ಮಾನವ-ಪ್ರಕೃತಿಯ ಸಂಘರ್ಷದಿಂದ ಹಸಿರು ಮಾಯ


Team Udayavani, Mar 1, 2019, 7:13 AM IST

manava.jpg

ಹಾಸನ: ಮಾನವ-ಪ್ರಕೃತಿ ನಡುವಿನ ಸಂಘರ್ಷದಿಂದ ಹಸಿರು ಮಾಯವಾಗುತ್ತಿದೆ. ಈಗಿರುವ ಹಸಿರನ್ನಾದರೂ ಉಳಿಸಿಕೊಳ್ಳದಿದ್ದರೆ ಮರುಭೂಮಿ ಆದೀತು. ರೈತರಲ್ಲಿ ಜಾಗೃತಿ ಮೂಡಿಸಿ ಹಸಿರು ಉಳಿಸಬೇಕು ಬೆಂಗಳೂರು ಕೃಷಿ ವಿಜ್ಞಾನಿ ಬೆಂಗಳೂರಿನ  ಡಾ.ಮಳಲೀಗೌಡ ಹೇಳಿದರು. 

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪರಿಸರ, ಸುಸ್ಥಿರ ಕೃಷಿ  ಮತ್ತು ಸಂರಕ್ಷಣೆ ಕುರಿತ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆಯ ವಿಚಾರದಲ್ಲಿ ಹಳ್ಳಿಗಳನ್ನು ಉದಾಸೀನ ಮಾಡುತ್ತಿದ್ದೇವೆ. ಹಳ್ಳಿಗಳಿಗೆ ಹೋಗಿ ಸಂಶೋಧನೆ ಮಾಡಬೇಕಾದ ತರ್ತು ಅಗತ್ಯವಿದೆ.  

ನಾವು ಭರದಿಂದ ಬರವನ್ನು ಸೃಷ್ಟಿಸುತ್ತಿದ್ದೇವೆಯೇ ಹೊರತು ಇರುವ ಬರವನ್ನು ಹೋಗಲಾಡಿಸಲು ಹಸಿರು ಸೃಷ್ಟಿಸುವ ಕೆಲಸ ಮಾಡುತ್ತಿಲ್ಲ. ಕೃಷಿಯೊಂದಿಗೆ ಮರಗಿಡಗಳನ್ನು ಬೆಳೆಸಿ ವೈವಿಧ್ಯಮಯ ಕೃಷಿ ಪದ್ದತಿ ಅನುಸರಿಸುವವಂತೆ ರೈತರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು. 

ಪರಿಸರ ನಿರ್ಲಕ್ಷಿಸದಿರಿ: ಸಾಹಿತ್ಯದಲ್ಲಿ ಪರಿಸರ ಪ್ರಜ್ಞೆ ಕುರಿತು ವಿಷಯ ಮಂಡಿಸಿದ ಹಾಸನದ ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ. ಮಧುವನ ಶಂಕರ್‌ ಅವರು, ನಮ್ಮ ಸುತ್ತ ಮುತ್ತಲಿನ  ಚರಾಚರ  ವಸ್ತುಗಳೆಲ್ಲಾ ಪರಿಸರದ ಭಾಗ.

ಪರಿಸರವನ್ನು ಕಡೆಗಣಿಸಿ ಮಾನವ ಬದುಕಲಾರ. ಸಾಹಿತ್ಯದಲ್ಲಿ ಪರಿಸರಕ್ಕೇ ಮಹತ್ವದ ಸ್ಥಾನ. ಪಂಪನ ಬನವಾಸಿ ದೇಶ ಇಂದು ನಿಜವಾಗಿ ಇದೇಯೇ ಎಂಬುದು ಈಗ ಜಿಜ್ಞಾಸೆಯ ವಿಷಯ. ಕನ್ನಡ ನಾಡಿನ ಬಹು ಮುಖ್ಯ ಘಟ್ಟ ಎಂದರೇ ಪಶ್ಚಿಮ ಘಟ್ಟ, ಇನ್ನೋಂದು ಮಲೆನಾಡು. ಇಂದು ಮಲೆನಾಡು ಇಲ್ಲ ಎಂದು ವಿಷಾದಿಸಿದರು. 

ಪರಿಸರ ವಾದಿ ಎಚ್‌.ಎ. ಕಿಶೋರ್‌ ಕುಮಾರ್‌ ವಿಷಯ ಮಂಡಿಸಿದರು. ಹಿಂದೂಸ್ತಾನ್‌ ಪೆಟ್ರೋಲಿಯಂ ನಿರ್ದೇಶಕ ರಾಮದಾಸ್‌, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ಸಮ್ಮೇಳನಾಧ್ಯಕ್ಷ ಎನ್‌.ಎಲ್‌. ಚನ್ನೇಗೌಡ, ಕನ್ನಡ ಉಪನ್ಯಾಸಕ ಸೀ.ಚ. ಯತೀಶ್ವರ್‌ ಮತ್ತಿತರರು ಪಾಲ್ಗೊಂಡಿದ್ದರು. ಕಸಾಪ ಗೌರವ ಕಾರ್ಯದರ್ಶಿ ಸೋಮನಾಯಕ್‌ ನಿರೂಪಿಸಿದರು. 

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.