ಪಟಾಕಿ ನಿಷೇಧ: ಮಣ್ಣಿನ ದೀಪಕ್ಕೆ ಹೆಚ್ಚಿದ ಬೇಡಿಕೆ

ದೀಪಾವಳಿಯಲ್ಲಿ ಹಣತೆ ಹಚ್ಚಲು ದೀಪಗಳಖರೀದಿಗೆ ಮುಂದಾದ ಮಹಿಳೆಯರು

Team Udayavani, Nov 13, 2020, 7:59 PM IST

ಪಟಾಕಿ ನಿಷೇಧ: ಮಣ್ಣಿನ ದೀಪಕ್ಕೆ ಹೆಚ್ಚಿದ ಬೇಡಿಕೆ

ಚನ್ನರಾಯಪಟ್ಟಣ: ದೀಪಾವಳಿ ಹಿನ್ನೆಲೆಯಲ್ಲಿ ಜೇಡಿ ಮಣ್ಣಿನಿಂದ ತಯಾರಿಸಿದ ಬಣ್ಣದ ಹಣತೆ ಹಾಗೂ ದೀಪಾಲಂಕಾರ ವಸ್ತುಗಳು ಈಗಾಗಲೇ ಮಾರುಕಟ್ಟೆ ಪ್ರವೇಶಮಾಡಿದ್ದು, ಖರೀದಿ ಜೋರಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ಪಟಾಕಿ ನಿಷೇಧ ಮಾಡಿದ್ದರಿಂದ ಹೆಣ್ಣು ಮಕ್ಕಳು ಈ ಬಾರಿ ಕೇವಲ ಹಣತೆ ಹಚ್ಚಿ ದೀಪಾವಳಿ ಆಚರಣೆ ಮಾಡಲು ಮುಂದಾಗಿದ್ದಾರೆ. ಈ ಕಾರಣಕ್ಕೆ ಎಲ್ಲೆಡೆ ಮಣ್ಣಿನ ದೀಪಕ್ಕೆ ಬೇಡಿಕೆ ಬಂದಿದೆ.

ತಾಲೂಕಿನ ಹಿರೀಸಾವೆ, ಶ್ರವಣಬೆಳಗೊಳ, ನುಗ್ಗೇಹಳ್ಳಿ ಹೋಬಳಿ ಕೇಂದ್ರ ಹಾಗೂ ಪಟ್ಟಣದ ಪನ್ಸಾರಿ ಅಂಗಡಿಗಳಲ್ಲಿ ಮಣ್ಣಿನಿಂದ ತಯಾರಿಸಿದ ತರಹೇವಾರಿ ದೀಪಗಳು,ಅಲಂಕಾರಿಕವಸ್ತುಗಳುಮಾರಟಕ್ಕೆ ಸಿದ್ಧ ಗೊಂಡಿವೆ. ನರಕ ಚತುರ್ದಶಿ, ದೀಪಾವಳಿಗೆ ಒಂದು ದಿನ ಮುಂಚಿತವಾಗಿಪಟ್ಟಣದಲ್ಲಿ ಸಂತೆನಡೆಯುತ್ತಿದ್ದು,ದೀಪಗಳ ವ್ಯಾಪಾರ ಭರ್ಜರಿಯಾಗಿ ನಡೆಯುವ ನಿರೀಕ್ಷೆ ವರ್ತಕರದ್ದಾಗಿದೆ.

