ಕ್ವಿಂಟಲ್‌ ಕೊಬ್ಬರಿಗೆ 15 ಸಾವಿರ ದರ ನಿಗದಿಗೆ ಒತ್ತಾಯ


Team Udayavani, Mar 4, 2023, 2:58 PM IST

tdy-17

ಚನ್ನರಾಯಪಟ್ಟಣ: ರೈತರು ಬದುಕು ಹಸನಾಗಬೇಕಾದರೆ ಪ್ರತಿ ಕ್ವಿಂಟಲ್‌ ಕೊಬ್ಬರಿಗೆ 15 ಸಾವಿರ ದರ ನಿಗದಿ ಮಾಡಲು ಸರ್ಕಾರ ಮುಂದಾಗಬೇಕು ಎಂದು ಶಾಸಕ ಸಿ. ಎನ್‌ .ಬಾಲಕೃಷ್ಣ ಒತ್ತಾಯಿಸಿದರು.

ಪಟ್ಟಣದ ಎಪಿಎಂಸಿ ಆವರಣದಲ್ಲಿ ರಾಜ್ಯ ಮಾರಾಟ ಮಹಾಮಂಡಳಿಯಿಂದ ಕೊಬ್ಬರಿ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಸರ್ಕಾರ ಪ್ರತಿ ಕ್ವಿಂಟಲ್‌ಗೆ 11750 ರೂ.ದರ ನಿಗದಿ ಮಾಡಿದೆ. ಇದರಿಂದ ರೈತರು ಲಾಭ ನೋಡಲು ಸಾಧ್ಯವಾಗುತ್ತಿಲ್ಲ. ನಷ್ಟವನ್ನು ತಡೆದುಕೊಳ್ಳಬಹುದಾಗಿದೆ ಎಂದು ಹೇಳಿದರು.

ಬೆಂಬಲ ಬೆಲೆ ಜಾರಿಗೆ ಆಗ್ರಹ: ತಾಲೂಕಿನಲ್ಲಿ ಈವರೆಗೆ 2557 ರೈತರಿಂದ 32811 ಕ್ವಿಂಟಲ್‌ ನೋಂದಣಿ ಹೊಂದಿದೆ. ಮಾ.13 ನೋಂ ದಣಿ ಪ್ರಕ್ರಿಯೆ ಮುಗಿಯಲಿದೆ. ಅಷ್ಟರಲ್ಲಿ ರೈತರು ನೋಂದಾಯಿ ಸಿ ಕೊಳ್ಳಿ. ಇನ್ನು ಜು.26ರ ಒಳಗೆ ಖರೀದಿ ಪ್ರಕ್ರಿ ಯೆ ಮುಕ್ತಾಯ ಮಾಡಲು ಸರ್ಕಾರ ದಿನಾಂಕ ನಿಗದಿ ಮಾಡಿದೆ. ಅಷ್ಟರಲ್ಲಿ ರೈತರು ಕೊಬ್ಬರಿ ಮಾರಾಟ ಮಾಡು ವುದು ಒಳಿತು ಎಂದರು.

ರೈತರ ಬಗ್ಗೆ ಸರ್ಕಾರ ಜವಾಬ್ದಾರಿಯಿಂದ ಕೆಲಸ ಮಾಡಬೇಕಿದೆ. ತಿಪಟೂರು ಶಾಸಕ ನಾಗೇಶ್‌ ಅಲ್ಲಿನ ಕಾರ್ಯ ಕ್ರಮದಲ್ಲಿ ಸಿಎಂ ಬೊಮ್ಮಾಯಿ ಅವರಿಗೆ ಮನವಿ ಮಾಡಿದಾಗ ಕೊಬ್ಬರಿಗೆ 600 ರೂ.ಬೆಂಬಲ ಬೆಲೆ ನೀಡುವುದಾಗಿ ಘೋಷಣೆ ಮಾಡಿದರು. ಇದು ಜಾರಿಯಾಗಬೇಕಿದೆ. ತೆಂಗು ಬೆಳೆಗಾರರು ಸಾಕಷ್ಟು ತೊಂದರೆಯಲ್ಲಿದ್ದಾರೆ ಎಂದರು.

