ಬೆಂಗಳೂರು-ಮಂಗಳೂರು ರೈಲಿಗೆ ಗಾಜಿನ ಚಾವಣಿ

ರೈಲು ಪ್ರಯಾಣಿಕರಿಗೆ ಶಿರಾಡಿ ಘಾಟಿ ಪ್ರಾಕೃತಿಕ ಸೌಂದರ್ಯ ಸವಿಯುವ ಅವಕಾಶ ಪ್ರವಾಸೋದ್ಯಮ ಚೇತರಿಕೆಗೆ ಸಹಾಯಕಾರಿ

Team Udayavani, Feb 13, 2021, 4:39 PM IST

ಬೆಂಗಳೂರು-ಮಂಗಳೂರು ರೈಲಿಗೆ ಗಾಜಿನ ಚಾವಣಿ

ಸಕಲೇಶಪುರ: ಮಂಗಳೂರು-ಬೆಂಗಳೂರು ನಡುವೆ ಸಂಚರಿಸುವ ರೈಲಿಗೆ ಸದ್ಯದಲ್ಲೆ ವಿಸ್ಟಾಡೋಮ್‌ (ಗಾಜಿನ ಚಾವಣಿ) ಅಳವಡಿಸಲಾಗುವುದು ಎಂಬಮಾಹಿತಿ ಕೇಳಿ ಬಂದಿದ್ದು, ಇದು ರೈಲುಪ್ರಯಾಣಿಕರಿಗೆ, ಪ್ರಕೃತಿ ಪ್ರಿಯರಿಗೆ ಸಂತೋಷದ ಸುದ್ದಿಯಾಗಿದೆ.

ಬೆಂಗಳೂರು-ಮಂಗಳೂರು ನಡುವೆಸಕಲೇಶಪುರದಿಂದ ಸುಬ್ರಹ್ಮಣ್ಯದವರೆಗೆ ಹಾದುಹೋಗುವ 55 ಕಿ.ಮೀ. ರೈಲು ಮಾರ್ಗ ಪ್ರಯಾಣಿಕರಪಾಲಿಗೆ ಸ್ವರ್ಗ. ಕಳೆದ ಹಲವು ವರ್ಷಗಳಿಂದ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳಿಗೆ ಗಾಜಿನ ಚಾವಣಿ, ಕಿಟಕಿಗಳನ್ನು ಅಳವಡಿಸುವಂತೆ ಸಾಕಷ್ಟು ಮನವಿ ಪ್ರಕೃತಿ ಪ್ರಿಯರಿಂದ ಕೇಳಿ ಬರುತ್ತಿತ್ತು.ಹಲವು ಮಂದಿ ಶಿರಾಡಿ ಘಾಟಿಯ ಸೌಂದರ್ಯ ಸವಿಯಲೆಂದೇ ಬೆಂಗಳೂರು- ಮಂಗಳೂರು ನಡುವಿನ ರೈಲಿನಲ್ಲಿ ಸಂಚರಿಸುತ್ತಿದ್ದರು. ಆದರೆ, ರೈಲಿನ ಕಿಟಕಿಗಳು ಚಿಕ್ಕದಾಗಿರುವುದರಿಂದ

ಪೃಕೃತಿಯನ್ನು ಪೂರ್ಣ ಪ್ರಮಾಣದಲ್ಲಿ ನೋಡಲು ಸಿಗುತ್ತಿರಲಿಲ್ಲ. ಇದನ್ನು ಮನಗಂಡ ರೈಲ್ವೆ ಇಲಾಖೆ ಮಂಗಳೂರು-ಬೆಂಗಳೂರು ನಡುವೆ ಸಂಚರಿಸುವ ರೈಲಿಗೆ ಸದ್ಯದಲ್ಲೇ ವಿಸ್ಟಾಡೋಮ್‌ (ಗಾಜಿನ ಚಾವಣಿ) ಅಳವಡಿಸಲು ನಿರ್ಧರಿಸಿದೆ. ಈ ಕುರಿತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸದಸ್ಯ ಪಿ.ಸಿ.ಮೋಹನ್‌ ಟ್ವೀಟ್‌ಮೂಲಕ ಮಾಹಿತಿ ನೀಡಿದ್ದಾರೆ.ಪ್ರಾಕೃತಿಕ ಸೌಂದರ್ಯ: ಪಶ್ಚಿಮ ಘಟ್ಟವನ್ನುಸೀಳಿಕೊಂಡು ಹೋಗುವ ಈ ರೈಲುಮಾರ್ಗದಲ್ಲಿ ಸಂಚರಿಸುವವರಿಗೆ ಶಿರಾಡಿ ಘಾಟಿಯ ಸೌಂದರ್ಯವನ್ನು ರೈಲಿನೊಳಗೆ ಕುಳಿತು ಸವಿಯುವ ಭಾಗ್ಯ ಸಿಗಲಿದೆ. ಈ ಬೋಗಿ ಅಳವಡಿಸಿದ್ದೇ ಆದಲ್ಲಿ, ಸಕಲೇಶಪುರ ಹಾಗೂ ಸುಬ್ರಮಣ್ಯ ‌ ರೋಡ್‌ ನಿಲ್ದಾಣದವರೆಗಿನ 55 ಕಿ.ಮೀ. ಉದ್ದದ ಹಚ್ಚ ಹಸಿರಿನಿಂದ ಕೂಡಿದ ಅರಣ್ಯ, ಜಲಪಾತ, ಸುರಂಗ, ಸೇತುವೆಗಳ ರಮಣೀಯ ನೋಟವನ್ನು ಪ್ರಯಾಣಿಕರು ಆಸ್ವಾದಿಸಬಹುದು.