ಹೊರಾಜ್ಯದಿಂದ ಬಂದ ದೀಪಗಳು: ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್‌ ವಸ್ತುಗಳ ಭರಾಟೆ ಜೋರಾಗಿರುವ ವೇಳೆಯಲ್ಲಿ ಜೇಡಿಮಣ್ಣಿ ನಿಂದ ತಯಾರಿಸಿದ ದೀಪಗಳು ಆಕರ್ಷಣೆ ಮಾಡುತ್ತಿವೆ. ರಾಜಸ್ಥಾನದ ಜೋಧ್‌ಪುರದಿಂದ ದೀಪಾಲಂಕಾರ ವಸ್ತುಗಳನ್ನು ತಂದು ತಾಲೂಕು, ಹೋಬಳಿ ಕೇಂದ್ರಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ವಿವಿಧ ಬಗೆಯ ದೀಪಗಳು: ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಹಕರನ್ನು ಸೆಳೆಯಲು ವಿವಿಧ ವಿನ್ಯಾಸದಿಂದ ತಯಾರಿಸಿದ ದೀಪಗಳನ್ನು ಮಾರಾಟಕ್ಕೆ ಇಡಲಾಗಿದೆ.ತೆಂಗಿನ ಕಾಯಿ ಮಾದರಿ, ತುಳಸಿಕಟ್ಟೆ,ವೃಂದಾವನ, ತಟ್ಟೆ ಯಲ್ಲಿ ಹಣತೆ, ಗಾಳಿ ಬಂದಾಗ ಆರಿ ಹೋಗ ದಂತೆ ಪುರಾತನ ಮಾದರಿಯ ಲ್ಯಾಂಪ್‌ ರೀತಿಯಲ್ಲಿದೀಪಗಳನ್ನು ಮಾರಾ ಟಕ್ಕೆ ಇಡಲಾಗಿದೆ.

ಕೈಗೆಟಕುವ ದರ: ಮಣ್ಣಿನ ದೀಪಗಳ ಜೊತೆಗೆ ಪಿಂಗಾಣಿ ದೀಪಗಳು, ದೀಪಾವಳಿ ಹಬ್ಬಕ್ಕೆ ಅಗತ್ಯ ಇರುವ ಮನೆಯ ಅಲಂಕಾರಿಕ ವಸ್ತುಗಳು 5 ರೂ. ನಿಂದ ಪ್ರಾರಂಭವಾಗಿ 150 ರೂ.ನಲ್ಲಿ ದೊರೆಯುತ್ತಿವೆ. ಮಧ್ಯಮ ವರ್ಗದವರು, ಅನುಕೂಲಸ್ಥರು ಈಗಾಗಲೇ ಮಣ್ಣಿನ ವಸ್ತು ಖರೀದಿಸಲು ಮುಂದಾಗಿದ್ದಾರೆ.

ಕೋವಿಡ್ ಸೋಂಕಿನ ಪ್ರಭಾವವನ್ನು ತಡೆಯಲು ಸರ್ಕಾರ ಪಟಾಕಿ ನಿಷೇಧ ಮಾಡಿರು ವುದು ಸ್ವಾಗತಾರ್ಹ. ಈ ಬಾರಿಮಕ್ಕಳಿಗೆ ಪಟಾಕಿಬದಲಾಗಿಮಣ್ಣಿನಹಣತೆಬೆಳಗಿಸಿ, ಮನೆ ಮುಂದೆಅಲಂಕಾರಮಾಡಿಸಿ, ಸಂಭ್ರಮದಿಂದ ದೀಪಾವಳಿಆಚರಿಸುತ್ತೇವೆ. ಕೆ.ಪಿ.ಲಕ್ಷ್ಮೀ, ಗೃಹಿಣಿ

ದೀಪಾವಳಿ ಹಬ್ಬದಂದು ಜೇಡಿ ಮಣ್ಣಿನಿಂದ ತಯಾರಿಸಿದ್ದ ಬಣ್ಣ ಬಣ್ಣದ ಹಣತೆಗಳು ಮಾರುಕಟ್ಟೆಯಲ್ಲಿ ಆಕರ್ಷಣೆ ಮಾಡುತ್ತಿವೆ. ಸ್ವದೇಶಿ ದೀಪ ಖರೀದಿಸಿ ಕುಂಬಾರಿಕೆ ಮಾಡುವವರನ್ನು ಸಂಕಷ್ಟದಿಂದ ಪಾರು ಮಾಡಬೇಕು. -ಎ.ಎನ್‌.ಮಂಜೇಗೌಡ. ತಾ.ಅಧ್ಯಕ್ಷ, ವಿಶ್ವ ಹಿಂದೂ ಪರಿಷದ್‌

-ಶಾಮಸುಂದರ್‌ ಕೆ.ಅಣ್ಣೇನಹಳ್ಳಿ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.