ಕೋವಿಡ್‌ ಶವಗಳ ಅಂತ್ಯ ಸಂಸ್ಕಾರ: ಶ್ಲಾಘನೆ


Team Udayavani, May 7, 2021, 8:04 PM IST

Funeral of covid Undead

ಆಲೂರು: ಸಮಾಜದಲ್ಲಿ ತುಂಬಿಹೋಗಿರುವ ಜಾತಿ, ಜಾತಿ ಎಂಬ ಕೆಟ್ಟವಿಷ ಬೀಜವನ್ನು ಕಿತ್ತೂಗೆದು, ಮನುಷ್ಯಎಂಬ ಭಾವನೆಯಲ್ಲಿ ಬದುಕಿಎಂಬುದಕ್ಕೆ, ಆಲೂರು ಪಪಂ ಸದಸ್ಯ ಸ್ನೇಕ್‌ ಬಾಬು ಕೋಂ ಅಬ್ದುಲ್‌ಖುದ್ದೂಸ್‌ ಅವರ ಸೇವೆ ಶ್ಲಾಘನೀಯ.ಉಸಿರು ಇದ್ದಾಗಲೂ ನಿಂತರೂಯಾವುದೇ ಜಾತಿ ಇರುವುದಿಲ್ಲಎಂಬುದನ್ನು ಸಾಬೀತು ಪಡಿಸಿದ್ದಾರೆ.

ವೃತ್ತಿಯಲ್ಲಿ ಜೀವನಕ್ಕಾಗಿಸೈಕಲ್‌ ಷಾಪ್‌ ಹೊಂದಿರುವಸ್ನೇಕ್‌ ಬಾಬು ಸುಮಾರು 20ವರ್ಷಗಳಿಂದ ಮನೆ, ಇನ್ನಿತರೆಜಾಗಗಳಲ್ಲಿ ಹೊಕ್ಕಿದ್ದಹಾವುಗಳನ್ನು ಹಿಡಿದು ಕಾಡಿಗೆ ಬಿಡುವಕಾರ್ಯದಲ್ಲಿ ತೊಡಗಿಕೊಂಡಿದ್ದರಿಂದ,ಇವರಿಗೆ ಸ್ನೇಕ್‌ ಬಾಬು ಎಂದುಕರೆಯಲಾಯಿತು.ಆಲೂರು ಸರ್ಕಾರಿ ಆಸ್ಪತ್ರೆಯಲ್ಲಿಕೋವಿಡ್‌ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯನ್ನು, ಕೆಂಚಮ್ಮನ ಹೊಸಕೋಟೆ ಅವರಜಮೀನಿನಲ್ಲಿ ಅಂತ್ಯಸಂಸ್ಕಾರ ಮಾಡುವ ಮೂಲಕ ಮನುಷ್ಯ ಕುಲ ವೊಂದೇಎಂಬುದನ್ನು ಸಾಬೀತುಪಡಿಸಿದರು. ವಿಶೇಷವೆಂದರೆಮೃತಪಟ್ಟ ವ್ಯಕ್ತಿ ಅನ್ಯಕೋಮಿಗೆ ಸೇರಿದವರು. ಸ್ನೇಕ್‌ಬಾಬು ತಮ್ಮನ್ನು ಸೇರಿದಂತೆ ಮುಕ್ತಿಯಾರ್‌, ಅಯೂಬ…,ಮುವåಾ¤ಜ್‌ ನಾಲ್ಕು ಜನರ ತಂಡವನ್ನುರಚಿಸಿಕೊಂಡಿದ್ದಾರೆ.

ಹಾದಿ ಹೋಕರು,ಮಾನಸಿಕ ಅಸ್ವಸ್ಥರು ಅಡ್ಡಾಡುತ್ತಿದ್ದನ್ನುಗಮನಿಸಿ, ಅವರನ್ನು ಹಿಡಿದು ಶುಚಿಗೊಳಿಸಿ ಎಲ್ಲರಂತೆ ಬದುಕಲು ಅವಕಾಶ ಕಲ್ಪಿಸಿಕೊಡುವುದರಲ್ಲೂ ಮುಂದಿದ್ದಾರೆ. ವಿಶೇಷವೆಂದರೆ ಇವರು ಮಾಡುವಯಾವುದೇ ಕಾರ್ಯಕ್ಕೆ ಹಣ ಪಡೆಯಲ್ಲ. ಸಮಾಜದಲ್ಲಿ ಇಂತಹವರು ಅನಿವಾರ್ಯವಾಗಿದ್ದಾರೆ. ಮೀಸಲಾತಿ ಅನುಸಾರ ವಾಗಿ ಇವರು ಅನಿವಾರ್ಯವಾಗಿ ಪಟ್ಟಣ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದರು. ಒಂದು ರೂಪಾಯಿಖರ್ಚು ಮಾಡದೆ, ಮತದಾರರು ಇವರನ್ನು ಬೆಂಬಲಿಸಿದರು. ಪಟ್ಟಣಪಂಚಾಯಿತಿ ಸದಸ್ಯ ಎಂಬ ಅಹಂತೋರದೆ ಇಂತಹ ಸಮಾಜ ಸೇವೆಯಲ್ಲಿ ತೊಡಗಿರುವುದಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಟಿ.ಕೆ.ಕುಮಾರಸ್ವಾಮಿ ಆಲೂರು

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.