ಎರಡು ಲಕ್ಷ ಕ್ವಿಂಟಲ್‌ ರಾಗಿ ಖರೀದಿ: 18250 ಮಂದಿ ರೈತರು ರಾಗಿ ನೋಂದಣೆ ಮಾಡಿದ್ದು, 8436 ರೈತರಿಂದ ಎರಡು ಲಕ್ಷ ಕ್ವಿಂಟಲ್‌ ರಾಗಿ ಖರೀದಿ ಮಾಡಲಾಗಿದೆ. ನುಗ್ಗೇಹಳ್ಳಿ, ಶ್ರಣಬೆಳಗೊಳ ಹೋಬಳಿ ಕೇಂದ್ರದಲ್ಲಿ ರಾಗಿ ಖರೀದಿ ಉತ್ತಮ ರೀತಿ ನಡೆಯುತ್ತಿದೆ. ಪಟ್ಟಣದಲ್ಲಿ ಮಾತ್ರ ರಾಗಿ ಖರೀ ದಿ ಮಾಡಿದ್ದರೆ ಸಾಕಷ್ಟು ತೊಂದರೆ ಆಗುತಿತ್ತು ಎಂದು ಹೇಳಿದರು.

ತೆಂಗು ಬೆಳೆ ರಕ್ಷಣೆಗೆ ಸಲಹೆ: ತೆಂಗು ರೋಗಕ್ಕೆ ಒಳಗಾಗುತ್ತಿದೆ ತೆಂಗು ಸಂರಕ್ಷಣೆ ಮಾಡುತ್ತಿಲ್ಲ. ಐದು ಹಲ್ಲಿನ ನೇಗಿಲಿನಿಂದ ಉಳುಮೆ ಬೇಡ. ಭೂಮಿ ತಾಯಿಗೆ ಸೇವೆ ಮಾಡಿ ನಮ್ಮ ಬದುಕು ಬಂಗಾರ ಆಗಲಿದೆ. ನಿತ್ಯ ತೋಟಕ್ಕೆ ತೆರಳಿ ವೀಕ್ಷಣೆ ಮಾ ಡಿ, ತೆಂಗಿನ ಮರಗಳ ಹಾರೈಕೆಗೆ ರೈತರು ಮುಂದಾಗಬೇಕು ಎಂದು ಸಲಹೆ ನೀಡಿದರು.

ಅವಕಾಶ ಬಳಸಿಕೊಂಡಿಲ್ಲ: ಕ್ಷೇತ್ರದಲ್ಲಿ ರೈಲು ಹೊದ ಮೇಲೆ ಟಿಕೆಟ್‌ ಪಡೆದಿದ್ದಾರೆ, ತಮಗೆ ಸಿಕ್ಕ ಅವಕಾಶ ಸರಿಯಾಗಿ ಬಳಕೆ ಮಾ ಡಿಕೊಂಡಿಲ್ಲ. ಈಗ ನಮ್ಮ ಮೇಲೆ ಇಲ್ಲಸಲ್ಲದ ದೂರು ಹೇಳುತ್ತಿದ್ದಾರೆ. ಇದಕ್ಕೆ ಸಕಾಲದಲ್ಲಿ ಉತ್ತರ ನೀಡುತ್ತೇನೆ ಎಂದು ಮಾಜಿ ಶಾಸಕ ಸಿ.ಎಸ್‌ .ಪುಟ್ಟೇಗೌಡರ ಹೆಸರು ಹೇಳದೆ ಕಿಡಿಕಾರಿದರು.

ರಾಜ್ಯ ಸಹಕಾರ ಮಾರಾಟ ಮಂಡಳಿ ನಿರ್ದೇಶಕ ಪುಟ್ಟಸ್ವಾಮಿಗೌಡ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಶಿವಣ್ಣ ಮಂಜುನಾಥ, ಕಾರ್ಯದರ್ಶಿ ಮೋಹನ್‌, ಟಿಎಪಿಎಂಎಸ್‌ ಅಧ್ಯಕ್ಷ ರಮೇಶ್‌, ನಿರ್ದೇಶಕರಾದ ನಂಜಪ್ಪ, ಮನು, ಪಿಕಾರ್ಡ್‌ ಮಾಜಿ ನಿರ್ದೇಶಕ ನಂಜುಡೇಗೌಡ, ಮುಖಂಡರಾದ ನಾಗೇಶ್‌, ಮಜಂಣ್ಣ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.