ಹಿಮ್ಸ್‌ ಆಸ್ಪತ್ರೆಯಲ್ಲಿ ಹಾಸಿಗೆಗಳು ಭರ್ತಿ


Team Udayavani, May 5, 2021, 5:41 PM IST

Filling beds at Hymns Hospital

ಹಾಸನ: ಕೊರೊನಾ ಸೋಂಕಿತರಿಗೆಚಿಕಿತ್ಸೆಗೆ ನಿಗದಿಯಾಗಿರುವ ಹಾಸನವೈದ್ಯಕೀಯ ಕಾಲೇಜು (ಹಿಮ್ಸ್‌) ಆಸ್ಪತ್ರೆಯಲ್ಲಿ ಈಗ ಹಾಸಿಗೆಗಳೆಲ್ಲ ಭರ್ತಿಯಾಗಿವೆ. ಆಸ್ಪತ್ರೆ ಹೊರಗೆ ಹಾಸಿಗೆಗಳು ಖಾಲಿಇಲ್ಲ ಎಂದು ಫ‌ಲಕ ಅಳವಡಿಸಲಾಗಿದೆ.

ಹೆಚ್ಚಿದ ಆತಂಕ:ಹಿಮ್ಸ್‌ ಆಸ್ಪತ್ರೆಯಲ್ಲಿಆಕ್ಸಿಜನ್‌ ಹರಿವಿನ ಹಾಸಿಗೆಗಳ ಸಂಖ್ಯೆ400. ಈಗ ಎಲ್ಲ 400 ಹಾಸಿಗೆಗಳೂಭರ್ತಿಯಾಗಿವೆ. ಐಸಿಯು ಹಾಸಿಗೆಗಳಸಂಖ್ಯೆ 60. ವೆಂಟಿ ಲೇಟರ್‌ಗಳ ಸಂಖ್ಯೆ55. ಐಸಿಯು, ವೆಂಟಿಲೇಟರ್‌ ಕೂಡಭರ್ತಿಯಾಗಿವೆ. ಸದ್ಯಕ್ಕೆ ಆಕ್ಸಿಜನ್‌ಕೊರತೆಯಿಲ್ಲ.

ಆಸ್ಪತ್ರೆ ಆವರಣದಲ್ಲಿಯೇ13,000 ಲೀಟರ್‌ ಆಕ್ಸಿಜನ್‌ ಪ್ಲಾಂಟ್‌ಇದೆ. ಹಾಸನದಲ್ಲಿ 2 – 3 ಖಾಸಗಿ ಆಕ್ಸಿಜನ್‌ ಪ್ಲಾಂಟ್‌ಗಳಿದ್ದು, ಹೊರ ಜಿಲ್ಲೆಗಳಿಗೂ ಆಕ್ಸಿಜನ್‌ ಸರಬ ರಾಜಾ ಗುತ್ತಿದೆ.ಆದರೆ ಈಗ ಆಸ್ಪತ್ರೆಗಳಲ್ಲಿ ಹಾಸಿಗೆಗಳುಕೊರತೆಯಿದ್ದು, ವಿಶೇಷ ವಾಗಿ ಆಕ್ಸಿಜನ್‌ಹರಿವಿನ ಹಾಸಿಗೆಗಳ ಕೊರತೆ ಇರುವುದುಆತಂಕವನ್ನುಂಟು ಮಾಡಿದೆ.ನಗರದ ತಣ್ಣೀರುಹಳ್ಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ)ಆಯುರ್ವೇದ ಕಾಲೇಜು ಆಸ್ಪತ್ರೆಯನ್ನು ಕೊರೊನಾ ಕೇರ್‌ ಸೆಂಟರ್‌ಮಾಡಲಾಗಿದ್ದು, ಅಲ್ಲಿ 300 ಹಾಸಿಗೆಗಳವ್ಯವಸ್ಥೆ ಮಾಡಲಾಗಿದೆ.

ಅದರೆ ಅಲ್ಲಿಆಕ್ಸಿ ಜನ್‌ ವ್ಯವಸ್ಥೆ ಇಲ್ಲ. ತುರ್ತು ಚಿಕಿತ್ಸೆಅಗತ್ಯವಿಲ್ಲದ ಸೋಂಕಿತರನ್ನು ಎಸ್‌ಡಿಎಂ ಆಸ್ಪತ್ರೆಯ ಕೊರೊನಾ ಕೇರ್‌ಸೆಂಟರ್‌ಗೆ ಕಳುಹಿಸಲಾಗುತ್ತಿದೆ. ಇನ್ನುಒಂದೆರಡು ದಿನಗಳಲ್ಲಿ ಅಲ್ಲಿಯೂಹಾಸಿಗೆಗಳು ಭರ್ತಿಯಾಗಲಿದ್ದು,ಮುಂದೇನು ಎಂಬ ಚಿಂತೆ ಕಾಡುತ್ತಿದೆ.

200 ಹೆಚ್ಚುವರಿ ಹಾಸಿಗೆ: ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಹಿಮ್ಸ್‌ ಆಸ್ಪತ್ರೆಯಲ್ಲಿ 400 ಹಾಸಿಗೆಗಳ ಜತೆಗೆ ಹೆಚ್ಚು ವರಿ200 ಹಾಸಿಗೆಗಳನ್ನು ಕೊರೊನಾ ಸೋಂಕಿತರಿಗೆ ವ್ಯವಸ್ಥೆ ಮಾಡಲು ತೀರ್ಮಾನಿಸಲಾಗಿದೆ.

ರೆಮ್‌ಡೆಸಿವಿಯರ್‌ ಇಂಜೆಕ್ಷನ್‌ ಅಗತ್ಯವಿರುವ ಸೋಂಕಿತರನ್ನುಐವರು ತಜ್ಞರ ಸಮಿತಿ ತೀರ್ಮಾನಿಸಲಿದ್ದು,ಸಮಿತಿ ತೀರ್ಮಾನಿಸಿ ದ ಮರುದಿನದಿಂದಲೇ ಅಗತ್ಯವಿರು ವವ ರಿಗೆಇಂಜೆಕ್ಷನ್‌ ಕೊಡುವ ವ್ಯವಸ್ಥೆ ಜಾರಿಗೆನಿರ್ಧರಿಸಲಾಯಿತು. ಅಲ್ಲದೇ, ಹಾಸ್ಟೆಲ್‌ಗಳಲ್ಲಿ ಕೊರೊನಾ ಕೇರ್‌ ಸೆಂಟರ್‌ ತೆರೆಯಲು ತೀರ್ಮಾನಿಸ ಲಾ ಗಿದೆ ಎಂದುಶಾಸಕ ಪ್ರೀತಂ ಜೆ.ಗೌಡ ಸಭೆಯ ನಂತರಸುದ್ದಿಗಾರರಿಗೆ ತಿಳಿಸಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.