ಚುನಾವಣೆಗೆ ಹೆದರಿ ಗೌಡ್ರು ರಾಜ್ಯಸಭೆಗೆ ಪ್ರವೇಶ


Team Udayavani, Jun 13, 2020, 6:35 AM IST

chunavane-gowda

ಚನ್ನರಾಯಪಟ್ಟಣ: ಸಾರ್ವಜನಿಕ ಚುನಾವಣೆಯಲ್ಲಿ ಜನರು ತಿರಸ್ಕಾರ ಮಾಡುವುದರಿಂದ ಎಚ್‌.ಡಿ. ದೇವೇಗೌಡರು ಹಿಂಬಾಗಿಲ ಮೂಲಕ ರಾಜ್ಯ ಸಭೆ ಪ್ರವೇಶ ಮಾಡಲು ಮುಂದಾಗಿದ್ದಾರೆ ಎಂದು ಮಾಜಿ ಶಾಸಕ ಸಿ.ಎಸ್‌.ಪುಟ್ಟೇಗೌಡ  ಟೀಕಿಸಿದರು. ಪಟ್ಟಣದ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಎನ್‌ಎಸ್‌ ಐಬಿ, ಯುವ ಕಾಂಗ್ರೆಸ್‌ ಹಾಗೂ ಸೋಷಿಯಲ್‌ ಮೀಡಿಯಾ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜೆಡಿಎಸ್‌ ಪಕ್ಷದಲ್ಲಿ ನೇರವಾಗಿ ರಾಜಕೀಯ  ಮಾಡಿ ಅಧಿಕಾರಕ್ಕೆ ಬರುವುದು ಗೊತ್ತಿಲ್ಲ. ವಾಮಮಾರ್ಗದಲ್ಲಿ ಅಧಿಕಾರ ಮಾಡುವುದು ಇವರ ಗುಣವಾಗಿದೆ ಎಂದು ಲೇವಡಿ ಮಾಡಿದರು. ಇಡೀ ಕುಟುಂಬವೇ ಅಧಿಕಾರಲ್ಲಿ ಇರಬೇಕು ಎನ್ನುವ ಉದ್ದೇಶದಿಂದ ಇಳಿ ವಯಸ್ಸಿನಲ್ಲಿ  ರಾಜ್ಯಸಭೆಗೆ ಪ್ರವೇಶ ಮಾಡುತ್ತಿದ್ದಾರೆ. ಹಾಸನ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಯಾಗಿ ದೇವೇಗೌಡರ ಮೊಮ್ಮಗನನ್ನು ಗೆಲ್ಲಿಸಿದ್ದೇವೆ.

ಸಂಸದರಾದ ಮೇಲೆ ಸೌಜನ್ಯಕ್ಕಾದರೂ ಧನ್ಯವಾದ ಹೇಳದ ಕುಟುಂಬ ಇವರದು ಎಂದು ವ್ಯಂಗ್ಯವಾಡಿದರು.  ಕ್ಷೇತ್ರದ ಶಾಸಕ ಸಿ.ಎನ್‌.ಬಾಲಕೃಷ್ಣ ಕ್ಷೇತ್ರದ ಅಭಿವೃದಿಗೆ ಶ್ರಮಿಸಿಲ್ಲ ಎಂದು ಮಾಜಿ ಶಾಸಕಪುಟ್ಟೇಗೌಡ ಆರೋಪಿಸಿದರು. ದೇವೇಗೌಡರ ಹೆಸರಿನಲ್ಲಿ ಶಾಸಕರಾಗಿರುವ ಬಾಲಕೃಷ್ಣ ಅವರು, ಕೆಲವು ಇಲಾಖೆಯ  ಗುತ್ತಿಗೆಯನ್ನು ತನ್ನ ಹಿಂಬಾಲಕರಿಗೆ ಸೀಮಿತಗೊಳಿಸಿದ್ದಾರೆ.

ಇದಕ್ಕೆ ಕಡಿವಾಣ ಹಾಕಬೇಕಾದರೆ ಕ್ಷೇತ್ರದ ಜನತೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದರು. ಪರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ ಮಾತನಾಡಿ,  ಶಾಸಕರ ಲೋಪವನ್ನು ಮುಂದಿಟ್ಟುಕೊಂಡು ಪಕ್ಷದ ಕಾರ್ಯಕರ್ತರು ಗ್ರಾಪಂ ಚುನಾವಣೆಗೆ ಸಿದಟಛಿರಾಗಬೇಕು ಎಂದರು. ಕ್ಷೇತ್ರದ ವೀಕ್ಷಕಿ ಕಮಲಾಕ್ಷಿ , ತಾಲೂಕು ಉಸ್ತುವಾರಿ ಸಂಜಯ್‌ಗೌಡ, ಬ್ಲಾಕ್‌  ಕಾಂಗ್ರೆಸ್‌ ಅಧ್ಯಕ್ಷ ರಾಮಚಂದ್ರ, ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.