ಫ್ಲೋರೈಡ್‌ಯುಕ್ತ ನೀರು ಆರೋಗ್ಯಕ್ಕೆ ಮಾರಕ


Team Udayavani, Nov 28, 2019, 3:00 AM IST

ploraidyiuka

ಅರಸೀಕೆರೆ: ಫ್ಲೋರೈಡ್‌ಯುಕ್ತ ನೀರು ಸೇವನೆ ಆರೋಗ್ಯಕ್ಕೆ ಮಾರಕ ಎಂದು ತಹಶೀಲ್ದಾರ್‌ ಸಂತೋಷ್‌ ಕುಮಾರ್‌ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಫ್ಲೋರೋಸಿಸ್‌ ತಡೆ ಮತ್ತು ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ನಗರದ ಬಾಲಕೀಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬುಧವಾರ ಬೆಳಿಗ್ಗೆ ಏರ್ಪಡಿಸಿದ್ದ ಜನಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಅಂತರ್ಜಲ ಕುಸಿತ: ತಾಲೂಕಿನಲ್ಲಿ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿದಿರುವ ಪರಿಣಾಮ ಸಾವಿರ ಅಡಿ ಹಾಳದಲ್ಲಿ ಕೊಳವೆ ಬಾವಿಗಳನ್ನು ಕೊರೆದು ಆ ನೀರನ್ನು ಸೇವನೆ ಮಾಡುತ್ತಿರುವುದರಿಂದ ಫ್ಲೋರೋಸಿಸ್‌ ಕಾಯಿಲೆ ಬರುತ್ತಿದೆ.ಫ್ಲೋರೈಡ್‌ಯುಕ್ತ ನೀರು ಮತ್ತು ಆಹಾರ ಸೇವನೆ, ಟೂತ್‌ಪೇಸ್ಟ್‌ ಹಾಗೂ ಹಲ್ಲು ಸ್ವಚ್ಛಗೊಳಿಸುವ ದ್ರಾವಣಗಳು ಸೇರಿದಂತೆ ಕೆಲವು ಫ್ಲೋರೈಡ್‌ಯುಕ್ತ ಔಷಧಿಗಳು ಅಥವಾ ಹೈಡ್ರೋಪ್ಲೋರಿಕ್‌ ಆಮ್ಲವನ್ನು ಬಳಸುವ ಕಾರ್ಖಾನೆಗಳ ಹೊಗೆ ಮೂಲಕ ಫ್ಲೋರೈಡ್‌ ಅಂಶ ವ್ಯಕ್ತಿಯ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುತ್ತದೆ ಎಂದರು. ಗ್ರಾಮೀಣ ಪ್ರದೇಶಗಳಲ್ಲಿ ಕೊಳವೆ ಬಾವಿ ಅಥವಾ ಕೈಪಂಪ್‌ಗ್ಳ ನೀರು ಕುಡಿಯುವ ಜನರಲ್ಲಿ ಈ ಕಾಯಿಲೆ ಕಂಡು ಬರುತ್ತಿದ್ದು ನಾಗರೀಕರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ ಎಂದರು.

ಹಲ್ಲಿನ ಆರೋಗ್ಯ ಕಾಪಾಡಿ: ವಿದ್ಯಾರ್ಥಿಗಳು ತಮ್ಮ ದಂತ ಪಂಕ್ತಿಗಳನ್ನು ಶುಚಿಯಾಗಿಟ್ಟುಕೊಳ್ಳುವ ಮೂಲಕ ದಂತ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು, ಫ್ಲೋರೈಡ್‌ಯುಕ್ತ ನೀರು ಮತ್ತು ಆಹಾರ ಪದಾರ್ಥಗಳ ಸೇವನೆಯಿಂದ ಫ್ಲೋರೋಸಿಸ್‌ ಕಾಯಿಲೆ ಬರುತ್ತದೆ ಎಂದರು. ಜಾಥಾ ಕಾರ್ಯಕ್ರಮದಲ್ಲಿ ಸಹ ಶಿಕ್ಷಕರಾದ ಎಸ್‌.ಪಿ.ಚಂದ್ರಮ್ಮ, ಕೃಷ್ಣನಾಯ್ಕ, ಹಿರಿಯ ಆರೋಗ್ಯ ಸಹಾಯಕರಾದ ಜಬ್ಬೀರ್‌ ಪಾಷಾ, ಮಾಲತಿ, ಆರೋಗ್ಯ ಶಿಕ್ಷಣಾಧಿಕಾರಿ ಲಲಿತಮ್ಮ, ಆಶಾ ಕಾರ್ಯಕರ್ತೆಯರು ಹಾಗೂ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಅನಾರೋಗ್ಯಕ್ಕೆ ಕಾರಣ: ತಾಲೂಕು ಆರೋಗ್ಯಾಧಿಕಾರಿ ಡಾ.ಜಿ.ಎಸ್‌.ನಾಗಪ್ಪ ಮಾತನಾಡಿ, ಫ್ಲೋರೋಸಿಸ್‌ ಇರುವ ವ್ಯಕ್ತಿಗಳಲ್ಲಿ ಹೊಟ್ಟೆ ನೋವು, ಅರ್ಜಿಣ, ಭೇದಿ, ಸ್ನಾಯುಗಳ ದೌರ್ಬಲ್ಯ, ಮೂಳೆಗಳ ನೋವು ,ಕೀಲು ನೋವು ,ನರಗಳ ಎಳೆತ ,ಉದ್ದ ಮೂಳೆಗಳ ನೋವು ಕಂಡುಬರುತ್ತದೆ ಎಂದರು. ರೋಗದ ಮೂರನೇ ಹಂತದಲ್ಲಿ ಸುಕ್ಕುಗಟ್ಟಿಸುವ ಫ್ಲೋರೋಸಿಸ್‌ ಕತ್ತಿನ ಮೂಳೆ ,ಬೆನ್ನಿನ ಮೂಳೆ ನಿಲುವುಗಳ ಬಾಗುವಿಕೆ ಸ್ನಾಯುಎಳೆತ ಇನ್ನಿತರ ತೊಂದರೆಗಳು ಕಂಡು ಬರುತ್ತವೆ ಎಂದರು. ಈ ರೋಗವನ್ನು ತಡೆಗಟ್ಟಲು ಶುದ್ಧ ನೀರು, ಹಾಲು ,ಬೆಲ್ಲ ,ಹಸಿರು ಸೊಪ್ಪು, ನುಗ್ಗೆ ಕಾಯಿ,ಸೀಬೆ ,ನೆಲ್ಲಿಕಾಯಿ ,ನಿಂಬೆ ,ಟೊಮೆಟೋ, ಕಿತ್ತಲೆ, ಮೂಸಂಬಿ,ಬೆಳ್ಳುಳ್ಳಿ ,ಶುಂಠಿ, ಈರುಳ್ಳಿ ,ಕ್ಯಾರೆಟ್‌,ಪರಂಗಿ ಹಣ್ಣು ಸೇವನೆಯಿಂದ ರೋಗವನ್ನು ಸ್ವಲ್ಪ ಮಟ್ಟಿಗೆ ತಡೆಗಟ್ಟಬಹುದು ಎಂದು ಹೇಳಿದರು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.