ಸೌಲಭ್ಯಗಳು: ವಿಸ್ಟಾಡೋಮ್‌ ಕೋಚ್‌ಅನ್ನು ಹಾಲಿ ಇರುವ ಎಂಜಿನ್‌ಅಳವಡಿಸಲಾಗುತ್ತದೆ. ಒಂದುಬೋಗಿಯಲ್ಲಿ 40 ಒರಗಿಕೊಳ್ಳುವ ಆಸನಗಳಿದ್ದು, ಇವುಗಳು 360 ಡಿಗ್ರಿಯಲ್ಲಿ ಸುತ್ತುತ್ತವೆ. ಇದರಲ್ಲಿ ಜಿಪಿಎಸ್‌ ಆಧಾರಿತ ಮಾಹಿತಿ ವ್ಯವಸ್ಥೆ ಮೈಕ್ರೋ ಓವೆನ್‌, ಸಣ್ಣ ಫ್ರಿಡ್ಜ್, ಎ.ಸಿ ಸೌಲಭ್ಯ ಇರಲಿದೆ ಎಂದು ಹೇಳಲಾಗುತ್ತಿದೆ.

ವಿಸ್ಟಾಡೋಮ್‌ ಬೋಗಿಗಳನ್ನು ಎಲ್ಲಾ ರೈಲುಗಳಿಗೆಅಳವಡಿಸಲಾಗುತ್ತದೆಯೇ ಅಥವಾ ಒಂದೇ ರೈಲಿಗೆ ಅಳವಡಿಸಲಾಗುತ್ತದೆಯೇ ಎಂಬುದರ ಕುರಿತುಮಾಹಿತಿ ಇಲ್ಲ. ಕೇವಲ ಒಂದೆರಡು ಬೋಗಿಗಳನ್ನುವಿಸ್ಟಾಡೋಮ್‌ ಮಾಡುವ ಬದಲು ಸಂಪೂರ್ಣರೈಲನ್ನು ವಿಸ್ಟಾಡೋಮ್‌ ಮಾಡಿದರೆ ಪ್ರಕೃತಿಪ್ರಿಯರಿಗೆ, ಕರಾವಳಿಗೆ ಪ್ರವಾಸಕ್ಕೆ ಹೋಗುವವರುರೈಲಿನಲ್ಲೇ ಪ್ರಯಾಣಿಸುವುದರಲ್ಲಿ ಯಾವುದೇಅನುಮಾನವಿಲ್ಲ. ಈ ಮಾರ್ಗದಲ್ಲಿ ಹಗಲುವೇಳೆಯಲ್ಲಿ ಸಂಚರಿಸುವ ಎಲ್ಲಾ ರೈಲುಗಳನ್ನುವಿಸ್ಟಾಡೋಮ್‌ ಮಾಡಬೇಕು ಎಂಬ ಮಾತುಗಳು ಕೇಳಿ ಬರುತ್ತಿದೆ.

ಈ ರೈಲಿನ ಜೊತೆಗೆ ಊಟಿ, ಕಣ್ಣೂರು ನಡುವೆ ಸಂಚರಿಸುವ ರೈಲಿನಂತೆ ಇಲ್ಲೂ ಸಕಲೇಶಪುರ -ಸುಬ್ರಹ್ಮಣ್ಯ, ಸುಬ್ರಹ್ಮಣ್ಯ – ಸಕಲೇಶಪುರದ ನಡುವೆ ಸಂಚಾರ ಆರಂಭಿಸಿದ್ರೆ ಪ್ರವಾಸೋದ್ಯಮದ ಚೇತರಿಕೆಗೆ ಸಹಾಯವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿ ಬಿ.ಗೋಪಾಲಯ್ಯ, ಸಂಸದ ಪ್ರಜ್ವಲ್‌ ರೇವಣ್ಣ ಇತ್ತ ಗಮನ ಹರಿಸಬೇಕಾಗಿದೆ.

 

 ಸುಧೀರ್‌ ಎಸ್‌.ಎಲ್‌.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.