ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಕ್ರಿಯೆ


Team Udayavani, Jul 9, 2020, 6:29 AM IST

sarkari-yodha

ಹಾಸನ: ದೇಶದ ಗಡಿಭಾಗ ಅರುಣಾಚಲ ಪ್ರದೇಶದ ಬಳಿ ಕರ್ತವ್ಯ ನಿರತರಾಗಿದ್ದ ವೇಳೆ ಗುಡ್ಡಕುಸಿದು ಮೃತಪಟ್ಟಿದ್ದ ಭಾರತೀಯ ಸೇನೆಯ ಯೋಧ ಮಲ್ಲೇಶ್‌ ಅವರ ಅಂತ್ಯಕ್ರಿಯೆ ಸ್ವಗ್ರಾಮ ಅರಕಲಗೂಡು ತಾಲೂಕು ಅತ್ನಿ ಬಳಿಯ  ಸಿದ್ದಾಪುರ ಗ್ರಾಮದಲ್ಲಿ ಬುಧವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಬೆಂಗಳೂರಿನಿಂದ ಬೆಳಗ್ಗೆ 6 ಗಂಟೆಗೆ ಅರಕಲಗೂಡು ತಾಲೂಕಿನ ಗಡಿಭಾಗ ವಡ್ಡರಹಳ್ಳಿ ಎಚ್‌ಆರ್‌ಪಿ ಕಾಲೋನಿ ಬಳಿ ಯೋಧನ ಪಾರ್ಥೀವ  ಶರೀರವನ್ನು ತಹಶೀಲ್ದಾರ್‌ ವೈ.ಎಂ. ರೇಣುಕುಮಾರ್‌ ಅವರು ತಾಲೂಕು ಆಡಳಿತದ ಪರವಾಗಿ ಪುಷ್ಪ ಗುತ್ಛ ಇರಿಸಿ ಗೌರವ ಸಲ್ಲಿಸಿದರು. ಆನಂತರ ಸ್ವಗ್ರಾಮ ಸಿದ್ದಾಪುರಕ್ಕೆ ತಲಪಿದ ಪಾರ್ಥೀವ ಶರೀರವನ್ನು ಮೃತ ಯೋಧನ ಮನೆಯ  ಸಮೀಪ ಬೆಳಗ್ಗೆ 9 ಗಂಟೆಯವರೆಗೆ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು.

ಈ ವೇಳೆ ಶಾಸಕ ಎ.ಟಿ. ರಾಮಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯೆ ರತ್ನಮ್ಮ, ಎಎಸ್ಪಿ , ಡಿವೈಎಸ್‌ಪಿ ಲಕ್ಷ್ಮೇಗೌಡ, ಸಕಲೇಶಪುರ ಉಪವಿಭಾಗಾಧಿಕಾರಿ ಗಿರೀಶ್‌ ನಂದನ್‌, ಸಿಪಿಐ ದೀಪಕ್‌, ಪಿಎಸ್‌ಐ ವಿಜಯ ಕೃಷ್ಣ, ಸಾಗರ್‌, ಸೇರಿದಂತೆ ಜನಪ್ರತಿನಿಧಿಗಳು ಗೌರವ ಸಲ್ಲಿಸಿದರು. ನಂತರ ಮೃತ ದೇಹದ ಅಂತ್ಯಕ್ರಿಯೆ ನಡೆಸಲಾಯಿತು. ಈ ವೇಳೆ ಸೈನಿಕರು ಮತ್ತು ಪೊಲೀಸರು  ಗುಂಡು ಹಾರಿಸಿ ಗೌರವ ವಂದನೆ  ಸಲ್ಲಿಸಿದರು.

ಮೃತ ಯೋಧನ ಪತ್ನಿ ಪೂರ್ಣಿಮಾ, ಪುತ್ರರಾದ ಶ್ರೇಯಸ್‌,ಋತ್ವಿಕ್‌, ತಾಯಿ ಪುಟ್ಟಮ್ಮ ಸಹೋದರರು, ಸೇನೆಯ ಅಧಿಕಾರಿಗಳಾದ ಶರತ್‌ ಕುಮಾರ್‌, ಆದಿತ್ಯ ಸಿಂಗ್‌ ಫ‌ರ್ಮಾತ್‌ , ಜಿಲ್ಲಾ ಮಾಜಿ   ಸೈನಿಕರ ಸಂಘದ ಪದಾಧಿಕಾರಿಗಳಾದ ಡಿ.ಎ.ನಾಗಣ್ಣ, ಕರ್ನಲ್‌ ದೊರೆರಾಜ್‌, ಪ್ರದೀಪ್‌ ಸಾಗರ್‌, ಸೈನಿಕರ ಕಲ್ಯಾಣ ಪುನರ್ವಸತಿ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.