಲೂಗಡ್ಡೆ ಕಟಾವಾದ ನಂತರ ಎರಡನೆಬೆಳೆ ರಾಗಿ
ಬೆಳೆಯಲು ತಯಾರಿ ನಡೆಯುತ್ತಿದೆ. ಇಲಾಖೆಯಿಂದ ಸಬ್ಸಿಡಿರೂಪದಲ್ಲಿಬಿತ್ತನೆ ಬೀಜ, ಗೊಬ್ಬರವನ್ನು ನೀಡಲಾಗಿದೆ.
-ಎಂ.ಡಿ. ಮನು, ಕೃಷಿ ಇಲಾಖೆ
ಸಹಾಯಕ ನಿರ್ದೇಶಕ

ಕೆಲವೆಡೆ ಅಗತ್ಯವಿರುವ ಪ್ರದೇಶಗಳಲ್ಲಿ ಭತ್ತ ನಾಟಿ ಮಾಡಲುಯಂತ್ರ ಬಳಸಲಾಗಿದೆ. ಆದರೆ ಶುಂಠಿ, ಆಲೂಗಡ್ಡೆ, ಜೋಳ ಬಿತ್ತನೆಕಾರ್ಯಕ್ಕೆ
ಕಾರ್ಮಿಕರನ್ನು ಅವಲಂಬಿಸಬೇಕಾಗಿದೆ. ಶುಂಠಿ ಬೆಳೆಗೆ ಇಡಿ ರಾಷ್ಟ್ರದಲ್ಲಿ ಬೇಡಿಕೆ ಇದೆ.ಕೋಳಿಗೆ ಆಹಾರವಾಗಿ ಜೋಳವನ್ನು ಬಳಸಿಕೊಳ್ಳಲಾಗುತ್ತದೆ. ರೈತರು ಉತ್ತಮ ಬೆಲೆ ನಿರೀಕ್ಷೆಯಲ್ಲಿದ್ದಾರೆ.
-ಯಾಲಕ್ಕೀಗೌಡ, ಧರ್ಮಪುರಿ ಗ್ರಾಮದ ರೈತ

300 ಹೆಕ್ಟೇರ್‌ ಪ್ರದೇಶದಲ್ಲಿ ಶುಂಠಿ, 57 ಹೆಕ್ಟೇರ್‌ ಆಲೂಗಡ್ಡೆ,ಕೆ. ಹೊಸಕೋಟೆ, ಪಾಳ್ಯ ಹೋಬಳಿಗಳಲ್ಲಿ ಕಾಳುಮೆಣಸು, ಅಡಿಕೆ ಬೆಳೆಯನ್ನು ಬೆಳೆಯಲು ರೈತರು ಆಕರ್ಷಿತರಾಗಿದ್ದಾರೆ. ಸಕಾಲದಲ್ಲಿ ಮಳೆಯೂ ಆಗಿದೆ.
-ಕೇಶವ್‌, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.