ಹೆಚ್.ಕೆ.ಕುಮಾರಸ್ವಾಮಿ ರಾಜ್ಯದಲ್ಲಿಯೇ ಅತ್ಯಂತ ಸೋಮಾರಿ ಶಾಸಕ: ಹೆಚ್.ಎಂ.ವಿಶ್ವನಾಥ್ ವಾಗ್ದಾಳಿ


Team Udayavani, Mar 9, 2022, 7:00 PM IST

Untitled-1

ಆಲೂರು : ಹೆಚ್.ಕೆ.ಕುಮಾರಸ್ವಾಮಿ ರಾಜ್ಯದಲ್ಲಿಯೇ ಅತ್ಯಂತ ಸೋಮಾರಿ ಶಾಸಕ ಈತನಿಂದ  ಅಭಿವೃದ್ಧಿ ಅಸಾಧ್ಯ ಎಂದು ಮಾಜಿ ಶಾಸಕ ಹೆಚ್.ಎಂ.ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದರು.

ಅವರು ಆಲೂರು ಪಟ್ಟಣದಲ್ಲಿ ಉದಯವಾಣಿ ಪತ್ರಿಕೆಯೊಂದಿಗೆ ಮಾತನಾಡಿ ಹೆಚ್.ಕೆ.ಕುಮಾರಸ್ವಾಮಿ ಸುಮಾರು 14 ವರ್ಷಗಳಿಂದ ಶಾಸಕರಾಗಿದ್ದಾರೆ ಕ್ಷೇತ್ರಾದ್ಯಂತ ಸುತ್ತಾಡಿದ್ರು ಒಂದು ಅಭಿವೃದ್ಧಿ ಕೆಲಸಗಳಾಗಿಲ್ಲ ನಾನು ಶಾಸಕನಾದ ಸಂದರ್ಭದಲ್ಲಿ ಮಾಡಿದ ಅಭಿವೃದ್ಧಿಗಳು ಮಾತ್ರ  ಕಣ್ಣಿಗೆ ಕಾಣಿಸುತ್ತಿವೆ ನಾನು ಶಾಸಕನಾದ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ 17 ಹೈಸ್ಕೂಲ್ ಹಾಗೂ ಮೂರು ಮೊರಾರ್ಜಿ ವಸತಿ ಶಾಲೆ,ಆಲೂರು ಪಟ್ಟಣದಲ್ಲಿ ನ್ಯಾಯಾಲಯ ಕಟ್ಟಡ,ಮಿನಿ ವಿಧಾನಸೌಧ,ಸೇರಿದಂತೆ ನೂರಾರು ಅಭಿವೃದ್ಧಿ ಕೆಲಸ ಮಾಡಲಾಗಿದೆ ಈಗಿನ ಶಾಸಕ ಅವುಗಳಿಗೆ ಸುಣ್ಣ ಬಣ್ಣ ಹೊಡೆಸಿ ಹಣ ಮಾಡಿಕೊಳ್ಳುತ್ತಿದ್ದಾರೆ ಇಂತಹ ವಲಸಿಗ ಶಾಸಕರಿಂದ ಅಭಿವೃದ್ಧಿ ಸಾದ್ಯನಾ ಎಂದರಲ್ಲದೇ ಅದ್ದರಿಂದ ಮುಂಬರುವ ದಿನಗಳಲ್ಲಿ ಪಕ್ಷದ ವತಿಯಿಂದ ಸ್ಥಳಿಯ ಅಭ್ಯರ್ಥಿಗೆ ಟಿಕೆಟ್ ಕೊಡಿಸುವ ಮೂಲಕ ಅಭ್ಯರ್ಥಿ ಗೆಲುವಿಗೆ ಟೊಂಕ ಕಟ್ಟಿ ನಿಲ್ಲಬೇಕಾಗಿದೆ ಸದ್ಯದಲ್ಲಿ ಹಂಚೂರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಕ್ಷದ ಮುಖಂಡರ ಜೊತೆ ಸಭೆ ನಡೆಸಿ ಪಕ್ಷ ಸಂಘಟನೆಗೆ ಒತ್ತು ನೊಡೋಣ ಎಂದರು.

 ಪಶ್ಚಿಮ ಘಟ್ಟದಲ್ಲಿ ಕಾಡಾನೆ ಉಪಟಳ ಜನಸಾಮಾನ್ಯರು ಹೈರಾಣ : ಪಶ್ಚಿಮ ಘಟ್ಟದ ಭಾಗದಲ್ಲಿ ಕಾಡಾನೆ ಉಪಟಳ ಮಿತಿಮೀರಿದ್ದು ಜನಸಾಮಾನ್ಯರು ಹೈರಾಣಾಗಿದ್ದಾರೆ ಜನಸಾಮಾನ್ಯರ ಹಿತದೃಷ್ಟಿಯಿಂದ ಕಳೆದ ವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಬಜೆಟ್ ನಲ್ಲಿ ಸುಮಾರು ನೂರು ಕೋಟಿ ಹಣ ಮೀಸಲಿಟ್ಟಿದ್ದು ಇದು ಅಭಿವೃದ್ಧಿ ದ್ಯೂತಕ,ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಕ್ಷೇತ್ರಕ್ಕೆ ಕರೆಸಿ ಅವರಿಗೆ ಸನ್ಮಾನ ಮಾಡುವ ಮೂಲಕ ಅವರಿಗೆ ಕ್ಷೇತ್ರದ ಸಮಸ್ಯೆ ಬಗ್ಗೆ ಗಮನ ಸೆಳೆಯಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಎ.ಹೆಚ್.ರಮೇಶ್, ಮಂಜುನಾಥ್, ರಾಜಕುಮಾರ್, ಪೂವಯ್ಯ,ಲೋಕೇಶ್  ದೊಡ್ಡಕಣಗಾಲ್,ಅಜಿತ್ ಚಿಕ್ಕಕಣಗಾಲ್,ಗಣೇಶ್,ರುದ್ರೇಗೌಡ,ರವಿ,ಹಾಗೂ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.