ನೇರ್ಲಿಗೆ ಸರ್ಕಾರಿ ಶಾಲೆ ಕಟ್ಟಡ ಕುಸಿತ


Team Udayavani, Nov 25, 2021, 5:57 PM IST

ನೇರ್ಲಿಗೆ ಸರ್ಕಾರಿ ಶಾಲೆ ಕಟ್ಟಡ ಕುಸಿತ

ಜಾವಗಲ್‌: ಜಾವಗಲ್‌ ಹೋಬಳಿ ನೇರ್ಲಿಗೆ ಗ್ರಾಮದ ಶತಮಾನದ ಅಂಚಿ ನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವು ಕುಸಿದು ಬಿದ್ದಿದೆ. 2023ಕ್ಕೆ 100 ವರ್ಷ ತುಂಬಲಿರುವ ಹೋಬಳಿಯ ಅತ್ಯಂತ ಹಳೆಯದಾದ ಸರ್ಕಾರಿ ಶಾಲೆಗಳಲ್ಲಿ ಒಂದಾಗಿದ್ದು, 1ನೇ ತರಗತಿಯಿಂದ 7ನೇ ತರಗತಿ ವರೆಗೆ ಒಟ್ಟು 80 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಒಟ್ಟು ಮುಖ್ಯ ಶಿಕ್ಷಕರು ಸೇರಿ ಒಟ್ಟು 6 ಶಿಕ್ಷಕರು ಕಾರ್ಯ ನಿರ್ವ ಹಿಸುತ್ತಿದ್ದಾರೆ.

ಇತ್ತೀಚೆಗೆ ಬಿದ್ದ ಮಳೆ ಯಿಂದ ಕಟ್ಟಡವು ಕುಸಿದು ಬಿದ್ದಿದೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳು ಆತಂಕದ ವಾತಾವರಣದಲ್ಲಿ ದಿನಕಳೆಯ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಎಸ್‌ಡಿಎಂಸಿ ಸಮಿತಿ, ಪೋಷಕರು, ಸಾರ್ವಜನಿಕರು, ಹಳೆಯ ವಿದ್ಯಾ ರ್ಥಿಗಳ ಸಂಘದವರು ಆತಂಕ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ;- ಹೊನ್ನರಹಳ್ಳಿ ಶಾಲೆಗೆ ಬಿಇಒ ಬೆಳ್ಳಣ್ಣವರ ಭೇಟಿ

ಕೂಡಲೇ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 4 ಹೊಸ ಕೊಠಡಿಗಳನ್ನು ಕಟ್ಟಿಸಿಕೊಡುವಂತೆ ಚುನಾಯಿತ ಜನ ಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಅಗ್ರಹಿಸಿದ್ದಾರೆ.

ನೂತನ ಕೊಠಡಿ ನಿರ್ಮಾಣಕ್ಕೆ ಕ್ರಮ: ಸುದ್ದಿ ತಿಳಿದ ಕೂಡಲೇ ಅರಸೀಕೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್‌ ಕುಮಾರ್‌, ಹೋಬಳಿ ಶಿಕ್ಷಣ ಸಂಯೋಜಕ ಆಣಾ ಧ್ಯಾನಾಯಕ್‌ ಶಾಲೆಗೆ ಭೇಟಿ ನೀಡಿ, ಮುಖ್ಯ ಶಿಕ್ಷಕಿ ಶಕುಂತಲಾ ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದು ಕಟ್ಟಡ ವೀಕ್ಷಿಸಿದರು.

ಕೂಡಲೇ ಇಲಾಖೆ ಆಯುಕ್ತರ ಗಮನಕೆ ತಂದು 4 ಹೊಸ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಗ್ರಾಪಂ ಮಾಜಿ ಸದಸ್ಯ ಮಹೇಶ, ಹಳೆಯ ವಿದ್ಯಾರ್ಥಿಗಳ ಸಂಘದ ಯಶಸ್ವಿನಿ, ಮಂಜುನಾಥ್‌, ರಘು, ಕೃಷ್ಣಮೂರ್ತಿ ಹಾಜರಿದ್ದರು.

ಜಾವಗಲ್‌: ಜಾವಗಲ್‌ ಹೋಬಳಿ ನೇರ್ಲಿಗೆ ಗ್ರಾಮದ ಶತಮಾನದ ಅಂಚಿ ನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವು ಕುಸಿದು ಬಿದ್ದಿದೆ. 2023ಕ್ಕೆ 100 ವರ್ಷ ತುಂಬಲಿರುವ ಹೋಬಳಿಯ ಅತ್ಯಂತ ಹಳೆಯದಾದ ಸರ್ಕಾರಿ ಶಾಲೆಗಳಲ್ಲಿ ಒಂದಾಗಿದ್ದು, 1ನೇ ತರಗತಿಯಿಂದ 7ನೇ ತರಗತಿ ವರೆಗೆ ಒಟ್ಟು 80 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಒಟ್ಟು ಮುಖ್ಯ ಶಿಕ್ಷಕರು ಸೇರಿ ಒಟ್ಟು 6 ಶಿಕ್ಷಕರು ಕಾರ್ಯ ನಿರ್ವ ಹಿಸುತ್ತಿದ್ದಾರೆ.

ಇತ್ತೀಚೆಗೆ ಬಿದ್ದ ಮಳೆ ಯಿಂದ ಕಟ್ಟಡವು ಕುಸಿದು ಬಿದ್ದಿದೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳು ಆತಂಕದ ವಾತಾವರಣದಲ್ಲಿ ದಿನಕಳೆಯ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಎಸ್‌ಡಿಎಂಸಿ ಸಮಿತಿ, ಪೋಷಕರು, ಸಾರ್ವಜನಿಕರು, ಹಳೆಯ ವಿದ್ಯಾ ರ್ಥಿಗಳ ಸಂಘದವರು ಆತಂಕ ವ್ಯಕ್ತ ಪಡಿಸಿದ್ದಾರೆ. ಕೂಡಲೇ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 4 ಹೊಸ ಕೊಠಡಿಗಳನ್ನು ಕಟ್ಟಿಸಿಕೊಡುವಂತೆ ಚುನಾಯಿತ ಜನ ಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಅಗ್ರಹಿಸಿದ್ದಾರೆ.

ನೂತನ ಕೊಠಡಿ ನಿರ್ಮಾಣಕ್ಕೆ ಕ್ರಮ: ಸುದ್ದಿ ತಿಳಿದ ಕೂಡಲೇ ಅರಸೀಕೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್‌ ಕುಮಾರ್‌, ಹೋಬಳಿ ಶಿಕ್ಷಣ ಸಂಯೋಜಕ ಆಣಾ ಧ್ಯಾನಾಯಕ್‌ ಶಾಲೆಗೆ ಭೇಟಿ ನೀಡಿ, ಮುಖ್ಯ ಶಿಕ್ಷಕಿ ಶಕುಂತಲಾ ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದು ಕಟ್ಟಡ ವೀಕ್ಷಿಸಿದರು. ಕೂಡಲೇ ಇಲಾಖೆ ಆಯುಕ್ತರ ಗಮನಕೆ ತಂದು 4 ಹೊಸ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಗ್ರಾಪಂ ಮಾಜಿ ಸದಸ್ಯ ಮಹೇಶ, ಹಳೆಯ ವಿದ್ಯಾರ್ಥಿಗಳ ಸಂಘದ ಯಶಸ್ವಿನಿ, ಮಂಜುನಾಥ್‌, ರಘು, ಕೃಷ್ಣಮೂರ್ತಿ ಹಾಜರಿದ್ದರು.

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.